ಕೋವಿಡ್ 19 ವೈರಸ್‌ ತಡೆಗೆ ನಿಷೇಧಾಜ್ಞೆ ಜಾರಿ


Team Udayavani, Mar 18, 2020, 4:02 PM IST

ಕೋವಿಡ್ 19 ವೈರಸ್‌ ತಡೆಗೆ ನಿಷೇಧಾಜ್ಞೆ ಜಾರಿ

ಕೋಲಾರ: ಕೊರೊನಾ ಹಾವಳಿ ತಪ್ಪಿಸಲು ಮುಂಜಾಗ್ರತೆ ಕ್ರಮವಾಗಿ ಜಿಲ್ಲೆ ಗಡಿ ಭಾಗದಲ್ಲಿ ತಪಾಸಣೆ ಕೇಂದ್ರ ಸ್ಥಾಪಿಸುವುದರ ಜತೆಗೆ ಮುನ್ನೆ ಚ್ಚರಿಕೆ ಕ್ರಮವಾಗಿ ಜನ ಗುಂಪು ಸೇರದಂತೆ ಜಿಲ್ಲಾದ್ಯಂತ ಮಾ.17 ರಿಂದ ಮುಂದಿನ ಆದೇಶದ ವರೆಗೂ 144ನೇ ಸೆಕ್ಷನ್‌ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬರುವ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗುವುದು. ರಕ್ತದ ಮಾದರಿಯ ವರದಿ ಬರುವ ತನಕ ಆ ವ್ಯಕ್ತಿಯನ್ನು ನಿಗಾ ಘಟಕದಲ್ಲಿ ಇರಿಸಲಾಗುತ್ತದೆ. ಸೋಂಕು ಇಲ್ಲ ಎಂದು ದೃಢಪಟ್ಟ ಮೇಲೆ ಮನೆಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯ ನಂಗಲಿ, ರಾಯಲ್ಪಾಡು, ಮಾಲೂರು ಸೇರಿದಂತೆ ಗಡಿ ಭಾಗಗಳ ಮಾಹಿತಿ ನೀಡುವಂತೆ ಪೊಲೀಸ್‌ ಇಲಾಖೆಗೆ ಕೇಳಲಾಗಿದೆ. ಇತ್ತೀಚೆಗೆ ವೈದ್ಯರು ಒಳಗೊಂಡ ತಂಡ ರಚಿಸಿ, ತಪಾಸಣೆ ಕಾರ್ಯ ಆರಂಭಿಸಲಾಗುವುದು. ಕೊರೊನಾ ಬಗ್ಗೆ ಅರಿವು ಪಡೆದುಕೊಡು ಜನ ಗುಂಪುಗಳಾಗಿ ಸೇರುವುದನ್ನು ಬಿಡಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಮಾಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಂಕ್ರಾಮಿಕ (ಕೆಮ್ಮು, ನೆಗಡಿ, ಜ್ವರ) ಇರುವವರು ಮಾಸ್ಕ್ ಹಾಕಿಕೊಳ್ಳಬೇಕು. ಹೊರಗಡೆ ಎಲ್ಲೂ ಓಡಾಡದೆ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಬೇಕು. ಎಂದು ಸಲಹೆ ನೀಡಿದರು.

ಜಿಲ್ಲಾದ್ಯಂತ ನಡೆಯುವ ಸಂತೆ, ಜಾತ್ರೆ, ಉತ್ಸವ ಇನ್ನಿತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಈ ಪ್ರಯುಕ್ತ ಸಾಮೂಹಿಕವಾಗಿ ನಡೆಯುವ ಸಾಮೂಹಿಕ ಆಹಾರ ಹಾಗೂ ಪ್ರಸಾದ ವಿತರಣೆ ರದ್ದುಪಡಿಸಲಾಗಿದೆ. ಬೇಸಿಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಕಾರ್ಯ ಕ್ರಮಗಳನ್ನು ಆಯೋಜಿಸ ಬಾರದು.

ಮದುವೆ ಸಮಾರಂಭಗಳನ್ನು ಹೆಚ್ಚಿನ ಜನ ಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಿರುವುದಾಗಿ ತಿಳಿಸಿದರು. ದೇವಾಲಯಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಮುಂಜಾಗ್ರತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.