ಕೋಲಾರ ಜಿಲ್ಲೆಯಲ್ಲಿ ಕೋವಿಡ್ ಸ್ಪೋಟ : ಇಂದು 118 ಪ್ರಕರಣಗಳು


Team Udayavani, Apr 10, 2021, 6:12 PM IST

ಹದ್ಗ್ವಬ

ಕೋಲಾರ ;  ಕಳೆದ  ಹತ್ತು ದಿನಗಳಿಂದಲೂ ನಿತ್ಯವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದ್ದು, ಶನಿವಾರ 118 ದಾಖಲೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಪತ್ತೆಯಾಗಿವೆ.  ಕಳೆದ ಹತ್ತು ದಿನಗಳ ಹಿಂದೆ ಕೇವಲ ಒಂದಂಕಿಯ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಹತ್ತು ದಿನಗಳಿಂದಲೂ ಸರಾಸರಿ 50 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಶನಿವಾರ ದಿಢೀರ್‌ ಎಂದು 118 ಪ್ರಕರಣಗಳು  ಪತ್ತೆಯಾಗುವ ಮೂಲಕ ಜಿಲ್ಲೆಯ ಜನರಿಗೆ ಆತಂಕ ಹೆಚ್ಚಿಸಿದೆ.

ಶನಿವಾರ ಒಂದೇ ದಿನ ಕೋಲಾರ ತಾಲೂಕಿನಲ್ಲಿ 53, ಮಾಲೂರಿನಲ್ಲಿ 15, ಬಂಗಾರಪೇಟೆಯಲ್ಲಿ 11, ಕೆಜಿಎಫ್-ನಲ್ಲಿ 17, ಮುಳಬಾಗಿಲಿನಲ್ಲಿ 6 ಮತ್ತು ಶ್ರೀನಿವಾಸಪುರದಲ್ಲಿ 16 ಪ್ರಕರಣಗಳು ದೃಢಪಟ್ಟಿವೆ. ಇದೇ ಅವದಿಯಲ್ಲಿ ಕೋಲಾರ ತಾಲೂಕಿನಿಂದ 24, ಮಾಲೂರಿನಿಂದ 0, ಬಂಗಾರಪೇಟೆಯಿಂದ 12, ಕೆಜಿಎಫ್ ನಿಂದ 7, ಮುಳಬಾಗಿಲಿನಿಂದ 6 ಮಂದಿ ಸೇರಿದಂತೆ ಒಟ್ಟು 49 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗದ್ದಾರೆ.

ಹತ್ತು ದಿನಗಳ ಹಿಂದೆ ಕೇವಲ ಒಂದಂಕಿ ಇದ್ದ ಸಕ್ರಿಯ ಪ್ರಕರಣಗಳು ಇದೀಗ ಹತ್ತೇ ದಿನಗಳಲ್ಲಿ 352 ಸಂಖ್ಯೆಯನ್ನು ತಲುಪಿದೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರ ಸಂಖ್ಯೆ 186ಕ್ಕೇರುವಂತಾಗಿದೆ.

ಇನ್ನು ಶಂಕಿತ 2299 ಮಂದಿಯ ಗಂಟಲು, ಮೂಗಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿ  ಪ್ರಸ್ತುತ ಸೋಂಕಿತರ ಪ್ರಥಮ ಸಂಪರ್ಕಿತ 1825 ಮಂದಿ ಮತ್ತು ದ್ವಿತೀಯ ಸಂಪರ್ಕಿತ 872 ಮಂದಿ ಸೇರಿದಂತೆ ಒಟ್ಟು 2747 ಮಂದಿಯ ಮೇಲೆ ನಿಗಾ ಇಡಲಾಗಿದೆ. ಈವರೆವಿಗೂ 4.26 ಲಕ್ಷ ಮಂದಿಯನ್ನು ತಪಾಸಣೆಗೊಳಪಡಿಸಿದ್ದು, 4.15 ಲಕ್ಷ ಮಂದಿ ವರದಿ ನೆಗೆಟಿವ್ ಬಂದಿದೆ. ಉಳಿದಂತೆ ಪಾಸಿಟಿವ್ ಬಂದವರಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ಇದರಿಂದ ಮುಂದಿನ ದಿನಗಳು ಕೊರೊನಾ ಸೋಂಕಿತರ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗುವ ಲಕ್ಷಣಗಳು ಕಂಡು ಬರುತ್ತಿವೆ. ಇಷ್ಟಾದರೂ, ಕೋಲಾರ ಜಿಲ್ಲೆಯಲ್ಲಿ ಸಭೆ ಸಮಾರಂಭಗಳು ಧಾರ್ಮಿಕ ಕಾರ್ಯಕ್ರಮಗಳು, ಕೂಟಗಳು ಕೋವಿಡ್ ಮಾರ್ಗಸೂಚಿಯನ್ನು ಲೆಕ್ಕಿಸದೆ ನಡೆಯುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.