ಮತ್ತಿಬ್ಬರು ಉಗ್ರರ ಸೆರೆ; ಕೋಲಾರದಲ್ಲಿ ಪೊಲೀಸರ ಕಾರ್ಯಾಚರಣೆ


Team Udayavani, Jan 14, 2020, 6:15 AM IST

KOLARA-1

ಕೋಲಾರ ಸಮೀಪದ ಖಾದ್ರಿಪುರ ಹೊರವಲಯದ ಬೆಟ್ಟದ ತಪ್ಪಲಿನಲ್ಲಿ 5 ದಿನ ಉಗ್ರ ಆಶ್ರಯ ಪಡೆದಿದ್ದ ಪಾಳುಬಿದ್ದ ಮನೆ.

ಕೋಲಾರ: ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸೆರೆಸಿಕ್ಕ ಶಂಕಿತ ಉಗ್ರ ಮೆಹಬೂಬ್‌ ಪಾಷಾನ “ಕೋಲಾರ ನಂಟು’ ಬಯಲಾಗಿದೆ. ಈತನಿಗೆ ಆಶ್ರಯ ನೀಡಿದ್ದಾರೆ ಎನ್ನಲಾಗಿರುವ ಇಬ್ಬರನ್ನು ಚೆನ್ನೈಯ “ಕ್ಯು’ ಬ್ರಾಂಚ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದ ಪ್ರಶಾಂತ್‌ ನಗರದ ಮೊಹಮ್ಮದ್‌ ಜಹೀದ್‌ (24) ಮತ್ತು ಬೀಡಿ ಕಾಲನಿ ನಿವಾಸಿ ಸಲೀಂ ಖಾನ್‌ (42) ಬಂಧಿತರು.

ಇವರಿಬ್ಬರನ್ನೂ ಜ.3ರಂದೇ ಬೆಂಗಳೂರು ಸಿಸಿಬಿ ಪೊಲೀಸರ ನೆರವಿನಿಂದ ಚೆನ್ನೈಯ ಕ್ಯು ಬ್ರಾಂಚ್‌ನ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಮಾಹಿತಿಯನ್ನು ರಹಸ್ಯ ವಾಗಿ ಇಡಲಾಗಿದ್ದು, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಅನಂತರ ವಿಚಾರ ಬಯಲಾಗಿದೆ. ರವಿವಾರ ಇವರನ್ನು ಕೋಲಾರಕ್ಕೆ ಕರೆತಂದು, ಮೆಹಬೂಬ್‌ ಪಾಷಾನಿಗೆ ಆಶ್ರಯ ನೀಡಿದ್ದ ಮನೆಯ ತಪಾಸಣೆ ನಡೆಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತಪಾಸಣೆ ವೇಳೆ ಮೆಹಬೂಬ್‌ಗ ಸೇರಿದ ಮಹತ್ವದ ಲ್ಯಾಪ್‌ಟಾಪ್‌ ಸೇರಿ ಕೆಲವು ದಾಖಲೆ ಪತ್ತೆಯಾಗಿವೆ ಎನ್ನಲಾಗಿದೆ.

ಶಂಕಿತ ಉಗ್ರ ಮೆಹಬೂಬ್‌ ಪಾಷಾ ಕೆಲವು ದಿನಗಳ ಹಿಂದೆ ಕೋಲಾರದಲ್ಲಿ ಆಶ್ರಯ ಪಡೆ ದಿದ್ದ ಎನ್ನಲಾಗಿದೆ. ಈತ ಖಾದ್ರಿಪುರ ಗ್ರಾಮದ ಹೊರವಲಯದ ಬೆಟ್ಟದ ತಪ್ಪಲಿ ನಲ್ಲಿದ್ದ ಪಾಳು ಬಿದ್ದ ಮನೆಯಲ್ಲಿ 5 ದಿನ ಇದ್ದ. ಅಲ್ಲದೆ, ಕೆಲವು ಸ್ಥಳೀಯ ಯುವಕ ರನ್ನು ಸೇರಿಸಿಕೊಂಡು ಸಭೆ ನಡೆಸುತ್ತಿದ್ದ ಎನ್ನಲಾಗಿದೆ.

ಸ್ಥಳೀಯ ಪೊಲೀಸರಿಗೂ ಮಾಹಿತಿ ಇಲ್ಲ
ಬಂಧನದ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ಇರಲಿಲ್ಲ. ಶಂಕಿತ ಉಗ್ರ ಮೆಹಬೂಬ್‌ನೊಂದಿಗೆ ಈ ಇಬ್ಬರೂ ಬಂಧಿತರು ಸಂಪರ್ಕದಲ್ಲಿದ್ದರು. ಬೆಂಗಳೂರಿನಲ್ಲಿ ನಕಲಿ ದಾಖಲೆ ಸಿದ್ಧ ಮಾಡಿಕೊಂಡಿದ್ದ ಇವರು, ವಿದೇಶಕ್ಕೆ ಹಾರಲು ಸಿದ್ಧವಾಗಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.