ಶುದ್ಧ ನೀರಿನ ಘಟಕ ದುರಸ್ತಿ ಯಾವಾಗ?


Team Udayavani, Jun 4, 2022, 7:33 PM IST

Untitled-1

ಬಂಗಾರಪೇಟೆ: ಪಟ್ಟಣದ ಪ್ರದೇಶದ ನಾಗರೀಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ಹಿತದೃಷ್ಠಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟನಗಳನ್ನು ಅಳವಡಿಸಿದೆ. ಆದರೆ ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿಸದೆ ಆಡಳಿತ ಯಂತ್ರ ಕಡೆಗಣಿಸಿರುವುದರಿಂದ ಗ್ರಾಮಗಳಲ್ಲಿ ಮತ್ತೆ ಹಳೇ ಪದ್ಧತಿಗೆ ಮರಳುವಂತಾಗಿದೆ.

ತಾಲೂಕಿನ ಆಂದ್ರಪ್ರದೇಶ, ತಮಿಳುನಾಡಿನ ಗಡಿಭಾಗಕ್ಕೆಗೆ ಅಂಟಿಕೊಂಡಿರುವ ದೋಣಿ ಮಡಗು ಗ್ರಾಪಂ ವ್ಯಾಪ್ತಿಯ ಪೊಲೇನಹಳ್ಳಿ ಹಾಗೂ ಕೆದರಿನತ್ತ ಗ್ರಾಮಗಳಲ್ಲಿರುವ ಶುದ್ಧ ಕುಡಿವವ ನೀರಿನ ಘಟಕಗಳು ಕೆಟ್ಟು ಹಲವು ವರ್ಷಗಳೇ ಕಳೆದರೂ ಯಾರೂ ದುರಸ್ತಿ ಗೊಳಿಸದ ಕಾರಣ ಗ್ರಾಮಸ್ಥರು ಶುದ್ಧ ನೀರಿಗಾಗಿ ಕಿ.ಮೀ ಗಟ್ಟಲೆ ಅಲೆಯುವಂತಾಗಿದೆ.

ಈ ಎರಡೂ ಗ್ರಾಮಗಳಲ್ಲಿ ಫ್ಲೋರೈಡ್‌ ಅಂಶ ಅಧಿಕವಾಗಿದ್ದು ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ಶರಣಾಗಿದ್ದರು. ನಿತ್ಯ ಒಂದಲ್ಲಾ ಒಂದು ಅನಾರೋಗ್ಯಕ್ಕೆ ಸಿಲುಕಿ ಪರ ದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶುದ್ಧ ನೀರಿನ ಘಟಗಳನ್ನು ಅಳವಡಿಸಿತ್ತು. ಪ್ರಾರಂಭದಲ್ಲಿ ಯಂತ್ರಗಳನ್ನು ಉತ್ತಮವಾಗಿ ನಿರ್ವಹಣೆ ಸಹ ಮಾಡುತ್ತಿದ್ದರು. ಆದರೆ ಈಗ ಯಂತ್ರಗಳು ಕೆಟ್ಟು ತುಕ್ಕು ಹಿಡಿದಿದ್ದರೂ ಕೇಳುವವರೇ ಇಲ್ಲ. ಕದರಿನತ್ತ ಗ್ರಾಮದಲ್ಲಿ ಅಧಿಕವಾಗಿ ನೀರಿನಲ್ಲಿ ಫ್ಲೋರೈಡ್‌ ಅಂಶವಿದ್ದು ಈ ಗ್ರಾಮದಲ್ಲಿ ಲಭ್ಯ ಇರುವ ನೀರನ್ನು ಕುಡಿದರೆ ಜನರು ನಾನಾ ಸಮಸ್ಯೆಗಳಿಗೆ ತುತ್ತಾಗಿದ್ದರು. ಯುವಕರೂ ಸೇರಿದಂತೆ ಎಲ್ಲರಿಗೂ ಹಲ್ಲುಗಳು ಸವೆತ ಮೂಲೆಗಳು ಸಹ ಸವೆದು ನರಕಯಾತನೆ ಅನುಭಸುತ್ತಿದ್ದರು. ಕೆಲವರು ಗ್ರಾಮವನ್ನೇ ತೊರೆದಿದ್ದರು. ಮತ್ತೆ ಲವಣಾಂಶದಿಂದ ಕೂಡಿರುವ ನೀರನ್ನು ಜನರು ಕುಡಿಯುವ ಅನಿವಾರ್ಯತೆ ಎದುರಾಗಿದೆ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಕೆಟ್ಟಿರುವ ಯಂತ್ರಗಳನ್ನು ದುರಸ್ತಿಗೊಳಿಸಿ ಲವಣಾಂಶದ ನೀರು ಕುಡಿಯುವುದನ್ನು ತಪ್ಪಿಸುವರೇ ಎಂದು ಎರಡೂ ಗ್ರಾಮಸ್ಥರು ಆಸೆ ಕಣ್ಣಿನಿಂದ ಎದುರು ನೋಡುತ್ತಿದ್ದಾರೆ.

ನೀರಿಗಾಗಿ ಅಲೆಯುವ ಪರಿಸ್ಥಿತಿ ನಿರ್ಮಾಣ : ಸರ್ಕಾರ ಕೆನರಾ ಬ್ಯಾಂಕ್‌ ಸಹ ಭಾಗಿತ್ವದಲ್ಲಿ ಶುದ್ಧ ನೀರಿನ ಘಟನೆ ತೆರೆಯಿತು. ಈಗ ಯಂತ್ರ ಕೆಟ್ಟು ವರ್ಷಗಳೇ ಕಳೆದರೂ ಯಾರೂ ಗ್ರಾಮದ ಕಡೆ ಮುಖ ಮಾಡಿಲ್ಲ. ಇದೇ ರೀತಿ ಪೊಲೇನಹಳ್ಳಿ ಗ್ರಾಮದ ಸ್ಥಿತಿ ಇದೆ.ಈ ಎರಡೂ ಗ್ರಾಮದವರು ಶುದ್ಧ ನೀರನ್ನು ಕುಡಿದು ಅಭ್ಯಾಸವಾಗಿದ್ದು ಬೋರ್‌ ನೀರು ಕುಡಿಯಲು ಆಗದೆ ಶುದ್ಧ ನೀರಿಗಾಗಿ ನಿತ್ಯ ದೂರದ ಗ್ರಾಮಗಳತ್ತ ಅಲೆಯುವಂತಾಗಿದೆ.

ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾಪಂಗೆ ದೂರು ನೀಡಿದರೆ ನಮ್ಮ ವ್ಯಾಪ್ತಿಗೆ ಬರಲ್ಲ ಎನ್ನುವರು ಜಿಪಂ ಇಲಾಖೆ ಎಇಇ ಗಮನಕ್ಕೆ ತಂದರೂ ಉಪಯೋಗ ವಾಗಿಲ್ಲ, ಇನ್ನು ಶಾಸಕರ ಗಮನಕ್ಕೆ ತಂದರೂ ಅವರೂ ಸಹ ಆಸಕ್ತಿ ತೋರು ತ್ತಿಲ್ಲ ಎಂದು ಗ್ರಾಮದ ರಿಯ ಮುಖಂಡ ರಾದ ಮುನಿವೆಂಕಟಪ್ಪ ದೂರಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.