ಡಿಸಿಸಿ ಬ್ಯಾಂಕ್‌ ನೌಕರರ ಸಂಘಕ್ಕೆ 2.70 ಲಕ್ಷ ರೂ. ಲಾಭ


Team Udayavani, Sep 17, 2019, 4:27 PM IST

kolar-tdy-2

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನೌಕರರ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಈ ಸಾಲಿನ ಆಯವ್ಯಯ ಮಂಡಿಸಿದ್ದು, ಸಂಘ 2.70 ಲಕ್ಷ ರೂ. ಲಾಭಗಳಿಸಿದೆ ಎಂದು ಅಧ್ಯಕ್ಷ ಹುಸೇನ್‌ ದೊಡ್ಡಮನಿ ತಿಳಿಸಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್‌ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಂಘ ಸದಸ್ಯರ ಆರ್ಥಿಕಾಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದರು.

ಸಾಲ ವಸೂಲು: ಸಂಘಕ್ಕೆ 10 ಮಂದಿ ಸುಸ್ತಿದಾರರಿಂದ ವಸೂಲಾಗಬೇಕಾದ 65 ಲಕ್ಷ ರೂ. ವಸೂಲಿಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಈ ಸುಸ್ತಿದಾರರು ನಿವೃತ್ತರಾಗಿದ್ದು, ಬಡ್ಡಿಯೇ ಹೆಚ್ಚಾಗಿರುವುದರಿಂದ ಅವರ ಮನವೊಲಿಸಿ ಏಕಕಾಲಿಕ ಸಾಲ ತೀರುವಳಿ ಯೋಜನೆ ಅನುಷ್ಠಾನಗೊಳಿಸಿ ಸಾಲ ವಸೂಲು ಮಾಡಲು ಸಭೆ ನಿರ್ಧರಿಸಿತು.

ಹೊಸ ಸದಸ್ಯತ್ವ: ಈ ಸಂದರ್ಭದಲ್ಲಿ ಮಂಡಿಸಲಾದ ವಾರ್ಷಿಕ ಆಯವ್ಯಯದಲ್ಲಿ 10.26 ಲಕ್ಷ ರೂ. ಖರ್ಚು ಮತ್ತು ಲಾಭ ಸರಿದೂಗಿಸಿ ಕ್ರಮವಹಿಸಲು ತೀರ್ಮಾನಿಸಿದ್ದು, ಇದೇ ಸಂದರ್ಭದಲ್ಲಿ ಸಂಘಕ್ಕೆ 7 ಮಂದಿ ನೌಕರರಾದ ವಿ.ರತ್ನ, ಎನ್‌.ಯಲ್ಲಪ್ಪರೆಡ್ಡಿ, ಬೇಬಿ ಶಾಮಿಲಿ, ವೈ.ಎನ್‌.ಚಂದ್ರಶೇಖರರೆಡ್ಡಿ, ಕೃಷ್ಣಮೂರ್ತಿ, ಎಂ.ಆರ್‌.ಶ್ರುತಿ, ಎನ್‌.ಸತೀಶ್‌ರಿಗೆ ಹೊಸದಾಗಿ ಸದಸ್ಯತ್ವ ನೀಡಲು ಸಭೆ ಒಪ್ಪಿಗೆ ನೀಡಿತು. ಈಗಿರುವ ಬೈಲಾದಂತೆ ವಿಶೇಷ ಸಾಲವನ್ನು ಸದಸ್ಯರಿಗೆ 50 ಸಾವಿರ ರೂ.ವರೆಗೂ ನೀಡಬಹುದಾಗಿದ್ದು, ಅದನ್ನು 1 ಲಕ್ಷಕ್ಕೇರಿಸಲು ಸಭೆ ಸರ್ವಾನುಮತದಿಂದ ತೀರ್ಮಾನಿಸಿತು.

ಸಂಘ ಸದೃಢವಾಗಿ ಮುನ್ನಡೆಸಲು ಸಲಹೆ: ಸಹಕಾರ ಸಂಘ ನೀಡಿದ ಸನ್ಮಾನ ಸ್ವೀಕರಿಸಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಪ್ರತಿಯೊಂದಕ್ಕೂ ಆರ್ಥಿಕ ಸದೃಢತೆ ಬೇಕು, ಈ ಕಾರ್ಯ ಸಾಸಲು ನಿಮ್ಮಲ್ಲಿ ಬದ್ಧತೆ ಇರಬೇಕು ಎಂದು ತಿಳಿಸಿ ಸಭೆಗೆ ಶುಭ ಕೋರಿದರು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಬ್ಯಾಂಕಿನ ನಿರ್ದೇಶಕ ಕೆ.ವಿ.ದಯಾನಂದ್‌, ಸಂಘವನ್ನು ಆರ್ಥಿಕವಾಗಿ ಮುನ್ನಡೆಸಿಕೊಂಡು ಹೋಗಿ, ನಿಮ್ಮ ವ್ಯವಹಾರ ಪಾರದರ್ಶಕವಾಗಿರಲಿ, ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು. ನಿರ್ದೇಶಕರಾದ ಸೊಣ್ಣೇಗೌಡ, ಚೆನ್ನರಾಯಪ್ಪ ತಮ್ಮ ಸಲಹೆ ನೀಡಿದರು. ಸಭೆಯಲ್ಲಿ 1018-19ನೇ ಸಾಲಿನಲ್ಲಿ ಅಂದಾಜು ಆಯವ್ಯಯಕ್ಕಿಂತ ಹೆಚ್ಚಾಗಿ ಖರ್ಚಾಗಿರುವ ಬಾಬ್ತುಗಳಿಗೆ ಅನುಮೋದನೆ ಪಡೆಯಲಾಯಿತು. 2019-20ನೇ ಸಾಲಿನ ಅಂದಾಜು ಆಯವ್ಯಯಕ್ಕೆ ಅನುಮೋದನೆ ನೀಡಲಾಯಿತು. ವಯೋನಿವೃತ್ತರಾದ ಸಂಘದ ಸದಸ್ಯ ವೆಂಕಟೇಶಪ್ಪರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಸಿ.ವಿ.ರಾಮಕೃಷ್ಣಾರೆಡ್ಡಿ, ಕಾರ್ಯದರ್ಶಿ ಖಲೀಮುಲ್ಲಾ, ಕೆ.ಎನ್‌.ಪದ್ಮ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.