ಮೀನು ಹಿಡಿಯುತ್ತಿರುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ
Team Udayavani, Aug 3, 2022, 5:58 PM IST
ಕೋಲಾರ: ತಾಲೂಕಿನ ಕೋಡಿ ಕಣ್ಣೂರು ಕೆರೆ ಕಾಲುವೆಯಲ್ಲಿ ಯುವಕನೊಬ್ಬ ಕಚ್ಚಿಕೊಂಡು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಳೆ ನೀರು ರಭಸವಾಗಿ ಹರಿಯುತ್ತಿರುವ ಕಾಲುವೆಯಲ್ಲಿ ಮೀನು ಹಿಡಿಯಲು ಹೋಗಿ ಅಪರಿಚಿತ ಯುವಕ ಕೊಚ್ಚಿಕೊಂಡು ಹೋಗಿದ್ದಾನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕೊಚ್ಚಿಕೊಂಡು ಹೋದ ಯುವಕ ಗಲ್ಪೇಟೆ ನಿವಾಸಿ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸ್ ಕಂಟ್ರೋಲ್ ರೂಂ ನ ಮಾಹಿತಿಯ ಮೇರೆಗೆ ಅಗ್ನಿಶಾಮಕದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಕೋಲಾರ ಮಣಿಘಟ್ಟ ರಸ್ತೆಯ ರಾಜ ಕಾಲುವೆಯಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಇಂದಿರಾ ಕಾಲದಲ್ಲಿದ್ದಂತೆ ಇನ್ನು ಅಧಿಕಾರದಲ್ಲಿ ಇರಲ್ಲ:ಶಾಸಕ ಕುಲ್ ದೀಪ್ ರಾಜೀನಾಮೆ
ಯುವಕನ ದೇಹ ಇನ್ನೂ ಪತ್ತೆಯಾಗಿಲ್ಲ. ಆದ್ದರಿಂದ ಕೆರೆಗಳಲ್ಲಿ ಶೋಧ ಕಾರ್ಯವನ್ನು ಮುಂದುವರಿಸಲಾಗುವುದೆಂದು ಅಧಿಕಾರಿ ರಾಘವೇಂದ್ರ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್