ಬಿಜೆಪಿ ಬೆಂಬಲಿತರಿಗೆ ಅಧಿಕ ಸ್ಥಾನ: ಸಂಪಂಗಿ


Team Udayavani, Jan 1, 2021, 6:08 PM IST

ಬಿಜೆಪಿ ಬೆಂಬಲಿತರಿಗೆ ಅಧಿಕ ಸ್ಥಾನ: ಸಂಪಂಗಿ

ಬೇತಮಂಗಲ: ಗ್ರಾಪಂ ಚುನಾವಣೆಯಲ್ಲಿನಡೆದಿರುವ ಮತದಾನದಲ್ಲಿ ಶೇ.70-80 ರಷ್ಟುಮತದಾನ ಬಿಜೆಪಿ ಬೆಂಬಲಿತರ ಪರವಾಗಿ ಮತದಾನ  ಮಾಡಲಾಗಿದೆ ಎಂದು ಕೆಜಿಎಫ್ ಕ್ಷೇತ್ರದ ಮಾಜಿ ಶಾಸಕ ವೈ.ಸಂಪಂಗಿ ಹೇಳಿದರು.

ಗ್ರಾಮದ ಸಮೀಪದ ನಾಗಶೆಟ್ಟಿಹಳ್ಳಿಯ ತಮ್ಮತೋಟದ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿಮಾತನಾಡಿ, ಕೆಜಿಎಫ್ ತಾಲೂಕಿನ 16 ಗ್ರಾಪಂಗಳಲ್ಲಿಯೂ ಬಿಜೆಪಿ ಬೆಂಬಲಿತರೇ ಹೆಚ್ಚಿನಸಂಖ್ಯೆಯಲ್ಲಿ ಆಯ್ಕೆ ಮಾಡುವ ಮೂಲಕ ಜನರುಬಿಜೆಪಿ ಸರ್ಕಾರದ ಸಾಧನೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಆದೇಶದಂತೆ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿಯೂ ಬಿಜೆಪಿಬೆಂಬಲಿತರ ಪರವಾಗಿ ಚುನಾವಣಾ ಪ್ರಚಾರ ಮಾಡಿದಹಿನ್ನೆಲೆ ಗ್ರಾಮೀಣ ಭಾಗದ ಒಟ್ಟು 293 ಸದಸ್ಯರಿಗೆ ಸುಮಾರು 160ಕ್ಕೂ ಹೆಚ್ಚು ಮಂದಿ ಬಿಜೆಪಿ ಪಕ್ಷದ ಕಾರ್ಯಕರ್ತರೇ ಆಯ್ಕೆಯಾಗಿದ್ದಾರೆ ಎಂದರು.

16 ಗ್ರಾಪಂಗಳಲ್ಲಿ ಸುಮಾರು 10-12 ರಷ್ಟು ಗ್ರಾಪಂಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಬಿಜೆಪಿ ಬೆಂಬಲಿತರೇ ಆಯ್ಕೆಯಾಗಿದ್ದಾರೆ ಎಂದರು. ತಾಪಂ ಮಾಜಿ ಅಧ್ಯಕ್ಷ ಮಮತಾ ರಮೇಶ್‌, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮುಖಂಡರಾದ ವೆಂಕಟರೆಡ್ಡಿ,ಧರಣಿ, ಲಕ್ಷ್ಮಿಪತಿ, ಮುನಿಸ್ವಾಮಿ ರೆಡ್ಡಿ, ರಾಧಕೃಷ್ಣಪ್ಪ, ಅಪ್ಪಿ, ಮುರಳಿ, ಪುರುಷೋತ್ತಮ್‌ (ಪ್ರಸಾದ್‌),ನಾರಾಯಣಸ್ವಾಮಿ, ಸುನೀಲ್‌, ಪ್ರಸಾದ್‌, ಪುರುಷೋತ್ತಮ್‌ ಸೇರಿದಂತೆ ನೂತನ ಗ್ರಾಪಂ ಸದಸ್ಯರು ಹಾಗೂ ಮುಖಂಡರು ಹಾಜರಿದ್ದರು.

ಮಾಜಿ ಶಾಸಕ ಸುಧಾಕರ್‌ ಬಣ ಮೇಲುಗೈ :

ಚಿಂತಾಮಣಿ: ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ 29 ಗ್ರಾಪಂಗಳ ಪೈಕಿ ಮಾಜಿ ಶಾಸಕ ಸುಧಾಕರ್‌ಬೆಂಬಲಿತರು 17, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರ ಬೆಂಬಲಿಗರು 8 ಗ್ರಾಪಂಗಳಲ್ಲಿ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ.

ಮಾಜಿ ಶಾಸಕ ಸುಧಾಕರ್‌ ಬೆಂಬಲಿಗರುಇರಗಂಪಲ್ಲಿ, ಎಸ್‌. ರಾಗುಟ್ಟಹಳ್ಳಿ, ಕಡದಲಮರಿ, ಮುರುಗಮಲ್ಲ, ಪೆದ್ದೂರು, ನಂದಿಗಾನಹಳ್ಳಿ, ದೊಡ್ಡಗಂಜೂರು, ಊಲವಾಡಿ, ಮುನುಗನಹಳ್ಳಿ, ಕುರುಬೂರು, ಉಪ್ಪರಪೇಟೆ, ಕತ್ತಿರಗುಪ್ಪೇ, ಶೆಟ್ಟಿಹಳ್ಳಿ,ಕೋಟಗಲ್‌, ಭೂಮಿಶೆಟ್ಟಿಹಳ್ಳಿ ಪಂಚಾಯಿತಿಗಳಲ್ಲಿ ಮೇಲುಗೈ ಸಾಧಿಸಿದ್ದಾರೆ.

ಶಾಸಕ ಕೃಷ್ಣಾರೆಡ್ಡಿ ಬೆಂಬಲಿತರು, ಬಟ್ಲಹಳ್ಳಿ, ಯಗವಕೋಟೆ, ಆನೂರು, ಚಿನ್ನಸಂದ್ರ, ತಳಗವಾರ,ಕಾಗತಿ, ಸಂತೇಕಲ್ಲಹಳ್ಳಿ, ಮಸ್ತೇನಹಳ್ಳಿ ಗ್ರಾಪಂಗಳಲ್ಲಿ ಮೇಲುಗೈ. ಕೋನಪ್ಪಲ್ಲಿ, ಪೆರುಮಾಚನಹಳ್ಳಿ,ಹಿರೇಕಟ್ಟಿಗೇನಹಳ್ಳಿ ಹಾಗೂ ಕೈವಾರ ಗ್ರಾಪಂ ಅತಂತ್ರವಾಗಿದೆ. ಚಿಂತಾಮಣಿ ಕ್ಷೇತ್ರಕ್ಕೆ ಒಳಪಡುವ ಚಿಲಕಲನೇಪುಹೋಬಳಿ, ಚಿಲಕಲನೇರ್ಪು ಕಾಂಗೆಸ್‌ ಬೆಂಬಲಿತರಪಾಲಾಗಿದ್ದು, ಮಿಟ್ಟಹಳ್ಳಿ, ಕೆಂಚಾರ್ಲಹಳ್ಳಿ, ಏನಿಗಿದಲೆ,ಬುರುಡುಗುಂಟೆ, ಕೋರ್ಲಪರ್ತಿ ಗ್ರಾಪಂಗಳುಜೆಡಿಎಸ್‌ ಬೆಂಬಲಿತರ ಪಕ್ಷಗಳ ಪಾಲಾಗಿವೆ. ತಾಲೂಕಿನ 35 ಗ್ರಾಪಂ ಪೈಕಿ 556 ಅಭ್ಯರ್ಥಿಗಳಭವಿಷ್ಯ ಹೊರಬಂದಿದ್ದು, 16 ಸ್ಥಾನ ಅವಿರೋಧ ಆಯ್ಕೆನಡೆದಿತ್ತು. 29 ಗ್ರಾಪಂಗಳ 479 ಸದಸ್ಯರ ಪೈಕಿ 272 ಸುಧಾಕರ್‌ ಬೆಂಬಲಿಗರು ಗೆದ್ದರೆ, 194 ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.