ಕೋವಿಡ್ ತಡೆಗೆ ಮುನ್ನೆಚ್ಚರಿಕೆ ವಹಿಸಿ


Team Udayavani, Sep 28, 2020, 4:06 PM IST

kolar-tdy-1

ಮುಳಬಾಗಿಲು: ಕೋವಿಡ್ ಸೋಂಕು ಮಹಾಮಾರಿಯಾದರೂ ಅದು ನಮಗೊಂದು ಸವಾಲು, ನಾವು ಹೇಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂಬುದನ್ನು ನಮಗೆ ಕಲಿಸಿದೆ. ಕೋವಿಡ್ ಹರಡುವಿಕೆ ತಡೆಗೆ ಸ್ವತ್ಛತೆ  ಕಾಪಾಡಿಕೊಳ್ಳುವುದರ ಜೊತೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಬಿಇಒ ಗಿರಿಜೇಶ್ವರಿ ದೇವಿ ತಿಳಿಸಿದರು.

ತಾಲೂಕಿನ ಮಲ್ಲನಾಯ ಕನಹಳ್ಳಿಯ ವಾರಿಧಿ ಪಬ್ಲಿಕ್‌ ಸ್ಕೂಲ್‌ ನಲ್ಲಿ ಏರ್ಪಡಿಸಲಾಗಿದ್ದ ವಾರಿಧಿ ವಾತ್ಸಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಹುತೇಕ ಖಾಸಗಿ ಶಾಲೆಗಳು ಇಂಗ್ಲೀಷ್‌ ವ್ಯಾಮೋಹ ಮತ್ತು ಮಾಡ್ರನ್‌ ಸಂಸ್ಕೃತಿಯನ್ನು ಅಳವಡಿಸಿಕೊಂಡು ನಡೆಯುತ್ತಿವೆ. ಆದರೆ ವಾರಿಧಿ ಪಬ್ಲಿಕ್‌ ಸ್ಕೂಲ್‌ ಪುರಾತನ ಜಾನಪದ ಶೈಲಿಯಲ್ಲಿ ಅರಳಿಕಟ್ಟೆ ಸಂಸ್ಕೃತಿ, ನವಧಾನ್ಯಗಳ ಬಳಕೆ ಸೇರಿದಂತೆ ಹತ್ತು ಹಲವು ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸುತ್ತಿರುವ ಸನ್ನಿವೇಶ ಗಮನಿಸಿದರೆ, ಮುಂಬರುವ ಪೀಳಿಗೆಗೆ ನಮ್ಮ ಪುರಾತನವಾದ ಸಂಸ್ಕೃತಿಯ ಪಾಠ ಮಾಡುವ  ಮೂಲಕ ಕಲೆ ಸಾಹಿತ್ಯ ಉಳಿಸಿ ಬೆಳೆಸುವ ಎಲ್ಲಾ ಲಕ್ಷಣಗಳನ್ನು ಕಾಣಬಹುದಾಗಿದೆ ಎಂದರು.

ವಾರಿಧಿ ಪಬ್ಲಿಕ್‌ ಸ್ಕೂಲ್‌ನ ಆಡಳಿತಾಧಿಕಾರಿ ಮಂಜುನಾಥ್‌ ರೆಡ್ಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸುವ ನಿಟ್ಟಿನಲ್ಲಿ ನಮ್ಮ ಶಾಲೆಯ ಶಿಕ್ಷಕ ಸಿಬ್ಬಂದಿ ಸದಾ ನಿರತರಾಗಿದ್ದಾರೆ. ನಮ್ಮ ಸಿಬ್ಬಂದಿ ನಿಮ್ಮ ಮನೆಯ ಹತ್ತಿರ ಬಂದಾಗ ಸಹಕರಿಸಿ ಎಂದು ಹೇಳಿದರು.

ಮುಖಂಡರಾದ ಸುಬ್ಟಾರೆಡ್ಡಿ, ಕೇಶವರೆಡ್ಡಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸಗೌಡ, ಜಯರಾಂರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ, ಮಲ್ಲನಾಯಕನಹಳ್ಳಿ ಗ್ರಾಪಂ ಪಿಡಿಒ ರಮೇಶ್‌, ಮುಖ್ಯಶಿಕ್ಷಕವಿ.ದಿವಾಕರ್‌,ಶಿಕ್ಷಕರಾದ ದೊಮ್ಮಸಂದ್ರ ನರಸಿಂಹ, ಕುಸುಮ, ಸೌಮ್ಯಾ ಸೇರಿದಂತೆ ಹಲವರು  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.