ಯುವಕರನ್ನು ಸಶಕ್ತಗೊಳಿಸಿ ಕ್ರೀಡಾ ಸಂಸ್ಕೃತಿ ಬೆಳೆಸುವುದು ಅಗತ್ಯ


Team Udayavani, Apr 5, 2021, 3:43 PM IST

ಯುವಕರನ್ನು ಸಶಕ್ತಗೊಳಿಸಿ ಕ್ರೀಡಾ ಸಂಸ್ಕೃತಿ ಬೆಳೆಸುವುದು ಅಗತ್ಯ

ಕೋಲಾರ: ಜೀವನಕ್ಕೆ ಭದ್ರತೆ ಒದಗಿಸುವ ಸಾಹಸ ಕ್ರೀಡೆಗಳ ಬಗ್ಗೆ ಮಕ್ಕಳು ಯುವಕರು ಆಸಕ್ತಿ ವಹಿಸ ಬೇಕು. ದೈಹಿಕವಾಗಿ ಸದೃಢವಾದ ಆರೋಗ್ಯಹೊಂದಲು ಸಾಹಸಮಯ ಪ್ರವೃತ್ತಿ ಬೆಳೆಸಿಕೊಳ್ಳ ಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮಕ್ಕಳು ಮತ್ತುಯುವಕರನ್ನು ಸಶಕ್ತಗೊಳಿಸಿ, ನಾಗರಿಕರಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಬೇಕು ಎಂದು ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತ ರವೀಂದ್ರ ತಿಳಿಸಿದರು.

ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಸಾಹಸಅಕಾಡೆಮಿ, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಹಾಗೂ ಭಾರತೀಯ ಪರ್ವತಾರೋಹಣಸಂಸ್ಥೆ. ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ಬೌಲ್ಡರಿಂಗ್‌ (ಕಲ್ಲುಬಂಡೆಗಳ ಏರುವ) ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಸಾಹಸ ಕ್ರೀಡೆಗಳನ್ನು ಇಡೀ ರಾಜ್ಯಾದ್ಯಂತ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರಥಮವಾಗಿ ಕೋಲಾರ ಜಿಲ್ಲೆಯಲ್ಲಿ ಆಯೋಜನೆ ಮಾಡಲಾಗಿದೆ.

ಮಕ್ಕಳು ಈ ರೀತಿಯ ಪರಿಸರದಲ್ಲಿ ಪಾಲ್ಗೊಳ್ಳುವುದುಅನುಭವಿಸುವುದು, ಪರಿಸರವನ್ನು ಉಳಿಸುವುದುಬಹಳ ಮುಖ್ಯ. ವಿವಿಧ ಹಂತದ ಸ್ಪರ್ಧೆಗಳು ಇಲ್ಲಿ ನಡೆಯುತ್ತವೆ. ಒಲಂಪಿಕ್‌ ದೃಷ್ಟಿಯಲ್ಲಿಟ್ಟುಕೊಂಡು ಉತ್ತಮ ರೀತಿಯಲ್ಲಿ ಸಾಧನೆ ಮಾಡ ಬೇಕು. ಕೋಲಾರ ಜಿಲ್ಲೆಯಲ್ಲಿ ಸಾಹಸ ಅಕಾಡೆಮಿಗೆ ಸಂಬಂಧಿಸಿದ ಸ್ಪರ್ಧೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತೇವೆ. ಈ ವರ್ಷದ ಬಜೆಟ್‌ನಲ್ಲಿ ಕೂಡ ಎಲ್ಲಾ ಜಿಲ್ಲೆಗಳಲ್ಲಿ ಬೌಲ್ಡರಿಂಗ್‌ ರೀತಿಯ ಸಾಹಸ ಸ್ಪರ್ಧೆಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ತಿಳಿಸಿದರು.

ಶಿಕ್ಷಣದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ:ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಮಾತನಾಡಿ, ದೈಹಿಕವಾಗಿ ಸದೃಢವಾದ ಆರೋಗ್ಯ ಹೊಂದ ಬೇಕು. ಸಾಹಸಮಯ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು. ಆಗ ಮಾನಸಿಕ ಸಮತೋಲನಕಾಪಾಡಲು ಸಾಧ್ಯ. ಕೋಲಾರ ಜಿಲ್ಲೆಯಲ್ಲಿ ಸಾಹಸ ಕ್ರೀಡೆಗೆ ಬಹಳಷ್ಟು ಅವಕಾಶವಿದೆ.ಜಿಲ್ಲೆಯಲ್ಲಿ ಶಾಶ್ವತ ಸಾಹಸ ಅಕಾಡೆಮಿ ಮಾಡಲುಸಹಕರಿಸಲಾಗುವುದು.ಭವಿಷ್ಯದಲ್ಲಿ ಕೋಲಾರಜಿಲ್ಲೆಯಲ್ಲಿ ಈ ರೀತಿಯ ಸಾಹಸ ಕ್ರೀಡೆಗಳು ನಡೆಯಬೇಕು ಎಂದು ತಿಳಿಸಿದರು.

ಭಯ ದೂರವಿಡಿ: ಜಿಪಂ ಸಿಇಒ ಎನ್‌. ಎಂ.ನಾಗರಾಜ್‌ ಮಾತನಾಡಿ, ವೈಫಲ್ಯದಭಯವನ್ನು ದೂರವಿಡಬೇಕು. ಬೀಳುವುದುಮತ್ತು ವಿಫಲವಾಗುವುದು, ಮೇಲಕ್ಕೆ ಏರುವಷ್ಟೇಒಂದು ಭಾಗವಾಗಿದೆ. ನೀವು ಬೀಳದಿದ್ದರೆ ನೀವುಸಾಕಷ್ಟು ಪ್ರಯತ್ನಿಸಿಲ್ಲ ಎಂದು ಅರ್ಥ ಎಂದು ಸಲಹೆ ನೀಡಿದರು.

ಈಜುಕೊಳ ನಿರ್ಮಾಣವಾಗಲಿ: ವಿಧಾನಪರಿಷತ್‌ ಸದಸ್ಯ ಇಂಚರ ಗೋವಿಂದರಾಜು ಮಾತ ನಾಡಿ, ಮಕ್ಕಳು ಯುವಕರು ಮನೋಲ್ಲಾಸದಿಂದಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಜಿಲ್ಲೆಯಲ್ಲಿ ಕ್ರೀಡಾಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು.ಜಿಲ್ಲಾ ಕೇಂದ್ರದಲ್ಲಿ ಈಜುಕೊಳ ನಿರ್ಮಾಣ  ವಾಗಬೇಕು ಎಂದು ತಿಳಿಸಿದರು.

ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ನಿರ್ದೇಶಕರು ಹಾಗೂಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಸುಭಾಶ್‌ ಚಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಸಹಾಯಕ ನಿರ್ದೇಶಕ ಮಂಜುನಾಥ್‌, ಜನರಲ್‌ ತಿಮ್ಮಯ್ಯ ಅಕಾಡೆಮಿಯ ಸದಸ್ಯರಾದ, ರವೀಂದ್ರಮುನಿರಾಜು. ಸ್ಥಳೀಯ ಗ್ರಾಪಂ ಸದಸ್ಯರಾದ ಚಂದಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.