![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸ್ಮಶಾನ ಒತ್ತುವರಿ ದೂರು: ಪರಿಶೀಲನೆ
Team Udayavani, Jan 2, 2020, 4:22 PM IST
![kolar-tdy-1](https://www.udayavani.com/wp-content/uploads/2020/01/kolar-tdy-1-1-620x270.jpg)
ಬಂಗಾರಪೇಟೆ: ತಾಲೂಕಿನ ಸಿಂಗರಹಳ್ಳಿ ಗ್ರಾಮದಲ್ಲಿ ಸ್ಮಶಾನ ಒತ್ತುವರಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ದೂರಿನ ಮೇರೆಗೆ ತಹಶೀಲ್ದಾರ್ ಕೆ.ಬಿ. ಚಂದ್ರಮೌಳೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಸಿಂಗರಹಳ್ಳಿ ಸರ್ವೆ ನಂ.27ರಲ್ಲಿ 17 ಎಕರೆ ಗೋಮಾಳ ಇದೆ. ಇದರಲ್ಲಿ ಸ್ಮಶಾನಕ್ಕೆ ಸ್ಥಳ ನಿಗದಿಯಾಗಿದೆ. ಆದರೆ, ಇತ್ತೀಚಿಗೆ ಮಂಜುನಾಥ್ ಅವರ ಕುಟುಂಬದವರ ಸ್ಮಶಾನಕ್ಕೆ ಬೇಲಿ ಹಾಕಿರುವುದರಿಂದ ಗ್ರಾಮದಲ್ಲಿ ನಿಧನರಾದವರನ್ನು ಶವ ಸಂಸ್ಕಾರ ಮಾಡಲು ಸ್ಥಳವಿಲ್ಲ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಿ, ನ್ಯಾಯಕ್ಕಾಗಿ ಒತ್ತಾಯಿಸಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಕೆ.ಬಿ.ಚಂದ್ರಮೌಳೇಶ್ವರ್, ಸ್ಥಳಕ್ಕೆ ಆಗಮಿಸಿ ಸ್ಮಶಾನಭೂಮಿ ಒತ್ತುವರಿ ಮಾಡಿಕೊಳ್ಳಲಾಗಿದ್ದ ಮಂಜುನಾಥ್ ಹಾಗೂ ಗ್ರಾಮಸ್ಥರ ವಿಚಾರಣೆ ಮಾಡಿ, ಮೂಲ ದಾಖ ಲಾತಿಗಳನ್ನು ಪರಿಶೀಲನೆ ಮಾಡಿ, ಮೂರು ದಿನಗಳೊಳಗೆ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ಈ ವೇಳೆ ಕಂದಾಯ ನಿರೀಕ್ಷಕ ಗೋಪಾಲ್, ಪಿಡಿಒ ಸರಸ್ವತಿ, ಗ್ರಾಪಂ ಸದಸ್ಯ ಅಂಬೇಡ್ಕರ್, ನಾರಾಯಣ, ಮಂಜುನಾಥ್, ಮಧು ಮುಂತಾದವರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.