ಪ್ರವಾಹ ಸಂತ್ರಸ್ತರಿಗೆ ಕೋಲಾರದಿಂದ ಚಪಾತಿ!

ನೂರಾರು ಸ್ವಯಂ ಸೇವಕರಿಂದ ಚಪಾತಿ ತಯಾರಿ • ಸಾಮಾಜಿಕ ತಾಣದಲ್ಲಿ ಮಾಡಿದ ಮನವಿಗೆ ಉತ್ತಮ ಸ್ಪಂದನೆ

Team Udayavani, Aug 12, 2019, 3:15 PM IST

12-Agust-36

ಕೋಲಾರ ನಗರದ ದೊಡ್ಡಪೇಟೆಯ ಶಾರದಾಂಬ ಛತ್ರದಲ್ಲಿ ನೆರೆ ಸಂತ್ರಸ್ತರಿಗೆ ಚಪಾತಿ ಹೊಸೆಯುತ್ತಿರುವ ಮಹಿಳೆಯರು

ಕೋಲಾರ: ರಾಜ್ಯದ ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ಆಹಾರ ಒದಗಿಸುವ ಕಾರ್ಯಕ್ಕೆ ನಗರದ ಜನತೆ ಸ್ವಯಂ ಪ್ರೇರಿತರಾಗಿ ಮುಂದಾಗಿದ್ದಾರೆ. ದೊಡ್ಡಪೇಟೆಯ ಶಾರದಾಂಬ ಛತ್ರದಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಆರಂಭವಾಗಿರುವ ಈ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಮಂದಿ ಸ್ವಯಂ ಸೇವಕರಾಗಿ ಆಗಮಿಸಿ ದುಡಿಯುತ್ತಿದ್ದಾರೆ.

ನೆರೆ ಸಂತ್ರಸ್ತರಿಗಾಗಿ 10 ಸಾವಿರ ಚಪಾತಿ ಮತ್ತು ರೊಟ್ಟಿಗಳನ್ನು ತಯಾರಿಸುವ ಗುರಿ ಹೊಂದಲಾಗಿದ್ದು, ಭಾನುವಾರ ಮತ್ತು ಸೋಮವಾರ ಸಂಜೆ 4 ಗಂಟೆಯವರೆಗೂ ಈ ಕಾರ್ಯ ಮುಂದುವರಿಯಲಿದೆ. ಮಹಿಳೆಯರು ಹಿಟ್ಟನ್ನು ಕಲಿಸಿ ಲಟ್ಟಿಸಿ ಚಪಾತಿಗಳನ್ನು ಬೇಯಿಸುತ್ತಿದ್ದರೆ, ಮಕ್ಕಳು ಮತ್ತು ಯುವಕರು ಅವುಗಳನ್ನು ಆರಿಸಿ ಕೆಡದಂತೆ ಬೆಳ್ಳಿ ಲೇಪಿತ ಪೇಪರ್‌ ಮೂಲಕ ಪೊಟ್ಟಣ ಕಟ್ಟುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇಂದು ಪೊಟ್ಟಣ ಕಟ್ಟುವ ಕಾರ್ಯ: ನಾಲ್ಕು ಚಪಾತಿ ಇರುವ ಪೊಟ್ಟಣ ಕಟ್ಟುತ್ತಿದ್ದು, ಇದರ ಜೊತೆಗೆ ಉಪ್ಪಿನಕಾಯಿ, ಜಾಮ್‌ ಮತ್ತು ನೀರಿನ ಬ್ಯಾಗ್‌ಗಳನ್ನು ಕಳುಹಿಸಲು ಸಂಗ್ರಹಿಸ ಲಾಗುತ್ತಿದೆ. ಭಾನುವಾರ ಇಡೀ ದಿನ ಚಪಾತಿ ತಯಾರಿಸುವ ಕಾರ್ಯ ನಡೆದಿದ್ದು, ಸೋಮವಾರ ಸಂಜೆ 4 ಗಂಟೆಯವರೆಗೂ ಸಾಧ್ಯವಾದಷ್ಟು ಆಹಾರ ಪೊಟ್ಟಣಗಳನ್ನು ತಯಾರಿಸುವ ಗುರಿ ಹೊಂದಲಾಗಿದೆ.

ಮೆಚ್ಚುಗೆ: ನೆರೆ ಪೀಡಿತ ಪ್ರದೇಶಗಳಿಗೆ ಬರ ಪೀಡಿತ ಕೋಲಾರ ಜಿಲ್ಲೆಯಿಂದ ಆಹಾರ ಪದಾರ್ಥಗಳನ್ನು ತಯಾರಿಸಿ ಕಳುಹಿಸುವ ಕಾರ್ಯ ಮಾಡುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಕಾರ್ಯಕ್ರಮದ ಉಸ್ತುವಾರಿಯನ್ನು ನಾಗರಾಜ್‌, ಎಸ್‌.ವಿ. ವಿಜಯಕುಮಾರ್‌, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸಂಘ ಮತ್ತು ವಾಸವಿ ಮಹಿಳಾ ಮಂಡಳಿಯ ಸದಸ್ಯೆಯರಾದಅರುಣಾ, ಕವಿತಾ, ದೀಪಾ, ಉಮಾ ಇತರರು ನೇತೃತ್ವ ವಹಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.