ಪೊಲೀಸರ ಮೇಲೆಯೇ ದರೋಡೆ ಆರೋಪ..!


Team Udayavani, Dec 3, 2021, 6:19 PM IST

ದರೋಡೆ

ಕೋಲಾರ: ಸಮವಸ್ತ್ರ ಧರಿಸಿ ದರೋಡೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕೋಲಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸರು ಬಂಧನಕ್ಕೆ ಒಳಗಾಗಿದ್ದಾರೆ.

ಕಳೆದ 27ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಟ್ರಕ್‌ ಚಾಲಕ ಶಬ್ಬೀರ್‌ ಬೇಗ್‌ ಬಂಗಾರಪೇಟೆಯಲ್ಲಿ ಸಂಬಂಧಿಕರ ಮನೆಗೆ ಹೋಗಿ ಸ್ಕಾರ್ಪಿಯೋ ಕಾರ್‌ನಲ್ಲಿ ಹಿಂತಿರುಗುತ್ತಿದ್ದಾಗ ಮಾಲೂರು ತಾಲೂಕಿನ ಟೇಕಲ್‌ ಕ್ರಾಸ್‌ ಹತ್ತಿರ ಚಿಕ್ಕಕುಂತೂರು ಗೇಟ್‌ ಬಳಿ 7 ಗಂಟೆಯಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಎರಡು ಇನ್ನೋವ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಆತನ ಬಳಿಯಿದ್ದ ಹಣ, ಫೋನ್‌ ಕಸಿದುಕೊಂಡು ಪಿಸ್ತೂಲು ತೋರಿಸಿ ನಾವು ಆಂಧ್ರ ಪ್ರದೇಶದ ಪೊಲೀಸರು, ಎಲ್ಲೆಲ್ಲಿ ದರೋಡೆ ಮಾಡಿದ್ದೀಯ ಹೇಳು ಎಂದು ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆತನ ತಮ್ಮನಿಗೆ ಮೊಬೈಲ್‌ ಕರೆ ಮಾಡಿ ನಿನ್ನ ಅಣ್ಣನ್ನು ಲಾಕ್‌ ಮಾಡಿದ್ದೇವೆ. ಬಂದು ಮಾತನಾಡು ಎಂದು ತೆಲುಗು, ಉರ್ದು ಭಾಷೆಯಲ್ಲಿ ಬೆದರಿಕೆ ಹಾಕಿದರಂತೆ. ರಾತ್ರಿ 11 ಗಂಟೆಯಲ್ಲಿ ಟಮಕ ಬಳಿ ಬಿಟ್ಟು ಪರಾರಿಯಾದರಂತೆ.

 ತಪ್ಪು ದೂರು ನೀಡಿರುವ ಆರೋಪ: ಪೊಲೀಸರ ಸಮವಸ್ತ್ರದಲ್ಲಿದ್ದ ಡಕಾಯಿತ ರಿಂದ ಗೂಸ ತಿಂದ ಶಬ್ಬೀರ್‌ ಬೇಗ್‌ ಕೋಲಾರ ಗಲ್‌ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡಿಎಆರ್‌ ಪೇದೆಗಳಾದ ವೇಣು ಮತ್ತು ಮತ್ತೂಬ್ಬನ್ನು ಬಂಧಿಸಿದ್ದಾರೆ. ಆದರೆ, ದೂರು ನೀಡಿದ ಶಬ್ಬಿರ್‌ ಕಾರಿನಲ್ಲಿ ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ. ಡಿಎಆರ್‌ ಪೇದೆ ವೇಣು ಹಾಗೂ ಇತರರು ದಾಳಿ ನಡೆಸಿದರು.

ಪ್ರಕರಣವನ್ನು ತಿರುಚಲು ಪೊಲೀಸರಿಗೆ ತಪ್ಪು ದೂರು ನೀಡಲಾಗಿದೆ ಎಂದು ಪೊಲೀಸ್‌ ವಲಯಗಳಲ್ಲಿ ಚರ್ಚೆಯಾಗುತ್ತಿದೆ. ಅದು ನಿಜವೇ ಆದಲ್ಲಿ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು. ಆಗ ಮಾತ್ರ ನಿಜಾಂಶ ಹೊರ ಬರುತ್ತದೆ. ಕೋಲಾರ ಗಲ್‌ಪೇಟೆ ಪೊಲೀಸರು ಶಸ್ತ್ರಸ್ತ್ರ ಕಾಯ್ದೆ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.