- Friday 13 Dec 2019
ಅತ್ಯಾಚಾರಕ್ಕೆ ಯತ್ನ, ಬಾಲಕಿಯ ಕೊಲೆ:ಮಾಲೂರಿನಲ್ಲಿ ಭಾರೀ ಪ್ರತಿಭಟನೆ
Team Udayavani, Aug 2, 2018, 3:03 PM IST
ಮಾಲೂರು: ಶಾಲಾ ಬಾಲಕಿಯ ಮೇಲೆ ಅತ್ಯಾ ಚಾರಕ್ಕೆ ಯತ್ನಿಸಿ, ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಯ ಶೀಘ್ರ ಬಂಧನಕ್ಕಾಗಿ ಆಗ್ರಹಿಸಿ ಗುರುವಾರ ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಮಂದಿ ಮಾಲೂರು ಬಂದ್ ನಡೆಸಿ ಉಗ್ರ ಪ್ರತಿಭಟನೆ ನಡೆಸಿದ್ದಾರೆ.
ಬಸ್ಸ್ಟಾಂಡ್ನಲ್ಲಿ ಜಮಾವಣೆಗೊಂಡ ಸಾವಿರಾರು ಪ್ರತಿಭಟನಾಕಾರರು ಆರೋಪಿಯನ್ನು ಶೀಘ್ರ ಬಂಧಿಸಲು ಆಗ್ರಹಿಸಿದರು.
ಮಾಲೂರಿನ ಇಂದಿರಾ ನಗರದ ವಾಸಿ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಯ 15 ರ ಹರೆಯದ ಪುತ್ರಿ ಪಟ್ಟಣದ ಬಿಜೆಎಸ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಳು.
ಶಾಲೆಯಲ್ಲಿ ನಡೆದ ಕ್ರೀಡೆಗಳಲ್ಲಿ ಭಾಗವಹಿಸಿ ಪಕ್ಕದ ಇಂದಿರಾ ನಗರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಗೆಳತಿಯೊಂದಿಗೆ ನಡೆದು ಕೊಂಡು ಹೋಗುತ್ತಿದ್ದಳು. ಈ ವೇಳೆ ರೈಲ್ವೆ ಸೇತುವೆ ಬಳಿ ಬಾಲಕಿಯನ್ನು ಅಡ್ಡಗಟ್ಟಿದ ಅಪರಿಚಿತ ದುಷ್ಕರ್ಮಿ ಆಕೆಯ ಬಟ್ಟೆಗಳನ್ನು ಹರೆದು ದುಷ್ಕೃತ್ಯ ಎಸಗಿದ್ದಾನೆ. ಈ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬವಿದ್ಯಾರ್ಥಿನಿ ಕಿರುಚಿಕೊಂಡು ಓಡಿಹೋಗಿದ್ದಾಳೆ. ಆಗ ತಾನು ಕೂಡ ಅರೆಬರೆ ಬಟ್ಟೆಯಲ್ಲಿ ಓಡಿ ಹೋಗಲು ಮುಂದಾದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪಾಪಿ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಈ ವಿಭಾಗದಿಂದ ಇನ್ನಷ್ಟು
-
ಶ್ರೀನಿವಾಸಪುರ: ಸ್ವಾತಂತ್ರ್ಯ ಬಂದು 73 ವರ್ಷಗಳಾದ್ರೂ ಅಲೆಮಾರಿ ಬುಡ್ಗ ಜಂಗಮರನ್ನು ಗುರುತಿಸುವಲ್ಲಿ ತಹಶೀಲ್ದಾರರು ವಿಫಲರಾಗಿದ್ದಾರೆ ಎಂದು ಅಲೆ ಮಾರಿ ಬುಡಕಟ್ಟು...
-
ಮುಳಬಾಗಿಲು: ಸರ್ಕಾರಿ ಜಮೀನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಗೆ ಒಳಗಾಗದೇ ತೆರವುಗೊಳಿಸಿ, ಜನವರಿ ತಿಂಗಳಿನಿಂದ ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕ ಸಂಪರ್ಕ...
-
ಮಾಲೂರು: ತಾಲೂಕಿನ ಸರ್ಕಾರಿ ಗೋಮಾಳ ಮತ್ತು ಸರ್ಕಾರಿ ಅಸ್ತಿಗಳ ಅಕ್ರಮವಾಗಿ ಪರಭಾರೆ ಮಾಡಿರುವ ಕ್ರಮ ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಕಾರ್ಯಕರ್ತರು...
-
ಮುಳಬಾಗಿಲು: ನೋಂದಣಿ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ದಲ್ಲಾಳಿಗಳಿಗೆ ಕಡಿವಾಣ, ಅಕ್ರಮಗಳಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ...
-
ಕೋಲಾರ: ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರ ಹೊರವಲಯದ ಅಂತರಗಂಗೆಯಲ್ಲಿ ಮಂಗಳವಾರ ರಾತ್ರಿ ನಡೆದ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವ ನೋಡಲು ಸಹಸ್ರಾರು...
ಹೊಸ ಸೇರ್ಪಡೆ
-
ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿಯೊಂದು ಬ್ರೇಕ್ ವೈಫಲ್ಯಕ್ಕೀಡಾಗಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ....
-
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶಕ್ಕೆ ಅವಕಾಶ ಮತ್ತು ರಕ್ಷಣೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ತಕ್ಷಣವೇ ಆದೇಶ ನೀಡಲು ಸುಪ್ರೀಂಕೋರ್ಟ್...
-
ಉಡುಪಿ: ಸಾಮಾನ್ಯವಾಗಿ ಎರಡು ಬಾಳೆಹಣ್ಣುಗಳು ಜತೆಯಾಗಿ ಕಂಡುಬರುವುದಿದೆ. ಇದನ್ನು ಅಂಬ್ಡ್ ಬಾಳೆ ಹಣ್ಣು ಎಂದು ಕರೆಯುತ್ತಾರೆ. ಇದರ ತುಳು ಹೆಸರು "ಅಮರ್ ಪಂರ್ದ್'....
-
ಹೊಸದಿಲ್ಲಿ: ಭಾರತದಲ್ಲೂ ವಿಶ್ವದರ್ಜೆಯ ರೈಲುಗಳು ಓಡಾಡಬೇಕೆನ್ನುವ ಕನಸು ಶೀಘ್ರ ನನಸಾಗಲಿದೆ. 100 ಮಾರ್ಗಗಳಲ್ಲಿ 150 ವಿಶ್ವದರ್ಜೆಯ ಪ್ರಯಾಣಿಕ ರೈಲುಗಳನ್ನು ಒಡಿಸಲು...
-
ನೆಲ್ಯಾಡಿ : ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಪೆರ್ಲ ಸರಕಾರಿ ಶಾಲೆಯ ಕುಡಿಯುವ ನೀರಿನ ಬಾವಿಗೆ ಕೆಲವು ದಿನಗಳ ಹಿಂದೆ ವಿಷ ಹಾಕಿದ ಪ್ರಕರಣದ ಆರೋಪಿಗಳ ಶೀಘ್ರ...