ಮಡಿಕೇರಿ: ಅರಣ್ಯ ಸಿಬಂದಿ ವಿರುದ್ಧ ತಿರುಗಿ ಬಿದ್ದ ಗಜಹಿಂಡು
Team Udayavani, Dec 28, 2022, 12:32 AM IST
ಮಡಿಕೇರಿ: ಸಿದ್ದಾಪುರ ಗ್ರಾ.ಪಂ.ನ ಕರಡಿಗೋಡು ಗ್ರಾಮದಲ್ಲಿ ಎರಡು ಪುಂಡಾನೆಗಳ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಗಳ ಜಾಡು ಸಿಕ್ಕಿದ್ದು, ಸೆರೆ ಹಿಡಿಯುವ ಪ್ರಯತ್ನ ಮುಂದುವರಿದಿದೆ.
ಮಂಗಳವಾರ ಬೆಳಗ್ಗೆ ಕಾಡಾನೆಗಳ ಸೆರೆಗೆ ಪ್ರಯತ್ನಿಸುತ್ತಿದ್ದಾಗ ಸುಮಾರು 7 ಕಾಡಾನೆಗಳ ಹಿಂಡಿನಲ್ಲಿದ್ದ 3 ಕಾಡಾನೆಗಳು ಏಕಾಏಕಿ ಅರಣ್ಯ ಸಿಬಂದಿ ಮೇಲೆ ತಿರುಗಿ ಬಿದ್ದಾಗ ಆತಂಕ ಸೃಷ್ಟಿಯಾಯಿತು. ಸಿಬಂದಿ ಓಡಿ ಪಾರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ