ಸಂಚಾರ ವ್ಯವಸ್ಥೆ: ವರ್ತಕರಿಂದ ಡಿಸಿ, ಎಸ್‌ಪಿಗೆ ಮನವಿ


Team Udayavani, Aug 3, 2019, 5:20 AM IST

Z-ONE-WAY-1

ಮಡಿಕೇರಿ: ಕೈಗಾರಿಕಾ ಬಡಾವಣೆಯಲ್ಲಿ ಆರಂಭಿಸಿರುವ ಏಕಮುಖ ಸಂಚಾರ ವ್ಯವಸ್ಥೆಯಿಂದ ಸಮಸ್ಯೆಗಳು ಎದುರಾಗಿದೆ ಎಂದು ಈ ಭಾಗದ ವರ್ತಕರು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪನ್ನೇಕರ್‌ ಅವರನ್ನು ಭೇಟಿಯಾಗಿ ತಿಳಿಸಿದ್ದಾರೆ.

ಪೀಪಲ್ಸ್‌ ಮೂವ್‌ಮೆಂಟ್‌ ಫಾರ್‌ ಹ್ಯೂಮನ್‌ ರೈಟ್ಸ್‌ ಸಂಘಟನೆಯ ಜಿಲ್ಲಾಧ್ಯಕ್ಷ ಹರೀಶ್‌ ಜಿ.ಆಚಾರ್ಯ ನೇತೃತ್ವದಲ್ಲಿ ಡಿಸಿ ಹಾಗೂ ಎಸ್‌ಪಿಯನ್ನು ಭೇಟಿಯಾದ ವರ್ತಕರು ಏಕಮುಖ ಸಂಚಾರ ವ್ಯವಸ್ಥೆಯ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿದರು.

ಖಾಸಗಿ ಬಸ್‌Õಗಳು ಮೊದಲಿನಂತೆ ಕಾವೇರಿಹಾಲ್‌ ಮೂಲಕ ಕಾಲೇಜು ರಸ್ತೆಗೆ ಬಂದು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಹತ್ತಿರದಿಂದ ಕೊಹಿನೂರು ರಸ್ತೆಗೆ ಬಂದು ಮುಂದಕ್ಕೆ ಪ್ರಯಾಣಿಸಿದಾಗ ಸಾರ್ವಜನಿಕರಿಗೆ, ಕೈಗಾರಿಕಾ ಬಡಾವಣೆಯವರಿಗೆ, ಪ್ರವಾಸಿಗರಿಗೆ, ವ್ಯಾಪಾರಸ್ಥರಿಗೆ ಖಾಸಗಿ ಬಸ್‌ ನಿಲ್ದಾಣಕ್ಕೆ ಹೋಗುವವರೆಲ್ಲರಿಗೂ ಅನುಕೂಲವಾಗುತ್ತದೆ. ನೂತನ ಖಾಸಗಿ ಬಸ್‌ ನಿಲಾಣದಿಂದ ಕಾಲೇಜು ರಸ್ತೆಗೆ ತೆರಳುವಾಗ ಕಾವೇರಿ ಹಾಲ್‌ನ ಎದುರು ಯಾವುದೇ ವಾಹನಗಳಿಗೂ ನಿಲುಗಡೆಗೆ ಅವಕಾಶ ನೀಡಬಾರದು, ಒಂದು ವೇಳೆ ನಿಲುಗಡೆಗೆ ಅವಕಾಶ ನೀಡಿದರೆ ಬಸ್‌ ಚಾಲಕರಿಗೆ ಕಷ್ಟವಾಗುತ್ತದೆ.

ಕಾಲೇಜು ರಸ್ತೆಯಲ್ಲಿ ಮೋರ್‌ ಎದುರಿನ ದ್ವಿಚಕ್ರ ವಾಹನಗಳ ನಿಲುಗಡೆ ವ್ಯವಸ್ಥೆಯನ್ನು ಬದಲಾಯಿಸಿ ಆ ಜಾಗದಲ್ಲಿ ಆಟೋರಿಕ್ಷಾಗಳನ್ನು ಪಾರ್ಕ್‌ ಮಾಡುವಂತಾಗಬೇಕು. ಆಗ ಕಾಲೇಜು ರಸ್ತೆ ಮೂಲಕ ಬಂದ ಬಸ್‌ಗಳಿಗೆ ಸ್ಟೆಂಟ್‌ ಬ್ಯಾಂಕ್‌ ಆಫ್ ಇಂಡಿಯಾ ಹತ್ತಿರ ತಿರುವು ಪಡೆಯಲು ಅನುಕೂಲವಾಗುತ್ತದೆ. ಈ ಪರಿವರ್ತನೆಯಿಂದ್ಲ ಸಮಸ್ಯೆಗಳು ಬಗೆ ಹರಿಯುತ್ತದೆ ಎಂದರು. ಈ ಭಾಗದ ಇತರ ವರ್ತಕರು ಸಿಬಂದಿ ಮನವಿ ಸಲ್ಲಿಸುವ ಸಂದರ್ಭ ಉಪಸ್ಥಿತರಿದ್ದರು.

ಅನನುಕೂಲವೆ ಹೆಚ್ಚು
ಕೈಗಾರಿಕಾ ಬಡಾವಣೆ ರಸ್ತೆಯಲ್ಲಿ ಮೊದಲಿನಿಂದಲೂ ಕೊಹಿನೂರು ರಸ್ತೆಯಿಂದ ಪ್ರಸ್‌ಕ್ಲಬ್‌ ಕಡೆಗೆ ವಾಹನಗಳು ಸಂಚರಿಸುತ್ತಿದ್ದವು. ಕೈಗಾರಿಕಾ ಬಡಾವಣೆಯಲ್ಲಿರುವ ವ್ಯಾಪಾರಸ್ಥ‌ರಿಗೆ, ಈ ಭಾಗದಲ್ಲಿ ಸಂಚರಿಸುವ ಪ್ರವಾಸಿಗರಿಗೆ ಹಾಗೂ ನಾಗರೀಕರಿಗೆ ಅನುಕೂಲಕರ ವಾತಾವರಣವಿತ್ತು.

ಆದರೆ ಇತ್ತೀಚಿಗೆ ಈ ಏಕಮುಖ ಸಂಚಾರವನ್ನು ಬದಲಾಯಿಸಿ ಪತ್ರಿಕಾ ಭವನದಿಂದ ಕೊಹಿನೂರು ರಸ್ತೆ ಕಡೆಗೆ ವಾಹನ ಸಂಚಾರ ಸಂಚರಿಸುವಂತೆ ಮಾಡಲಾ ಗಿದ್ದು, ಇದರಿಂದ ಅನುಕೂಲಕ್ಕಿಂತ ಅನನುಕೂಲಗಳೇ ಹೆಚ್ಚಾಗಿದೆ. ಖಾಸಗಿ ಬಸ್ಸಿನಲ್ಲಿ ಆಸನ ಹಿಡಿಯ ಬೇಕಾದರೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಕಡೆಯಿಂದ ಹೋಗಲು ಆಟೋ ರಿಕ್ಷಾಗಳಿಗೆ ಹೆಚ್ಚು ಹಣ ನೀಡಬೇಕು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.