ವಿದ್ಯೆ ಮಕ್ಕಳ ಭವಿಷ್ಯದ ಬುನಾದಿ: ಪೌರಾಯುಕ್ತ ರಮೇಶ್‌

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಪರಿಕರ ವಿತರಣೆ

Team Udayavani, Jul 30, 2019, 5:38 AM IST

Z-STUDENTS-2

ಮಡಿಕೇರಿ: ಮಡಿಕೇರಿ ಜು.29 ವಿದ್ಯೆ ಎಂಬುವುದು ಮಕ್ಕಳ ಭವಿಷ್ಯದ ಬುನಾದಿಯಾಗಿದ್ದು, ಯಾರೂ ಕದಿಯಲಾಗದ ಸ್ವತ್ತು ಎಂದು ಮಡಿಕೇರಿ ನಗರಸಭಾ ಪೌರಾಯುಕ್ತ ಎಂ.ಎನ್‌. ರಮೇಶ್‌ ಹೇಳಿದರು.

ಮಡಿಕೇರಿಯ ಕ್ಲಬ್‌ ಮಹೇಂದ್ರ ಪ್ರಾಯೋಜಕತ್ವದಲ್ಲಿ ಮಾನವೀಯ ಸ್ನೇಹಿತರ ಒಕ್ಕೂಟ ಮತ್ತು ಮಡಿಕೇರಿ ಹಿತರಕ್ಷಣಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕೂರ್ಗ್‌ ಕಮ್ಯುನಿಟಿ ಹಾಲ್‌ನಲ್ಲಿ ನಡೆದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಪೋಷಕರು ಮನಸ್ಸು ಮಾಡಿದರೆ ಮಕ್ಕಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ನೀಡಬಹುದು. ಇಂಜಿನಿಯರ್‌, ಡಾಕ್ಟರ್‌, ವಿಜ್ಞಾನಿಗಳಾಗುವ ಎಲ್ಲಾ ಅವಕಾಶಗಳು ಇಂದಿನ ವಿದ್ಯಾರ್ಥಿಗಳಿಗಿದ್ದು, ಮಕ್ಕಳ ಭವಿಷ್ಯ ಪೋಷಕರ ನಿರ್ಧಾರದಲ್ಲಡಗಿದೆ ಎಂದರು.

ವಿದ್ಯಾರ್ಜನೆಯ ಸಂದರ್ಭ ಮಕ್ಕಳನ್ನು ಮೊಬೈಲ್‌ ಸಂಪರ್ಕದಿಂದ ದೂರವಿರಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಮನೆಯಲ್ಲಿ ನಿರ್ದಿಷ್ಟ ಸಮಯವನ್ನು ಮೀಸಲಾಗಿಟ್ಟು ಶೈಕ್ಷಣಿಕ ಚಟುವಟಿಕೆಗೆ ಒತ್ತು ನೀಡಬೇಕೆಂದು ಕಿವಿಮಾತು ಹೇಳಿದರು. ತಾವು ಪತ್ರಿಕಾ ರಂಗದಲ್ಲೂ ಕಾರ್ಯ ನಿರ್ವಹಿಸಿದ್ದು, ಸಂಘಟನೆಗಳ ಮೂಲಕ ಸಮಾಜ ಸೇವೆ ಮಾಡಿರುವುದಾಗಿ ರಮೇಶ್‌ ನೆನಪಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪತ್ರಕರ್ತ ಎಂ.ಇ.ಮಹಮ್ಮದ್‌ ಮಾನವೀಯ ಸ್ನೇಹಿತರ ಒಕ್ಕೂಟದಂತಹ ಜಾತ್ಯತೀತ, ನಿಸ್ವಾರ್ಥ ಸಂಘಟನೆಗಳನ್ನು ಜನರು ಪೋ›ತ್ಸಾಹಿಸಬೇಕೆಂದರು.

ಮಡಿಕೇರಿ ಹಿತರಕ್ಷಣಾ ವೇದಿಕೆಯ ರವೀಗೌಡ ಹಾಗೂ ಕ್ಲಬ್‌ ಮಹೇಂದ್ರದ ಹೆಚ್‌ಆರ್‌ ವ್ಯವಸ್ಥಾಪಕ ಕಾರ್ತಿಕೇಯನ್‌ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಆಯ್ದ 41 ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್‌, ಕೊಡೆ ಹಾಗೂ ರೈನ್‌ ಕೋಟ್‌ಗಳನ್ನು ವಿತರಿಸಲಾಯಿತು.

ಒಕ್ಕೂಟದ ವಕ್ತಾರ ಮೈಕಲ್‌ ವೇಗಸ್‌ ಪ್ರಾಸ್ತಾವಿಕವಾಗಿ ಮಾತನಾಡಿ ಕ್ಲಬ್‌ ಮಹೇಂದ್ರ ಸಂಸ್ಥೆಯ ಉದಾರ ಕೊಡುಗೆಯನ್ನು ಸ್ಮರಿಸಿದರು.

ಕ್ಲಬ್‌ನ ಮುಖ್ಯ ವ್ಯವಸ್ಥಾಪಕ ದಾಸ್‌ ನವೀನ್‌ ನೊರೋನ ಉಪಸ್ಥಿತರಿದ್ದರು.ಕುಮಾರಿ ಸೇಜಲ್‌ ವಿನ್ಸೆಂಟ್‌ ಪ್ರಾರ್ಥಿಸಿ, ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯದರ್ಶಿ ಸುಕುಮಾರ್‌ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.