ಚಾವಡಿಕಟ್ಟೆಯಲ್ಲಿ ಶಸ್ತ್ರ ಪೂಜೆ
Team Udayavani, Apr 13, 2017, 4:49 PM IST
ಸೋಮವಾರಪೇಟೆ: ಕೂತಿನಾಡು ಸಬ್ಬಮ್ಮದೇವಿಯ ಸುಗ್ಗಿ ಎಂದೇ ಖ್ಯಾತಿ ಪಡೆದಿರುವ ನಗರಳ್ಳಿ ಸುಗ್ಗಿ ಉತ್ಸವವವು ಎ.17ರಂದು ನಡೆಯಲಿದ್ದು, ಸುಗ್ಗಿಯ ಆಚರಣೆಗೆ ಸಂಬಂಧಿಸಿದಂತೆ ದೇವಿಯ ತವರೂರಾದ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಶಸ್ತ್ರ ಪೂಜೆ ನಡೆಯಿತು.
ನಗರಳ್ಳಿ ಸುಗ್ಗಿ ವ್ಯಾಪ್ತಿಗೊಳಪಡುವ ಮನೆಗಳಲ್ಲಿನ ಕೋವಿಗಳನ್ನು ಕೂತಿ ಗ್ರಾಮಕ್ಕೆ ತಂದು ಚಾವಡಿಕಟ್ಟೆಯ ಮೇಲಿಟ್ಟು ಸಾಮೂಹಿಕ ಪೂಜೆ ನೆರವೇರಿಸಿ, ನಂತರದಲ್ಲಿ ದೇವರ ಕಟ್ಟೆಗೆ ಪ್ರದಕ್ಷಿಣೆ ಬಂದ ಬಳಿಕ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಹಬ್ಬದಾಚರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಸುಗ್ಗಿ ಆಚರಣಾ ಸಮಿತಿ ಅಧ್ಯಕ್ಷ ಕೆ.ಟಿ. ಜೋಯಪ್ಪ, ಕೂತಿ ಗ್ರಾಮಾಧ್ಯಕ್ಷ ಡಿ.ಎ. ಪರಮೇಶ್, ಅರ್ಚಕ ಅನಂತರಾಮ್ ಹಾಗೂ ಗ್ರಾಮದ ಪ್ರಮುಖರುಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ