ಕೊಂಡರಾಜನಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ
Team Udayavani, May 15, 2021, 9:09 PM IST
ಕೋಲಾರ: ಕೊರೊನಾ ಎರಡನೇ ಅಲೆಹಿನ್ನೆಲೆಯಲ್ಲಿ ಯಾವುದೇ ರೋಗಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿಕೊಂಡರಾಜನಹಳ್ಳಿ ಗ್ರಾಪಂ ವ್ಯಾಪ್ತಿಗೆಬರುವ ವಿಜಯನಗರ, ಜಮಾಲ್ ಶಾನಗರದಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಗ್ರಾಪಂ ಅಧ್ಯಕ್ಷೆ ಪುಷ್ಪಾ ಬಾಬು ಅವರುಸ್ವತಃ ಮುಂದೆ ನಿಂತು ಚರಂಡಿಸ್ವತ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿಕಾಮಗಾರಿ ಮೇಲ್ವಿಚಾರಣೆ ನಡೆಸಿದರು.
ಪುಷ್ಪಾ ಬಾಬು ಅವರು ಈಗಾಗಲೇ ತಮ್ಮಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆಭೇಟಿ ನೀಡಿ ಅಲ್ಲಿನ ಸಮಸ್ಯೆ ಪರಿಶೀಲಿಸಿಪರಿಹಾರಕ್ಕೆ ಮುಂದಾಗುತ್ತಿರುವುದುಅಲ್ಲದೇ, ಕೊರೊನಾದಿಂದಮುಕ್ತರಾಗಲು ಮಾಸ್ಕ್, ಸ್ಯಾನಿಟೈಜರ್ಬಳಸಬೇಕು, ತಪ್ಪದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಮುಖಂಡರಾದ ಸೀನಪ್ಪ,ಅಪ್ಸರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು