ಮದ್ಯಪ್ರಿಯನಿಂದ ಬಾರ್ ಬಾಗಿಲಿಗೆ ಈಡುಗಾಯಿ
Team Udayavani, May 4, 2020, 5:41 PM IST
ಬಂಗಾರಪೇಟೆ: ಸೋಮವಾರ ಬಾರ್ ಓಪನ್ ಆಗುವ ಹಿನ್ನೆಲೆಯಲ್ಲಿ ಮದ್ಯ ಪ್ರಿಯನೋರ್ವ ಬಾರ್ ಬಾಗಿಲಿಗೆ ಈಡುಗಾಯಿ ಹೊಡೆದು ಪೂಜೆ ಮಾಡಿದ ಘಟನೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ.
ಬೂದಿಕೋಟೆ ಗ್ರಾಮದಲ್ಲಿ ಮದ್ಯದ ಪ್ರಿಯನೊಬ್ಬ ಬಾರ್ ಬಾಗಿಲಿಗೆ ಮಂಗಳಾರತಿ ಮಾಡಿ, ಕಾಯಿ ಹೊಡೆದು ಪೂಜೆ ಮಾಡಿದ್ದಾನೆ. ಬೂದಿಕೋಟೆ ಗ್ರಾಮದಲ್ಲಿನ ಎಂಎಸ್ಐಎಲ್ ಮದ್ಯದ ಅಂಗಡಿಗೆ ಬೂದಿಕೋಟೆಯ ಸೂರ್ಯ ಪೂಜೆ ಮಾಡಿ ತೊಂದರೆಯಾಗದಂತೆ ಮದ್ಯ ಸಿಗುವಂತೆ ಬೇಡಿಕೊಂಡಿದ್ದಾನೆ. ಮತ್ತೂಂದೆಡೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಬಾರ್ಗೆ ಲೈಟಿಂಗ್ ಹಾಕಿಸಿ ಅಲಂಕಾರ ಮಾಡಿ ಬಾರ್ ಓಪನ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಅಬ ಕಾರಿ ಇಲಾಖೆ ಅಧಿಕಾರಿಗಳು ಮದ್ಯದ ಸ್ಟಾಕ್ ಸೇರಿದಂತೆ ಬಾರ್ಗಳ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಮದ್ಯಕ್ಕೆ ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇದೆ. ಬ್ಯಾರಿಕೇಟ್ ಮಾದ ರಿಯಲ್ಲಿ ಮರ ಗಳನ್ನು ಬಾರ್ ಮುಂದೆ ಅಡ್ಡಲಾಗಿ ಕಟ್ಟ ಲಾಗಿದೆ. ಪಟ್ಟಣದ ಮದ್ಯ ಮಾರಾಟದ ಸಿಎಲ್-2 ಬಾರ್ಗಳ ಮುಂದೆ ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವ ಉದ್ದೇಶದಿಂದ 6 ಅಡಿಗಳ ಅಂತರದಲ್ಲಿ ಪೈಂಟ್ನಲ್ಲಿ ಬಾಕ್ಸ್ ಹಾಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ