ಎಚ್‌ಐವಿ ಕುರಿತು ಜಾಗೃತಿ ಅಗತ್ಯ: ಜಗದೀಶ್‌


Team Udayavani, Feb 26, 2022, 3:02 PM IST

ಎಚ್‌ಐವಿ ಕುರಿತು ಜಾಗೃತಿ ಅಗತ್ಯ: ಜಗದೀಶ್‌

ಕೋಲಾರ: ಎಚ್‌ಐವಿ ಸೋಂಕಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ. ಪ್ರಾಥಮಿಕ ಹಂತದಿಂದಲೇಜಾಗೃತಿವಹಿಸಿದಾಗ ಸೋಂಕಿನಿಂದ ಮುಕ್ತರಾಗಲುಸಹಕಾರಿಯಾಗುತ್ತದೆ ಎಂದು ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್‌ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಲ್ಲಿನ ನಗರಸಭೆಯ ಆವರಣದಲ್ಲಿನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳಿಗೆಆಯೋಜಿಸಿದ್ದ ಎಚ್‌ಐವಿ ಹಾಗೂ ಏಡ್ಸ್‌ ಕುರಿತುತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ,ಮುಖ್ಯವಾಗಿ 4 ಮಾರ್ಗದಲ್ಲಿ ಎಚ್‌ಐವಿ ಸೋಂಕು ಹರಡುತ್ತದೆ. ಅಸುರಕ್ಷಿತ ಲೈಂಗಿಕ ಸಂಪರ್ಕ,ಸೋಂಕಿತ ವ್ಯಕ್ತಿಯ ರಕ್ತ ಪರೀಕ್ಷೆ ಮಾಡದೆ ಪಡೆಯುವುದರಿಂದ, ಸೋಂಕಿತ ತಾಯಿಯಿಂದ ಮಗುವಿನ ಗರ್ಭಾವಸ್ಥೆಯಲ್ಲಿ, ಹೆರಿಗೆ ಸಮಯದಲ್ಲಿ,ಎದೆ ಹಾಲಿನ ಮೂಲಕ ಹಾಗೂ ಸಂರಕ್ಷಣೆ ಮಾಡದಸೂಜಿ ಸಿರಂಜ್‌ ಬಳಸುವುದರಿಂದ ಸೋಂಕು ಹರಡುತ್ತಿದೆ ಎಂದರು.

ಎಚ್‌ಐವಿ ಸೋಂಕು, ಏಡ್ಸ್‌ ಎಂಬುದು ಒಂದು ಕಾಯಿಲೆ, ಈ ಎರಡಕ್ಕೂ ವ್ಯಾತ್ಯಸಗಳಿವೆ. ಈಗಾಗಲೇಇದಕ್ಕಿಂತ ಗಂಭೀರವಾದ ಕೋವಿಡ್‌ ಸೋಂಕಿನಹಾವಳಿಯನ್ನು ಜನ ಎದುರಿಸಿದ್ದಾರೆ. ಯಾವುದೇ ಒಂದು ಕಾಯಿಲೆ ಅಥವಾ ಸೋಂಕಿನ ಬಗ್ಗೆ ಮಾಹಿತಿಪಡೆದುಕೊಂಡಾಗ ಅದರಿಂದ ಮುಕ್ತಿಪಡೆಯಲುಸಾಧ್ಯ ಎಂದು ಎಚ್ಚರಿಸಿದರು.

ಸ್ವಯಂ ಚಿಕಿತ್ಸೆ ಅಪಾಯಕಾರಿ: ಪೌರಾಯುಕ್ತಪ್ರಸಾದ್‌ ರೆಡ್ಡಿ ಮಾತನಾಡಿ, ಭಾರತದಲ್ಲಿ ಪ್ರಥಮವಾಗಿ ಪೋಲಿಯೋ ನಂತರದಲ್ಲಿ ಏಡ್ಸ್‌ ಮತ್ತುಎಚ್‌.ಐ.ವಿ. ಮುಂಜಾಗೃತಿ ಬಗ್ಗೆ ಸರ್ಕಾರ ಹೆಚ್ಚುಪ್ರಚಾರ ಮಾಡಿತು. ಇಂದಿನ ಅಧುನಿಕ ತಂತ್ರಜ್ಞಾನ ಬಳಿಸಿ ಹಲವಾರು ಔಷಧಿ ಕಂಡು ಹಿಡಿಯಲಾಗಿದೆ.ಅದರೆ, ಕೆಲವರು ಇಂದಿಗೂ ವೈದ್ಯರ ಬಳಿ ಹೋಗದೆತಾವೇ ಔಷಧಿ ಅಂಗಡಿಗಳಲ್ಲಿ ಔಷಧಿ ಪಡೆದುಸ್ವಯಂ ಚಿಕಿತ್ಸೆ ಪಡೆಯುವುದು ಅಪಾಯಕಾರಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಸೌಲಭ್ಯಗಳಿರುವುದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ನಗರಸಭೆ ಅಧ್ಯಕ್ಷೆ ಶ್ವೇತ, ಉಪಾಧ್ಯಕ್ಷಪ್ರವೀಣ್‌ ಗೌಡ, ಸದಸ್ಯರಾದ ಸುರೇಶ್‌, ಮಂಜುನಾಥ್‌, ರಾಕೇಶ್‌, ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ ಹಾಜರಿದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.