ಎರಡು ದಿನಗಳ ಬಹು ಭಾಷಾ ಸಾಹಿತ್ಯೋತ್ಸವ ಆರಂಭ
Team Udayavani, Jun 9, 2019, 5:50 AM IST
ಕಾಸರಗೋಡು: ಕಾಸರಗೋಡು ಜಿಲ್ಲಾ ಗ್ರಂಥಾಲಯ, ಭಾಷಾ ಅಲ್ಪಸಂಖ್ಯಾಕರ ಕಾರ್ನರ್ ಜಂಟಿ ವತಿಯಿಂದ ಕಾಸರಗೋಡು ನಗರಸಭೆ ಸಭಾಂಗಣದಲ್ಲಿ ಎರಡು ದಿನಗಳ ಬಹುಭಾಷಾ ಸಾಹಿತ್ಯೋತ್ಸವ ಆರಂಭಗೊಂಡಿತು. ದಿಲ್ಲಿಯ ನ್ಯಾಶನಲ್ ಸ್ಕೂಲ್ ಆಫ್ ಡ್ರಾಮಾದ ನಿರ್ದೇಶಕ ಪ್ರಸನ್ನ ಸಾಹಿತ್ಯೋತ್ಸವ ಉದ್ಘಾಟಿಸಿದರು.
ಶಾಸಕ ಎನ್.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು. ರಾಜ್ಯ ಗ್ರಂಥಾಲಯ ಮಂಡಳಿ ಕಾರ್ಯದರ್ಶಿ ನ್ಯಾಯವಾದಿ ಪಿ. ಅಪ್ಪುಕುಟ್ಟನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಎಂ. ಸಾಲ್ಯಾನ್, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ. ಭಟ್, ವಿವಿಧ ವಲಯಗಳ ಗಣ್ಯರಾದ ಎಂ. ಶಂಕರ ರೈ ಮಾಸ್ಟರ್, ಡಾ| ಪಿ. ಪ್ರಭಾಕರ್, ಇ. ಜನಾರ್ದನ್, ಯು.ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಪಿ.ವಿ.ಕೆ. ಪನಯಾಲ್ ಸ್ವಾಗತಿಸಿದರು. ಪಿ.ಕೆ.ಅಹಮ್ಮದ್ ಹುಸೇನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ