ಬಹಿರಂಗ ಚರ್ಚೆಗೆ ಶಾಸಕರು ಸಿದ್ಧವೇ?


Team Udayavani, Feb 23, 2023, 3:29 PM IST

tdy-17

ಬೇತಮಂಗಲ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ಆಶಯದಂತೆ ಮತದಾರರಿಗೆ ಚುನಾವಣೆ ವೇಳೆಯಲ್ಲಿ ಹಣವನ್ನು ನೀಡದೆ ಗೆಲ್ಲಲಿ ಎಂದು ಕೆಲವು ದಲಿತ ಮುಖಂಡರು ಇತ್ತೀಚಿಗೆ ಶಾಸಕಿ ಎಂ. ರೂಪಕಲಾ ಮತ್ತು ಮೋಹನ್‌ ಕೃಷ್ಣ ಅವರಿಗೆ ಸವಾಲು ಹಾಕಿದ್ದು, ಈ ಸವಾಲಿಗೆ ತಾವು ಸಿದ್ಧರಿದ್ದು ಶಾಸಕರು ಹಾಗೂ ಇತರೆ ಆಕಾಂಕ್ಷಿಗಳು ಬಹಿರಂಗ ಚರ್ಚೆ ಬರಲಿ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿ ವಿ.ಮೋಹನ್‌ ಕೃಷ್ಣ ಸವಾಲು ಹಾಕಿದರು.

ಕೆಜಿಎಫ್ ವಿಧಾನಸಭೆ ಕ್ಷೇತ್ರದಲ್ಲಿ ಕೆಲವು ದಲಿತ ನಾಯಕರು ಅಂಬೇಡ್ಕರ್‌ ರಚಿಸಿದ ಸಂವಿಧಾನಕ್ಕೆ ಅಪಪ್ರಚಾರ ನಡೆಸುವಂತೆ ಮತದಾರರಿಗೆ ಅಮೀಷಗಳನ್ನು ಒಡ್ಡಲಾಗುತ್ತಿದೆ ಎಂಬ ಆರೋಪವನ್ನು ಮಾಡಿದ್ದು ಅಂಬೇಡ್ಕರ್‌ ರವರ ಆಶಯದಂತೆ ಪ್ರಚಾರ ನಡೆಸಲು ನಾನು ರೆಡಿ ಇದ್ದೇನೆಂದು ಮೋಹನ್‌ಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದ ಬಳಿಯ ಮಹದೇವಪುರ ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮೋಹನ್‌ಕೃಷ್ಣ, ನಾನು ಒಬ್ಬ ಬಡ ರೈತನ ಮಗನಾಗಿ ಹುಟ್ಟಿ ಆರ್ಥಿಕವಾಗಿ ಸದೃಢನಾಗಿದ್ದು ನನ್ನಂತೆ ಕೆಜಿಎಫ್ ವಿಧಾನಸಭೆ ಕ್ಷೇತ್ರದಲ್ಲಿನ ಪ್ರತಿಯೊಬ್ಬ ತಾಯಂದಿರುವ ಶಕ್ತಿವಂತರಾಗಬೇಕು ಎಂಬ ಉದ್ದೇಶದಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯ ಹಸ್ತವನ್ನು ಚಾಚುತ್ತಿದ್ದೇನೆ ಎಂದರು.

ನನಗೆ ಯಾವುದೆ ಅಧಿಕಾರವಿಲ್ಲ ಆದರು ನನ್ನ ದುಡಿಮೆಯಲ್ಲಿ ಬಂದಂತಹ ಹಣವನ್ನು ಬಡವರಿಗೆ ನೀಡುತ್ತಿದ್ದೇನೆ. ಆದರೆ, ಕಳೆದ 27 ವರ್ಷಗಳಿಂದ ರಾಜ್ಯಭಾರ ನಡೆಸಿದ ಮಾಜಿ ಕೇಂದ್ರ ಸಚಿವ ಕೆ.ಎಚ್‌. ಮುನಿಯಪ್ಪ ಮತ್ತು ಇದೀಗ ಶಾಸಕಿಯಾಗಿರುವ ಪುತ್ರಿ ರೂಪಕಲಾ ಡಿಸಿಸಿ ಬ್ಯಾಂಕ್‌ ಮೂಲಕ ಬಡವರನ್ನು ಸಾಲದ ಕೂಪದಲ್ಲಿ ತಳ್ಳಿದ್ದಾರೆ. ಶಾಸಕಿಯಾಗಿ ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ನಡೆಸದೆ ಕೇವಲ ಹಣ ಹಂಚಿಕೆ ಮಾಡುವುದನ್ನು ಅಭ್ಯಾಸಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಅವರಿಗೆ ಮತದಾರರು ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಆರೋಪಿಸಿದರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಯಪ್ರಕಾಶ್‌ ನಾಯ್ಡು, ಗ್ರಾಪಂ ಮಾಜಿ ಅಧ್ಯಕ್ಷ ನವೀಣ್‌ ರಾಮ್‌, ಗ್ರಾಪಂ ಸದಸ್ಯ ಕಣ್ಣೂರು ಚಲಪತಿ, ಮುಖಂಡ ಕೃಷ್ಣಪ್ಪ, ಗಂಗಿರೆಡ್ಡಿ ಇತರರಿದ್ದರು.

ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲು ರೆಡಿ : ದಲಿತ ಮುಖಂಡರ ಮಾತುಗಳನ್ನು ನಾನು ಒಪ್ಪುತ್ತೇನೆ. ಆದರೆ, ಶಾಸಕಿ ರೂಪಕಲಾ ರವರು ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ವೇದಿಕೆಗಳಲ್ಲಿ ಚರ್ಚೆ ನಡೆಸಲು ಸಿದ್ಧರಾಗಿದ್ದಾರಾ? ನಾನು ಮಾತ್ರ ರೆಡಿಯಾಗಿದ್ದೇನೆ ಎಲ್ಲಿ ಯಾವ ವೇದಿಕೆಗೆ ಕರೆದರು ಬರಲು ಸಿದ್ಧನಿದ್ದೇನೆ ಎಂದು ಬಹಿರಂಗವಾಗಿ ಸವಾಲ್‌ ಹಾಕಿದರು. ಚುನಾವಣೆಗಾಗಿ ಹಣದ ದಬ್ಟಾಳಿಕೆ ಮಾಡಿದವರು ಶಾಸಕರು ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಈಗಲೂ ಕೆಜಿಎಫ್ ಜನತೆಯನ್ನು ಸಾಲಕ್ಕೆ ಸಿಲುಕಿಸಿದ್ದಾರೆ. ದಲಿತ ಮುಖಂಡರು ಹೇಳಿದಂತೆ ಅಂಬೇಡ್ಕರ್‌ ಆಶಯದಂತೆ ಚುನಾವಣೆ ಎದುರಿಸಲು ಮೊದಲು ಶಾಸಕರು ಸವಾಲನ್ನು ಸ್ವೀಕರಿಸಲಿ ಎಂದು ಹೇಳಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.