ವಿಶ್ವ ರಕ್ತ ದಾನಿಗಳ ದಿನಾಚರಣೆ


Team Udayavani, Jun 29, 2019, 5:20 AM IST

BLOOD

ಸೋಮವಾರಪೇಟೆ: ತಥಾಸ್ತು ಸಾತ್ವಿಕ ಸಂಸ್ಥೆ ಆಶ್ರಯದಲ್ಲಿ, ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರಕ್ಕೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್‌ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯವಂತ ಜನರು ಮೂರು ತಿಂಗಳಿಗೊಮ್ಮೆ ರಕ್ತ ದಾನ ಮಾಡುವುದರಿಂದ ಮತ್ತೂಂದು ಜೀವ ಉಳಿಸುವ ಕಾರ್ಯವಾಗುವುದು. ಈ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕೆಂದು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಮೂರ್ತಿ ಹೇಳಿದರು

ಪ್ರಪಂಚದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರೆದರೂ, ಇಂದಿಗೂ ಕೃತಕ ರಕ್ತದ ಉತ್ಪಾದನೆ ಸಾಧ್ಯವಾಗಿಲ್ಲ. ಕೆಲವು ತುರ್ತು ಸಮಯದಲ್ಲಿ ರಕ್ತದ ಕೊರತೆಯಿಂದ ಸಾಕಷ್ಟು ಜೀವ ಹಾನಿಯಾಗುತ್ತಿದೆ. ಆದುದ್ದರಿಂದ ಜನರು ರಕ್ತದಾನದ ಮೂಲಕ ಸಮಸ್ಯೆ ಪರಿಹರಿಸಬೇಕೆಂದರು.

ರಕ್ತ ನಿಧಿ ಕೇಂದ್ರದ ವೈದ್ಯರಾದ ಕರುಂಬಯ್ಯ ಮಾತನಾಡಿ, ನಿಗದಿತ ಸಮಯದಲ್ಲಿ ಎಲ್ಲರೂ ರಕ್ತ ದಾನ ಮಾಡಬಹುದು. ಇದು ನಮ್ಮ ಆರೋಗ್ಯ ಸುಧಾರಣೆಯೊಂದಿಗೆ ಮತ್ತೂಂದು ಜೀವ ಉಳಿಸಲು ಸಹಕಾರಿಯಾಗಿದೆ. ಸಂಘ ಸಂಸ್ಥೆಗಳು ರಕ್ತ ಸಂಗ್ರಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಕ್ತ ಸಂಗ್ರಹಕ್ಕೆ ಮುಂದಾಗಿರುವುದು ಉತ್ತಮ ಕಾರ್ಯ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಕಾನೂನು ಸಲಹೆಗಾರರಾದ ರೂಪಾ ಕಾಳಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.