“ಸವಾಲಿನ,ಆತ್ಮ ವಿಮರ್ಶೆ ಮಾಡಬೇಕಾದ ಚುನಾವಣೆ ಎದುರಿಸಿದ್ದೇವೆ’

ತಾಲೂಕು ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾಲೋಚನ ಸಭೆ

Team Udayavani, May 1, 2019, 6:00 AM IST

29-GKL-01

ಗೋಣಿಕೊಪ್ಪಲು : ಲೋಕಸಭಾ ಚುನಾವಣೆಯ ಅನಂತರದ ವಾತವರಣ ಬಿಜೆಪಿ ಪರವಾಗಿದೆ. ಗುಪ್ತ ಮಾಹಿತಿಗಳ ಪ್ರಕಾರ 20-22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂಬ ಮಾಹಿತಿ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ಮತ್ತೆ ಬಿಜೆಪಿ ಸರಕಾರ ಆಡಳಿತಕ್ಕೆ ಬರುತ್ತದೆ ಎಂಬ ಆತ್ಮವಿಶ್ವಾಸ ಇದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕು ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು. ಅತ್ಯಂತ ಸವಾಲಿನ ಮತ್ತು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಚುನಾವಣೆಯನ್ನು ಎದುರಿಸಿದ್ದೇವೆ. ಮೇ 23 ರಂದು ನಮ್ಮ ಎಲ್ಲ ಶ್ರಮಕ್ಕೆ ಫ‌ಲ ದೊರಕಲಿದೆ ಎಂದು ಹೇಳಿದರು. ಕಳೆದ ಐದು ವರ್ಷಗಳ ಆಡಳಿತದಲ್ಲಿನ ಶೇಕಡ 80 ರಷ್ಟು ಅಭಿವೃದ್ಧಿ ಜನತೆಯ ಬಳಿ ತಲುಪಿದೆ. ಮುಂದಿನ ಗ್ರಾ.ಪಂ ಚುನಾವಣೆಗೆ ತಯಾರಿಯಾಗಿ ಹೆಚ್ಚಿನ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವ ಕಾರ್ಯನಡೆಯಬೇಕಾಗಿದೆ. ಕಾರ್ಯಕರ್ತರು ಹೆಚ್ಚಿನ ಮತದಾರರನ್ನು ಸೇರಿಸಲು ಶ್ರಮವಹಿಸಬೇಕು ಎಂದು ಹೇಳಿದರು. ಯಾವುದೇ ವೈಯಕ್ತಿಕ ದ್ವೇಷಗಳನ್ನು ಸಾಧಿಸದೇ ಪಕ್ಷ ಎಂದು ಬಂದಾಗ ಒಗ್ಗಟ್ಟನ್ನು ಪ್ರದರ್ಶಿಸಿ ದೇಶದ ಬಗ್ಗೆ ಕಾಳಜಿ ವಹಿಸಿಬೇಕು ಎಂದು ಸಲಹೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಮಂಡೆಪಂಡ ಸುನಿಲ್‌ ಸುಬ್ರಮಣಿ ಮಾತನಾಡಿ ಕಳಂಕ ವಿಲ್ಲದ ಆಡಳಿತ ನಡೆಸಿದ ಮೋದಿ ಸರಕಾ ರದ ಬಗ್ಗೆ ಜನ ವಿಶ್ವಾಸ ಇಟ್ಟಿದ್ದಾರೆ. ಹಿಗಾಗಿ ಮತ್ತೆ ಮೋದಿ ಸರಕಾರ ಆಡಳಿತಕ್ಕೆ ಬರಲಿದೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಂಡೆಪಂಡ ಸುಜಾ ಕುಶಾಲಪ್ಪ , ರಾಜ್ಯ ಬಿಜೆಪಿ ಕಾರ್ಯದರ್ಶಿ ರೀನಾ ಪ್ರಕಾಶ್‌, ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷ ಯಮುನಾ ಚಂಗಪ್ಪ, ಜಿಲ್ಲಾ ಸಹಕಾರ ಬ್ಯಾಂಕ್‌ ಅಧ್ಯಕ್ಷ ಬಾಂಡ್‌ ಗಣಪತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭ ಜಿಲ್ಲಾ ವರ್ತಕರ ಪ್ರಕೋಷ್ಠ ಅಧ್ಯಕ್ಷ ಕಾಡ್ಯಮಾಡ ಗಿರೀಶ್‌ ಗಣಪತಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ತಾಲೂಕು ಬಿಜೆಪಿ ಮಹಿಳಾ ಮೊರ್ಚ ಅಧ್ಯಕ್ಷ ಚೇಂದಂಡ ಸುಮಿ ಸುಬ್ಬಯ್ಯ, ಯುವ ಮೋರ್ಚ ಅಧ್ಯಕ್ಷ ಕುಟ್ಟಂಡ ಅಜಿತ್‌ ಕರುಂಬಯ್ಯ, ತಾ.ಪಂ ಅಧ್ಯಕ್ಷೆ ಬೊಳ್ಳಚಂಡ ಸ್ಮಿತ ಪ್ರಕಾಶ್‌, ಸದಸ್ಯರುಗಳಾದ ಜಯ ಪೂವಯ್ಯ, ಪ್ರಕಾಶ್‌, ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ಸೆಲ್ವಿ, ಆರ್‌.ಎಂ.ಸಿ ಅಧ್ಯಕ್ಷ ವಿನು ಚಂಗಪ್ಪ ಹಿರಿಯರಾದ ಕಾಳಪಂಡ ಸುದೀರ್‌, ಕಾಫಿಬೋರ್ಡ್‌ ನಿರ್ದೇಶಕ ಬೊಟ್ಟಂಗಡ ರಾಜು, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಲಾಲಬೀಮಯ್ಯ, ಸುವಿನ್‌ ಗಣಪತಿ ಮತ್ತು ಜಿ,ಪಂ ಸದಸ್ಯರುಗಳಾದ ಅಚ್ಚಪಂಡ ಮಹೇಶ್‌, ಭವ್ಯ, ಶಶಿಸುಬ್ರಮಣಿ,ಹಿಂದುಳಿದ ವರ್ಗದ ಅಧ್ಯಕ್ಷ ಚಂದ್ರಶೇಖರ್‌, ತಾ.ಪಂ ಮಾಜಿ ಅಧ್ಯಕ್ಷೆ ರಾಣಿ ನಾರಯಣ್‌ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಅಲೆ ಇದೆ
ತಾಲೂಕು ಬಿಜೆಪಿ ಮಂಡಲ ಪ್ರಧಾನ ಅಧ್ಯಕ್ಷ ಕುಂಞಂಗಡ ಅರುಣ್‌ ಬೀಮಯ್ಯ ಮಾತನಾಡಿ ಚುನಾವಣೆಯ ನಂತರ ದೇಶದ ವಾತವರಣವೆ ಬದಲಾಗಿದೆ. ದೇಶದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಪರವಾಗಿ ಈ ಬಾರಿ ವಿದೇಶಿಗಳಲ್ಲಿ ನೆಲಸಿರುವ ಭಾರತಿಯರು ಸಹ ಮತಯಾಚಿಸಲು ದೇಶಕ್ಕೆ ಮರಳಿದ್ದಾರೆ. 545 ಕ್ಷೇತ್ರಗಳಲ್ಲಿ ಸುಮಾರು 300 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಲಿದೆ ಎಂಬ ಭರವಸೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

1-weewq

Rain;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri: ಭೂಮಾಫಿಯಾ ವಿರುದ್ಧ ಜನಜಾಗೃತಿ

Madikeri: ಭೂಮಾಫಿಯಾ ವಿರುದ್ಧ ಜನಜಾಗೃತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.