ಸ್ವಚ್ಛತೆ ಕಾಪಾಡಿದರೆ ಉತ್ತಮ ಆರೋಗ್ಯಕ್ಕೆ ವರದಾನ


Team Udayavani, Feb 15, 2021, 8:35 PM IST

ಸ್ವಚ್ಛತೆ ಕಾಪಾಡಿದರೆ ಉತ್ತಮ ಆರೋಗ್ಯಕ್ಕೆ ವರದಾನ

ಬಂಗಾರಪೇಟೆ: ನಮ್ಮ ಮನೆ ಸುತ್ತಮುತ್ತಲು ಉತ್ತಮ ಪರಿಸರ, ಶಾಲೆ, ಆಸ್ಪತ್ರೆ, ಸಾರ್ವಜನಿಕ ಸ್ಥಳ ಗಳಲ್ಲಿ ಸ್ವಚ್ಛತೆ  ಕಾಪಾಡಿಕೊಂಡಲ್ಲಿ ಸಾಂಕ್ರಮಿಕ ಕಾಯಿಲೆಗಳಿಂದ ದೂರವಾಗಿ ಉತ್ತಮ ಆರೋಗ್ಯ ದಿಂದ ಜೀವನ ನಡೆಸಬಹುದಾಗಿರುವುದರಿಂದ ಎಲ್ಲರೂ ಸ್ವಚ್ಛತೆಗೆ ಆದ್ಯೆತೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.

ಪಟ್ಟಣದ ಬಜಾರ್‌ ರಸ್ತೆಯಲ್ಲಿ ಪುರಸಭೆ ಹಾಗೂ ಸ್ವಾಮಿ ವಿವೇಕಾನಂದ ಯುವಕರ ಸಂಘದಿಂದ ಹಮ್ಮಿಕೊಂಡಿದ್ದ ಸಚ್ಛ ಭಾರತ್‌ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಉತ್ತಮವಾಗಿರಲು ನಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿ ಕೊಂಡಿದ್ದು, ಆವರಣವನ್ನು ಸ್ವಚ್ಛಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಅರಿವು ಮೂಡಿಸಿ: ನಗರಗಳು ಶುದ್ಧವಾಗಿ, ಸಮೃದ್ಧವಾಗಿ ಮತ್ತು ಆರೋಗ್ಯದಿಂದ ಇರಬೇಕು ಎಂದು ಪ್ರತಿಪಾದಿಸುತ್ತ ಮಹಾತ್ಮಗಾಂಧಿರವರ ಕನಸು ನನಸು ಮಾಡಲು ಇಂದಿನ ಯುವಜನ ಮುಂದಾಗ ಬೇಕು. ಪಟ್ಟಣದಲ್ಲಿ ಸ್ವತ್ಛತೆ ಕಾಪಾಡಿ ಶುದ್ಧ ಆಹಾರ ಸೇವನೆ ಮತ್ತು ಎಲ್ಲರೂ ಆರೋಗ್ಯ ವಂತರಾಗಿ ಬಾಳ ಬೇಕಾದರೆ ಯುವಜನ ಸ್ವಚ್ಛತೆ ‌ ಮತ್ತು ಶೌಚಾಲಯ ಬಳಕೆ ಹಾಗೂ ರೋಗಗಳು ಬಾರ ದಂತೆ ಮುಂಜಾಗ್ರತೆ ವಹಿಸುವ ಬಗ್ಗೆ ಸಾರ್ವ ಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕೆಂದರು.

ತತ್ವಾದರ್ಶ ಪಾಲಿಸಿ: ಭಾರತೀಯ ಧಾರ್ಮಿಕತೆಯನ್ನು ಎತ್ತಿಹಿಡಿಯುವಲ್ಲಿ ಸ್ವಾಮಿ ವಿವೇಕಾನಂ ದರು ವಿಶ್ವದಲ್ಲೇ ಮೊದಲಿಗರಾಗಿ 1893 ರಲ್ಲಿ ಅಮೆರಿಕಾದ ಚಿಕಾಗೋ ನಗರದಲ್ಲಿ ನಡೆದ ಸಮ್ಮೇ ಳನದಲ್ಲಿ ಅವರಭಾಷಣಕ್ಕೆ ಪಾಶ್ಚಿಮಾತ್ಯರು ಬೆರ ಗಾಗಿ ಅವರ ಅನುಯಾಯಿಗಳಾದರು. ಸಮಾಜವು ಸಮಾನತೆಯನ್ನ ಹೊಂದಿದಾಗ ಮಾತ್ರ ಧರ್ಮವು ಉಳಿಯುತ್ತದೆಂಬ ವೈಯಕ್ತಿಕ ಸಂದೇಶ ನೀಡಿದರು.ಆದ್ದರಿಂದ ಜನಸೇವೆಯೇ ಜನಾರ್ದನ ಸೇವೆ ಎಂಬು  ದನ್ನು ಅವರು ಕೊಟ್ಟ ತತ್ವಗಳನ್ನು ಪಾಲಿಸಬೇಕೆಂದರು.

ಜಾಗೃತರಾಗಬೇಕು: ದೇಶದಲ್ಲಿ ಶೇ.60 ರಷ್ಟು ಯುವ ಜನತೆಯು ಕುಗ್ಗಿ ಹೋಗಿದ್ದಾರೆ. ಯುವಕರು ನಿರ್ದಿಷ್ಟ ದಾರಿಯಲ್ಲಿ ನಡೆಯುತ್ತಿಲ್ಲ. ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವಕರೇ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ವಿವೇಕಾನಂದರು ಸಂದೇಶ ನೀಡಿ ಶತಮಾ‌ನ ಕಳೆದರೂ ಯುವ ಜನತೆ ಇನ್ನೂ ಎಚ್ಚೆತ್ತಿಲ್ಲ. ಇನ್ನಾದರೂ ಯುವಕರು ಜಾಗೃತರಾಗಬೇಕು. ನಿಸ್ವಾರ್ಥ, ಪಾರದರ್ಶಕತೆ, ಅಹಿಂಸೆ, ಸತ್ಯ ಪಾಲಿಸಬೇ ‌ಕು ಎಂದು ಕಿವಿಮಾತು ಹೇಳಿದರು.

ಪುರಸಭೆಯ ಸದಸ್ಯ ಪ್ರಶಾಂತ್‌, ಆರೋಗ್ಯಾಧಿಕಾರಿ ಗೋವಿಂದರಾಜು, ಸೋಮಣ್ಣ, ಕರವೇ ಚಲ ಪತಿ, ಸ್ವಾಮಿ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ‌ ‌ವಿಕುಮಾರ್‌, ಉಪಾಧ್ಯಕ್ಷ ಸತೀಶ್‌, ಪ್ರಧಾನದರ್ಶಿ ಚಂದ್ರಮೋಹನ್‌, ಗಜೇಂದ್ರರಾವ್‌, ಶಿವ ಕುಮಾರ್‌, ನಾಗೇಂದ್ರ, ಶೇಷಾದ್ರಿ, ನವೀನ್‌, ಅಶೋಕ್‌, ಪ್ರದೀಪ್‌, ಬಾಬು, ಮುದಾಸೀರ್‌, ನರಸಾ ರೆಡ್ಡಿ, ಶಫೀಕ್‌, ಮತೀನ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.