ಜಲ್ಲಿ ಕ್ರಷರ್‌ ಮೇಲೆ ದಾಳಿ: ಬಂಧನ


Team Udayavani, Mar 14, 2021, 12:19 PM IST

ಜಲ್ಲಿ ಕ್ರಷರ್‌ ಮೇಲೆ ದಾಳಿ: ಬಂಧನ

ಮಾಲೂರು: ಸರ್ಕಾರದ ನಿಷೇಧದ ನಡುವೆಯೂ ಅಕ್ರಮವಾಗಿ ಕಲ್ಲುಬಂಡೆಗಳ ಸ್ಫೋಟಕ್ಕೆ ಮುಂದಾಗಿರುವ ಜಲ್ಲಿ ಕ್ರಷರ್‌ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಟೇಕಲ್‌ ಹೋಬಳಿಯ ಅನಿಮಿಟ್ಟನಹಳ್ಳಿ ಬಳಿ ನಡೆದಿದೆ.

ಬಂಧಿತರನ್ನು ತಮಿಳುನಾಡು ಮೂಲದ ಕಾರ್ಮಿಕರು ಎನ್ನಲಾಗಿದೆ. ಸ್ಥಳೀಯ ಜಿಪಂಸದಸ್ಯೆ ಗೀತಮ್ಮನವರ ಪತಿ ಕ್ಷೇತ್ರನಹಳ್ಳಿ ವೆಂಕಟೇಶಗೌಡ ಎನ್ನುವವರಿಗೆ ಸೇರಿದ್ದ ಜಲ್ಲಿಕ್ರಷರ್‌ನಲ್ಲಿ ಅಕ್ರಮ ಸ್ಫೋಟಕ ಸಂಗ್ರಹಿಸಿ ಸ್ಫೋಟದ ಸಂಚು ರೂಪಿಸಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾಸ್ತಿ ಪೊಲೀಸರುಜಿಲ್ಲಾ ಪೊಲೀಸ್‌ ಪಡೆಯೊಂದಿಗೆ ದಾಳಿನಡೆಸಿದ್ದಾರೆ.

ಜಿಲೆಟಿನ್‌ ಸಂಗ್ರಹ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭದಲ್ಲಿಕ್ರಷರ್‌ನ ಬಂಡೆ ಮೇಲೆ ಸುಮಾರು 50ಕಡೆಗಳಲ್ಲಿ ರಂಧ್ರಗಳನ್ನು ಕೊರೆದು ಜಿಲೆಟಿನ್‌ತುಂಬಿಸಿ ಸ್ಫೋಟದ ತಯಾರಿ ನಡೆಸಿರುವ ಬಗ್ಗೆಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.

ನಿಗಾ ವಹಿಸಲು ಸೂಚನೆ: ಈ ವೇಳೆಮಾತನಾಡಿದ ಜಿಲ್ಲಾಧಿಕಾರಿ ರಾಜ್ಯದಲ್ಲಿಅಕ್ರಮ ಸ್ಫೋಟಕಗಳನ್ನು ದಾಸ್ತನು ಮತ್ತು ಸ್ಫೋಟದ ವರದಿ ಕಾಣಿಸಿಕೊಂಡ ಕೂಡಲೇಸರ್ಕಾರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನಇಲಾಖೆ ನಿದೇರ್ಶಕರ ಅನುಮತಿ ಇಲ್ಲದೇ ಸ್ಫೋಟಕ ಬಳಕೆ ಮಾಡುವಂತಿಲ್ಲ ಎನ್ನುವ ಸ್ಪಷ್ಟಆದೇಶವಿದ್ದರೂ ಜಿಲೆಟಿನ್‌ ಕಡ್ಡಿಗಳ ಅಕ್ರಮ ದಾಸ್ತಾನು ಮತ್ತು ಸ್ಫೋಟ ನಡೆಯುತ್ತಿರುವಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಸಭೆ ನಡೆಸಲಾಗಿತ್ತು. ಅದರಂತೆ ಜಿಲ್ಲೆಯಎಲ್ಲಾ ಕಡೆಗಳಲ್ಲಿನ ಜಲ್ಲಿ ಕ್ರಷರ್‌ಗಳ ಮೇಲೆತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆಸಭೆಯಲ್ಲಿ ಸೂಚಿಸಲಾಗಿತ್ತು.

ತಲೆಮರೆಸಿಕೊಂಡಿರುವ ಮಾಲೀಕ: ಎಸ್ಪಿಡಾ. ಕಾರ್ತಿಕ್‌ ರೆಡ್ಡಿ ಮಾತನಾಡಿ, ಮಾಸ್ತಿಪಿಎಸ್‌ಐ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಜಲ್ಲಿ ಕ್ರಷರ್‌ ಮೇಲೆ ದಾಳಿ ನಡೆಸಿದ್ದು,ತಮಿಳುನಾಡು ಮೂಲದ ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಕ್ರಷರ್‌ನ ಮಾಲೀಕ ಕೆ.ಎಸ್‌.ವೆಂಕಟೇಶ ಗೌಡ ತಲೆ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಶೋಧ ನಡೆಸುತ್ತಿರುವುದಾಗಿ ತಿಳಿಸಿದರು.ದಾಳಿಯ ಪ್ರದೇಶದಲ್ಲಿ ಪೊಲೀಸ್‌ಸಿಬ್ಬಂದಿಯನ್ನು ನಿಯೋಜಿಸಿದ್ದು, ಬಂಡೆಯಮೇಲೆ ಸ್ಫೋಟಕ್ಕಾಗಿ ಕೊರೆಯಲಾಗಿರುವರಂಧ್ರಗಳಲ್ಲಿ ತುಂಬಿಸಲಾಗಿರುವ ಜಿಲೆಟಿನ್‌ ಕಡ್ಡಿಗಳನ್ನು ಹೊರ ತೆಗೆಯಲು ಸ್ಫೋಟಕ ತಜ್ಞರಮಾರ್ಗದರ್ಶನಕ್ಕಾಗಿ ಕಾಯಲಾಗುತ್ತಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.