ಜನರ ಸಮಸ್ಯೆಗಳಿಗೆ ಸ್ಪಂದಿಸಲು ಕ್ರಮ


Team Udayavani, Apr 17, 2021, 1:23 PM IST

Action to respond to people’s problems

ಕೋಲಾರ: ಸರ್ಕಾರದ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸುಧಾರಣಾ ಕ್ರಮಕೈಗೊಳ್ಳಲು ಅನುವಾಗುವಂತೆ ಅಧಿ ಕಾರಿ, ನೌಕರರನ್ನೊಳಗೊಂಡಂತೆ ಒಂದು ಕಾರ್ಯಾಗಾರ ಹಮ್ಮಿಕೊಳ್ಳಬೇಕುಎಂದು ಸಂಸದ ಎಸ್‌.ಮುನಿಸ್ವಾಮಿ ಜಿಲ್ಲಾ ನೌಕರರ ಸಂಘದಅಧ್ಯಕ್ಷ ಸುರೇಶ್‌ಬಾಬು ಅವರಿಗೆ ಸಲಹೆ ನೀಡಿದರು.

ನಗರದಲ್ಲಿ ಶುಕ್ರವಾರ ಸಂಸದರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ನೌಕರರ ಸಂಘದ ಪದಾ ಧಿಕಾರಿಗಳು ಅವರನ್ನು ಭೇಟಿಯಾಗಿ ಶುಭಾಶಯ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ಕಾರ್ಯಾಗಾರ ಹಮ್ಮಿಕೊಂಡರೇತಾವೂ ಭಾಗವಹಿಸುತ್ತೇವೆ. ಸರ್ಕಾರಗಳ ಹಲವಾರುಯೋಜ ನೆಗಳ ಕುರಿತು ಜನತೆಗೆ ಅರಿವು ಮೂಡಿಸುವಕೆಲಸವೂ ಆಗಬೇಕಾಗಿದೆ. ಜತೆಗೆ ಜನತೆಗೆ ಅನುಕೂಲವಾಗುವ ರೀತಿಯಲ್ಲಿ ಆಡಳಿತದಲ್ಲೂ ಬದಲಾವಣೆತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಆಡಳಿತದಲ್ಲಿ ಸುಧಾರಣೆ ಅಗತ್ಯ: ಸರ್ಕಾರ, ಆಡಳಿತ,ನೌಕರರ, ಜನಪ್ರತಿನಿ ಧಿಗಳು ಎಲ್ಲರ ಮೂಲ ಉದ್ದೇಶಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸರ್ಕಾರದಕಾರ್ಯಕ್ರಮಗಳನ್ನು ಅವರಿಗೆ ತಲುಪಿಸುವುದೇ ಆಗಿದೆ.ಈ ನಿಟ್ಟಿನಲ್ಲಿ ಆಡಳಿತದಲ್ಲಿ ಸುಧಾರಣೆ ತರುವ ಅಗತ್ಯವಿದೆ.ಸರ್ಕಾರಗಳು ಬಡತನ ನಿರ್ಮೂಲನೆ, ಸಾಮಾಜಿಕ ಭದ್ರತಾಯೋಜನೆಗಳನ್ನು ಜನರಿಗಾಗಿ ಜಾರಿಗೆ ತಂದಿದೆ. ಕೆಲವುಕಡೆಗಳಲ್ಲಿ ಅವು ಸೂಕ್ತ ಫಲಾನುಭವಿಗಳಿಗೆ ತಲುಪಿಸುವಲ್ಲಿಅಡಚಣೆಯಾಗಿದೆ.

ಈ ಹಿನ್ನಲೆಯಲ್ಲಿ ಜನರ ಕಷ್ಟಗಳಿಗೆಸ್ಪಂದಿಸುವ ಕೆಲಸ ಜನಪ್ರತಿನಿ ಗಳ ಜತೆಗೆ ಆಡಳಿತ ನಡೆಸುವನೌಕರರ ಕಡೆಯಿಂದಲೂ ಆಗಬೇಕು ಎಂದರು.ಕ್ರಿಯಾಶೀಲರಾಗಿ ಕೆಲಸ ಮಾಡಿ: ಕೋವಿಡ್‌ 2ನೇಅಲೆಯೂ ವ್ಯಾಪಕವಾಗಿ ಹರಡುತ್ತಿದೆ. ಜನತೆಯಲ್ಲಿಲಾಕ್‌ಡೌನ್‌ ಭೀತಿಯೂ ಆವರಿಸಿದೆ. ಆದರೆ, ಲಾಕ್‌ಡೌನ್‌ ಮಾಡಿದರೆ ಜನತೆಗೆ ಮತ್ತಷ್ಟು ಸಂಕಷ್ಟಎದುರಾಗುವ ಸಾಧ್ಯತೆ ಇದೆ. ಇದರಿಂದ ಸೋಂಕು ತಡೆಗೆಜನತೆಯಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು. ಈಕಾರ್ಯದಲ್ಲಿ ಸರ್ಕಾರಿ ನೌಕರರು ಹೆಚ್ಚು ಕ್ರಿಯಾಶೀಲರಾಗಿಕೆಲಸ ಮಾಡಬೇಕು.

ಕೋವಿಡ್‌ ಮೊದಲನೇ ಅಲೆಸಂದರ್ಭದಲ್ಲಿ ಸರ್ಕಾರಿ ನೌಕರರು ಅತ್ಯಂತ ಹೆಚ್ಚಿನಮುತುವರ್ಜಿ ವಹಿಸಿ, ಕೊರೊನಾ ವಾರಿಯರ್ ರೀತಿಕೆಲಸ ಮಾಡಿದ್ದೀರಿ. ಈಗಲೂ ಅದೇ ಮಾದರಿಯಲ್ಲಿ 2ನೇಅಲೆಯನ್ನು ನಿಯಂತ್ರಿಸಲು ಯುಧ್ದೋಪಾದಿಯಲ್ಲಿಕೆಲಸ ಮಾಡಬೇಕಾಗಿದೆ.

ಸರ್ಕಾರಿ ನೌಕರರ ಎಲ್ಲಾಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಭರವಸೆ ನೀಡಿದರು.ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು,ಖಜಾಂಚಿ ಕೆ.ವಿಜಯ್‌, ಗೌರವ ಅಧ್ಯಕ್ಷ ಶ್ರೀನಿವಾಸ ರೆಡ್ಡಿ,ರಾಜ್ಯ ಜಂಟಿ ಕಾರ್ಯದರ್ಶೀ ಕೆ.ಎನ್‌.ಮಂಜುನಾಥ್‌,ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಆಂತರಿಕ ಲೆಕ್ಕ ಪರಿಶೋಧಕವೆಂಕಟೇಶ ಬಾಬು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ತಾಲೂಕುಕಾರ್ಯಾಧ್ಯಕ್ಷ ಆರ್‌.ನಾಗರಾಜ್‌, ಭೂ ಮಾಪನಾಇಲಾಖೆಯ ಸುಭಾಷ್‌ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.