ಕಸ ಗುಡಿಸಿ ಸ್ವಚ್ಛ ಶನಿವಾರ ಆಚರಣೆ
Team Udayavani, Mar 22, 2020, 4:36 PM IST
ಕೆಜಿಎಫ್: ನಗರದಲ್ಲಿ ಸ್ವಚ್ಛ ಶನಿವಾರ ಆಂದೋಲನದ ಅಂಗವಾಗಿ ನಗರಸಭೆ ಆಯುಕ್ತ ಸಿ.ರಾಜು, ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಾನ ಮಾಡಿ ರಸ್ತೆಯಲ್ಲಿನ ಕಸ ತೆರವು ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂ ಆಚರಣೆಗೆ ಕರೆ ನೀಡಿರುವುದರಿಂದ ನಗರದಲ್ಲಿ ಗ್ರಾಹಕರು ಬಿರುಸಿನಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು. ನಗರದ ಎಂ.ಜಿ.ಮಾರುಕಟ್ಟೆಯಲ್ಲಿರುವ 1500 ಅಂಗಡಿಗಳಲ್ಲಿ ಜನ ದಟ್ಟಣೆ ಇತ್ತು. ತಿಂಡಿ ತಿನಿಸುಗಳು, ತರಕಾರಿ, ಹಣ್ಣು ಹಂಪಲು, ಮಾಂಸ ಮೊದಲಾದ ಖಾದ್ಯಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್