ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಜಾಥಾ


Team Udayavani, Sep 4, 2019, 11:44 AM IST

kolar-tdy-2

ಕೋಲಾರ ನಗರದ ದೇವರಾಜ ಅರಸು ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದಿಂದ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ನಡೆಯಿತು.

ಕೋಲಾರ: ರಾಷ್ಟ್ರೀಯ ಪೋಷಣೆ ವಾರ ಆಚರಣೆ ಪ್ರಯುಕ್ತ ನಗರದ ದೇವರಾಜ ಅರಸು ವೈದ್ಯಕೀಯ ಮಹಾ ವಿದ್ಯಾಲಯದ ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದಿಂದ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗ, ಪ್ರತಿವರ್ಷದಂತೆಯೇ ಸಾರ್ವಜನಿಕರಿಗೆ ಆಹಾರ, ಆರೋಗ್ಯ ಮತ್ತು ಪರಿಸರ ಸಂಬಂಧ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, ಅಂತೆಯೇ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜಾಥಾದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಬಳಕೆಯ ದುಷ್ಪರಿಣಾಮಗಳು ಹಾಗೂ ಇದಕ್ಕೆ ಪರ್ಯಾಯವಾಗಿ ಬಳಸಬಹುದಾದ ಸುರಕ್ಷಿತ ಸಾಧನಗಳ ಬಗ್ಗೆ ಘೋಷಣೆಗಳನ್ನು ಕೂಗುವುದರ ಜತೆಗೆ ಪ್ಲಾಸ್ಟಿಕ್‌ ಚೀಲಗಳ ಬದಲಾಗಿ ಬಟ್ಟೆಯ ಚೀಲಗಳನ್ನು ವಿತರಣೆ ಮಾಡಿದರು. ಸೆ.4ರಿಂದ 7ರವರೆಗೆ ಆಹಾರ ನಿಯಮಗಳ ಶಿಕ್ಷಣ ಕಾರ್ಯಕ್ರಮವನ್ನು ಅಂತರಗಂಗೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ಕೊತ್ತಮಂಗಲದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುವುದಾಗಿ ಇದೇ ವೇಳೆ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕುಲಪತಿ ಡಾ.ಎಸ್‌.ಕುಮಾರ್‌, ದೇವರಾಜ ಅರಸ್‌ ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಡಾ.ಎ.ವಿ.ಎಂ.ಕುಟ್ಟಿ, ವೈದ್ಯಕೀಯ ವಿಭಾಗದ ಉಪ ಕುಲಪತಿ ಡಾ.ಸಿ.ಕೆ.ರಂಜನ್‌, ವೈದ್ಯಕೀಯ ಅಧೀಕ್ಷಕ ಡಾ.ವಿ.ಲಕ್ಷ್ಮಯ್ಯ, ವೈದ್ಯಕೀಯ ಪೋಷಣೆ ಮತ್ತು ಆಹಾರ ನಿಯಮಗಳ ವಿಭಾಗದ ಮುಖ್ಯಸ್ಥೆ ಡಾ.ಮಾಧವಿರೆಡ್ಡಿ, ಸಿಬ್ಬಂದಿ ಡಾ.ಅನೀಸ್‌ ಫಾತಿಮಾ ತಬಸ್ಸುಮ್‌, ಡಾ.ಶಿವಕುಮಾರ್‌, ಎನ್‌.ಅಂಜಲಿ, ನಗರಸಭೆ ಮಾಜಿ ಸದಸ್ಯ ವೆಂಕಟೇಶ್‌ಪತಿ, ಆರೋಗ್ಯ ನಿರೀಕ್ಷಕಿ ಮರಿಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.