ವಿರಾಜಪೇಟೆ : ಗಾಂಜಾ, ಮಾದಕ ಪದಾರ್ಥ ಮಾರಾಟ ಯತ್ನ : ಐವರ ಸೆರೆ


Team Udayavani, Jun 15, 2022, 9:20 PM IST

virajapete crime news

ಮಡಿಕೇರಿ: ಗಾಂಜಾ ಮತ್ತು ಎಂಡಿಎಂಎ ಮಾದಕ ಪದಾರ್ಥವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.

ವೀರಾಜಪೇಟೆ ಅಮ್ಮತ್ತಿ ಗ್ರಾಮದ ನಿವಾಸಿ ಕುಟ್ಟಂಡ ಬೋಪಣ್ಣ (42) ಪಿರಿಯಪಟ್ಟಣ ತಾಲೂಕು ಪಂಚವಳ್ಳಿ ನಿವಾಸಿ ಜಬಿವುಲ್ಲಾ ಖಾನ್‌ (41), ಕಡಂಗ ಅರಪಟ್ಟು ಗ್ರಾಮದ ನಿವಾಸಿ ಕೆ.ಎಸ್‌.ಫ‌ರೀದ್‌ (22), ಕೊಟ್ಟಮುಡಿ ಗ್ರಾಮದ ನಿವಾಸಿ ಎಂ.ಕೆ.ಹೈದರ್‌ ಆಲಿ ಅಲಿಯಾಸ್‌ ಆಲಿಶಾಜ್‌ (24) ಹಾಗೂ ಅಮ್ಮತ್ತಿ ಕಾವಾಡಿ ಗ್ರಾಮದ ನಿವಾಸಿ ಕೆ.ವಿ.ಸುನೀಲ್‌ (26) ಬಂಧಿತರು.
ಬಂಧಿತರಿಂದ 760 ಗ್ರಾಂ. ಗಾಂಜಾ ಮತ್ತು 15.5 ಗ್ರಾಂ. ಮಾದಕ ಪದಾರ್ಥ, 3,700 ರೂ. ನಗದು, ಅಕ್ರಮಕ್ಕೆ ಬಳಸಿದ್ದ 5 ಮೊಬೈಲ್‌ ಫೋನ್‌, ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಾದಕ ವಸ್ತುವಿನ ಒಟ್ಟು ಮೌಲ್ಯ ರೂ. 46,500, ಗಾಂಜಾ ಮೌಲ್ಯ 20 ಸಾವಿರ ರೂ. ಮತ್ತು ಬೈಕ್‌ಗಳ ಒಟ್ಟು ಮೌಲ್ಯ 1ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ವಿರಾಜಪೇಟೆಯ ಸುಂಕದಕಟ್ಟೆ ಬಳಿ ಆರೋಪಿಗಳು ಮಾದಕ ವಸ್ತುಗಳ ಮಾರಾಟಕ್ಕೆ ತಂತ್ರ ರೂಪಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಯಾಪ್ಟನ್‌ ಎಂ.ಎ. ಅಯ್ಯಪ್ಪ ಹಾಗೂ ವಿರಾಜಪೇಟೆ ಉಪ ವಿಭಾಗದ ಉಪಅಧೀಕ್ಷಕ‌ ನಿರಂಜನ್‌ ರಾಜೇ ಅರಸ್‌ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ವೃತ್ತ ನಿರೀಕ್ಷಕ‌ ಶಿವರುದ್ರ ಅವರ ನಿರ್ದೇಶನದ ಮೇರೆಗೆ ನಗರ ಠಾಣೆಯ ಠಾಣಾಧಿಕಾರಿ ಸಿ.ವಿ.ಶ್ರೀಧರ, ಎಎಸ್‌ಐಗಳಾದ ಬಿ.ಎಂ.ಮೊಹಮ್ಮದ್‌, ಎಂ.ಎಂ.ಮೊಹಮ್ಮದ್‌, ಸಿಬಂದಿಗಳಾದ ಬಿ.ವಿ. ಸತೀಶ್‌, ಮಧು, ಸುಬ್ರಮಣಿ, ರವಿ, ಮುಸ್ತಫ‌, ಗಿರೀಶ್‌, ಕಿರಣ್‌ ಕುಮಾರ್‌, ರಜನ್‌ ಕುಮಾರ್‌, ಮಹಂತೇಶ್‌, ಸೆಟ್ಟಪ್ಪ ಭಾಗೇವಾಡಿ, ಸಂತೋಷ್‌ ದೊಡ್ಡಮನಿ, ಸಂಗಮೇಶ ಶಿವಪುರ, ಕೆ.ಎಂ.ಧರ್ಮ, ಸಾಗರ್‌, ಚಾಲಕರಾದ ರಮೇಶ್‌ ಹಾಗೂ ಅಭಿಷೇಕ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.