ಎನ್‌ಸಿಸಿ ನವೀಕರಣಗೊಂಡ ಕಟ್ಟಡ ಉದ್ಘಾಟನೆ ರಾಜೀವ್‌ ಅವರಿಂದ ಸೇನಾನಿಗಳ ಸ್ಮರಣೆ


Team Udayavani, May 18, 2019, 6:00 AM IST

Z-NCC-1

ಮಡಿಕೇರಿ:ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಬಳಿ ಇರುವ 19 ನೇ ಕರ್ನಾಟಕ ಬೆಟಾಲಿಯನ್‌ ಎನ್‌ಸಿಸಿ ನವೀಕರಣಗೊಂಡ ಕಟ್ಟಡವನ್ನು ಎನ್‌ಸಿಸಿ ಡೈರೆಕ್ಟರ್‌ ಜನರಲ್‌ ಮತ್ತು ಲೆಫ್ಟಿನೆಂಟ್‌ ಜನರಲ್‌ ಎವಿಎಸ್‌ಎಂ ರಾಜೀವ್‌ ಛೋಪ್ರ ಅವರು ಗುರುವಾರ ಉದ್ಘಾಟಿಸಿದರು.

ಕಟ್ಟಡ ಉದ್ಘಾಟಿಸಿ ಮಾತನಾಡಿದ ಲೆಫ್ಟಿನೆಂಟ್‌ ಜನರಲ್‌ ಎವಿಎಸ್‌ಎಂ ರಾಜೀವ್‌ ಛೋಪ್ರ ಅವರು ಭಾರತೀಯ ಸೇನೆಯಲ್ಲಿ ಕೊಡಗಿನ ಸೇನಾನಿಗಳು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತೀಯ ಸೇನೆಯಲ್ಲಿ ಕೊಡಗಿನ ಫೀಲ್ಡ್‌ ಮಾರ್ಷಲ್‌ ಕೆ.ಎಂ ಕಾರ್ಯಪ್ಪ, ಜನರಲ್‌ ಕೆ.ಎಸ್‌.ತಿಮ್ಮಯ್ಯ ಅವರ ಸೇವೆ ಅವಿಸ್ಮರಣೀಯವಾಗಿದೆ. ಅವರ ದೇಶ ಸೇವೆಯು ಸೇನೆಗೆ ಸೇರುವವರಿಗೆ ಮಾದರಿ ಎಂದು ಕೊಂಡಾಡಿದರು.

ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್‌ ಡಾ.ಬಿ.ರಾಘವ್‌ ಅವರು ಮಾತನಾಡಿ 1954ರಿಂದ ಎನ್‌ಸಿಸಿ ಹಳೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಕೃತಿ ವಿಕೋಪದಿಂದ ಹಾನಿಗೊಂಡಿದ್ದು, ಕರ್ನಾಟಕ, ಗೋವಾ ಡೈರೆಕ್ಟರೇಟ್‌ನ ಡೆಪ್ಯೂಟಿ ಡೈರೆಕ್ಟರ್‌ ಜನರಲ್‌ ಹಾಗೂ ಮಡಿಕೇರಿಯ ಕಮಾಂಡಿಂಗ್‌ ಆಫೀಸರ್‌ ಘಿಸಹಕಾರದಿಂದ ಕಟ್ಟಡ ರೂಪುಗೊಂಡಿದ್ದು ಸಂತಸ ತಂದಿದೆ ಎಂದರು.

19 ನೇ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್‌ ಆಫೀಸರ್‌ ಕರ್ನಲ್‌ ವಿ.ಎಂ.ನಾಯಕ್‌, ಮಂಗಳೂರಿನ ಗ್ರೂಪ್‌ ಕಮಾಂಡರ್‌ ಕರ್ನಲ್‌ ಅನಿಲ್‌ ನಾಟಿಯಾಲ್‌, ಬ್ರಿಗೇಡಿಯರ್‌ ಪೂರ್ವಿನಾಥ್‌ ವಿಎಸ್‌ಎಂ, ಎನ್‌ಸಿಸಿ ಅಧಿಕಾರಿ ನ್ಯಾನ್ಸಿ ಶೀಲಾ ಎನ್‌ಸಿಸಿ ಕೆಡೆಟ್‌ಗಳು ಉಪಸ್ಥಿತರಿದ್ದರು.

“ಅತಿವೃಷ್ಟಿ ಸಂದರ್ಭದಲ್ಲಿ ‌ ಸೇವೆ ಪ್ರಶಂಸನೀಯ’
ಕೊಡಗಿನಲ್ಲಿ ಅತಿವೃಷ್ಟಿ ಸಂಭವಿಸಿದ ಸಂದರ್ಭದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಸಾರ್ವಜನಿಕರ ಸೇವೆಗೆ ಅಗತ್ಯವಾಗಿ ಶ್ರಮಿಸಿದ್ದು, ಇವರ ಸೇವೆ ಪ್ರಶಂಸನೀಯವಾಗಿದೆ ಎಂದು ಎನ್‌ಸಿಸಿ ಕೆಡೆಟ್‌ಗಳ ಸೇವೆಯನ್ನು ಲೆಫ್ಟಿನೆಂಟ್‌ ಜನರಲ್‌ ಎವಿಎಸ್‌ಎಂ ರಾಜೀವ್‌ ಛೋಪ್ರ ಸ್ಮರಿಸಿದರು.

ನವೀಕರಣಗೊಂಡಿರುವ ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ಸೇವೆಯನ್ನು ಅಭಿನಂದಿಸಿದರು. ನೂತನ ಕಟ್ಟಡವು ಎನ್‌ಸಿಸಿ ಕೆಡೆಟ್‌ಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಉತ್ತಮ ತರಬೇತಿ ನೀಡಲು ಸಹಕಾರಿಯಾಗಿದೆ. ಕಟ್ಟಡ ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಲೆಫ್ಟಿನೆಂಟ್‌ ಜನರಲ್‌ ಎವಿಎಸ್‌ಎಂ ರಾಜೀವ್‌ ಛೋಪ್ರ ಕರೆ ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.