67ನೇ ಅಖೀಲ ಭಾರತ ಸಹಕಾರ ಸಪ್ತಾಹ


Team Udayavani, Nov 16, 2020, 5:11 PM IST

67ನೇ ಅಖೀಲ ಭಾರತ ಸಹಕಾರ ಸಪ್ತಾಹ

ಮುಳಬಾಗಿಲು: ಈ ವರ್ಷದ 67ನೇ ಅಖೀಲ ಭಾರತ ಸಹಕಾರ ಸಪ್ತಾಹದ ಧ್ಯೇಯ ಕೋವಿಡ್ ಸೋಂಕು-ಆತ್ಮನಿರ್ಭರ ಭಾರತ-ಸಹಕಾರ ಸಂಸ್ಥೆಗಳು ಎಂಬುದಾಗಿದೆ ಎಂದು ಕೋಚಿಮುಲ್‌ ನಿರ್ದೇಶಕಕಾಡೇನಹಳ್ಳಿ ನಾಗರಾಜ್‌ ತಿಳಿಸಿದರು.

ಭಾನುವಾರನಗರದ ಕೋಲಾರ-ಚಿಕ್ಕಬಳ್ಳಾಪುರಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಶಿಬಿರ ಕಚೇರಿ (ಎಪಿಎಂಸಿ ಯಾರ್ಡ್‌)ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ ನಿಗಮ ಕೋಲಾರ, ಕೋಲಾರ ಮತ್ತು ಚಿಕ Rಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾ.ಉ.ಸ.ಸಂಘಗಳ ಒಕ್ಕೂಟದ ಉಪಕಚೇರಿ ಮುಳಬಾಗಿಲು, ಸಹಕಾರ ಇಲಾಖೆ ಕೋಲಾರ, ಮುಳಬಾಗಿಲು  ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಮುಳಬಾಗಿಲು ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯಲ್ಲಿ ಏರ್ಪಡಿಸಲಾಗಿದ್ದ 67ನೇ ಅಖೀಲ ಭಾರತ ಸಹಕಾರ ಸಪ್ತಾಹ-2020 ಕಾರ್ಯಕ್ರಮ ಉದ್ಘಾಟಿಸಿ

ಮಾತನಾಡಿದರು. ಈ ಬಾರಿಯ67ನೇ ಅಖೀಲ ಭಾರತ ಸಹಕಾರ ಸಪ್ತಾಹ ದುಗುಡ, ಆತಂಕ, ನಿರಾಸೆಯ ಕಾರ್ಮೋಡಗಳ ಹಿನ್ನೆಲೆ ಯಲ್ಲಿ ಆಚರಿಸಲ್ಪಡುತ್ತಿದೆ. ಕಳೆದ 8 ತಿಂಗಳುಗಳಿಂದ ವಿಶ್ವದಾದ್ಯಂತ ಹಬ್ಬಿರುವ ಕೋವಿಡ್ ಸೋಂಕು ಮಾನವ ಜನಾಂಗವನ್ನೇ ಕಾಡುತ್ತಿದೆ. ಸೋಂಕಿನ ನೋವು, ಅರ್ಥ ವ್ಯವಸ್ಥೆಯ ಹಿನ್ನಡೆಯಲ್ಲಿ ಬದುಕು ಜರ್ಜರಿತವಾಗಿದೆ. ಇದರ ಜೊತೆಗೆ 2-3 ತಿಂಗಳಿನಿಂದ ರಾಜ್ಯದ ಕೆಲವು ಜಿಲ್ಲೆಗಳುಭೀಕರ ಪ್ರವಾಹದಿಂದಜಲಾವೃತವಾಗಿವೆ. ಸಾವು ನೋವುಗಳು ತಲ್ಲಣಗೊಳಿಸಿವೆ. ಆದರೂ ಜೀವನರಥ ಸಾಗಬೇಕಲ್ಲವೆ?ಕುಂಟುತ್ತಾ ಎಡವುತ್ತಾ ಸಾಗುತ್ತಿದೆ.

ಇದರ ಜೊತೆಯಲ್ಲಿ 67ನೇ ಅಖೀಲ ಭಾರತ ಸಹಕಾರ ಸಪ್ತಾಹಆಚರಣೆಪ್ರತಿವರ್ಷದಂತೆಈವರ್ಷವೂನ.14ರಿಂದ 20ರವರೆಗೆ ರಾಜ್ಯದಾದ್ಯಂತ ನಡೆಯಲಿದೆ. ಈ ಬಾರಿಯ ಸಪ್ತಾಹದಾಚರಣೆ ಸರಳವಾಗಿರಲಿದೆ ಆದರೂ ಅರ್ಥಪೂರ್ಣವಾಗಿರಲಿದೆ ಎಂದರು.

ಸಹಕಾರ ಸಪ್ತಾಹದ ಆಚರಣೆ ನ.14 ರಂದು ಆರಂಭವಾಗುತ್ತದೆ. ಇದೊಂದು ವಿಶೇಷ ಎನಿಸಿದೆ. ನವೆಂಬರ್‌ 14, ಭಾರತದ ಪ್ರಥಮ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರು ಅವರ ಹುಟ್ಟು ಹಬ್ಬ, ಭಾರತದ ಸಹಕಾರ ವ್ಯವಸ್ಥೆಯ ಬೆಳವಣಿಗೆಗೆ ವಿಶೇಷ ಪ್ರೋತ್ಸಾಹ, ಸ್ಫೂರ್ತಿ ನೀಡಿದ ನೆಹರೂ ಅವರನ್ನು ಸ್ಮರಿಸಿಕೊಂಡು ಅವರಿಗೆ ಕೃತಜ್ಞತೆ ಅರ್ಪಿಸಲು ಅವರ ಹುಟ್ಟು ಹಬ್ಬದಂದು ಸಪ್ತಾಹದ ಆಚರಣೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಮುಳಬಾಗಿಲು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ.ಅಧ್ಯಕ್ಷ ಆಲಂಗೂರು ಆರ್‌.ಶಿವಶಂಕರ್‌, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ ನಿ.ನಿರ್ದೇಶಕ ವಿ.ರಘುಪತಿರೆಡ್ಡಿ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಕಚೇರಿ ಉಪವ್ಯವಸ್ಥಾಪಕ ಶ್ರೀಧರಮೂರ್ತಿ, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕಿ ಆರ್‌.ಅರುಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.