ಕೋರ್ಟ್ನಿಂದ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ
Team Udayavani, Apr 3, 2020, 11:11 AM IST
ಮುಳಬಾಗಿಲು: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತದಿಂದ ನಗರದ ಕೋರ್ಟ್ ಆವರಣ ದಲ್ಲಿ ಕೋವಿಡ್ 19 ವೈರಸ್ ಕುರಿತು ಜನಜಾಗೃತಿ ಅಭಿಯಾನ ನಡೆಯಿತು. ಪ್ರಧಾನ ಸಿವಿಲ್ ನ್ಯಾ. ಹಾಜಿಹುಸೇನ್ ಸಾಬ ಯಾದವಾಡ ಜಾಗೃತಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ಸರ್ಕಾರದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾ. ಬಿ.ಸುಜಾತ ಸುವರ್ಣ, ಹೆಚ್ಚುವರಿ ಸಿವಿಲ್ ನ್ಯಾ.ಎ.ಎನ್.ಕಾಂತಮ್ಮ, ತಹಶೀಲ್ದಾರ್ ಕೆ.ಎನ್.ರಾಜಶೇಖರ್, ವಕೀಲರ ಸಂಘದ ಅಧ್ಯಕ್ಷ ಎಂ.ಎಲ್.ವೆಂಕಟೇಶ್, ಹಿರಿಯ ವಕೀಲ ಎಂ.ಎಸ್.ಶ್ರೀನಿವಾಸರೆಡ್ಡಿ, ವಕೀಲರ ಸಂಘದ ಕಾರ್ಯದರ್ಶಿ ವೇಣುಗೋಪಾಲ್, ಮಾಜಿ ಅಧ್ಯಕ್ಷ ಪ್ರಭಾಕರ್, ಪ್ರಸನ್ನ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್