ಟ್ಯಾಬ್‌ನಿಂದ ರಾಸುಗಳ ನೈಜ ಮಾಹಿತಿ ಸಂಗ್ರಹಿಸಿ


Team Udayavani, Aug 14, 2020, 10:46 AM IST

ಟ್ಯಾಬ್‌ನಿಂದ ರಾಸುಗಳ ನೈಜ ಮಾಹಿತಿ ಸಂಗ್ರಹಿಸಿ

ಮಾಲೂರು: ಗ್ರಾಮಗಳಿಗೆ ತೆರಳಿ ಯೂನಿ ತಂತ್ರಜ್ಞಾನ ಮೂಲಕ ಹಸುಗಳ ಮಾಹಿತಿಯನ್ನು ಸಂಗ್ರಹಿಸಲು 23 ಮಂದಿ ಕೃತಕ ಗರ್ಭಧಾರಣೆ ಕಾರ್ಯಕರ್ತರಿಗೆ ಅತ್ಯಾಧುನಿಕ ತಂತ್ರ ಜ್ಞಾನವುಳ್ಳ ಟ್ಯಾಬ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಕೆ. ವೈ.ನಂಜೇಗೌಡ ತಿಳಿಸಿದರು.

ಪಟ್ಟಣದ ಕೋಚಿಮುಲ್‌ ಶಿಬಿರ ಕಚೇರಿಯ ಸಭಾಂಗಣದಲ್ಲಿ 23 ಮಂದಿಗೆ ಟ್ಯಾಬ್‌ಗಳನ್ನು ವಿತರಿಸಿ ಮಾತನಾಡಿ, ಹಸುಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲು ಕೇಂದ್ರ ಸರಕಾರ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟ್ಯಾಬ್‌ ನೀಡಿ, ಗ್ರಾಮಗಳಲ್ಲಿ ಹಸುಗಳ ಗರ್ಭಧಾರಣೆ, ಕರು ಹಾಕುವುದು, ಹಾಲಿನ ಸಂಗ್ರಹಣೆ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಿದೆ ಎಂದರು.

ಕೋಚಿಮುಲ್‌ ಹಾಗೂ ಪಶುವೈದ್ಯಕೀಯ ಇಲಾಖೆಯವರು ಗ್ರಾಮಗಳಿಗೆ ತೆರಳಿ ಹಸುಗಳು ಹಾಗೂ ಮಾಲಿಕರ ಹೆಸರನ್ನು ನೋಂದಣೆ ಮಾಡಿಕೊಂಡು ಕಿವಿಗೆ ಓಲೆಯನ್ನು ಹಾಕಿ ಬಾರ್‌ ಕೋಡ್‌ ನೀಡುವರು. ಇದೊಂದು ಉತ್ತಮ ತಂತ್ರಜ್ಞಾನವಾಗಿದ್ದು, ಇದರಿಂದ ಹೆಚ್ಚಿನ ಹಾಲು ಸಂಗ್ರಹಣೆಗೂ ಅನುಕೂಲವಾಗುತ್ತಿದೆ. ಕಿವಿಗೆ ಓಲೆ ಹಾಕಿದರೆ ವಿಮೆಯನ್ನು ಮಾಡಿಸಲು ಸಹ ಸಹಕಾರಿಯಾಗುತ್ತದೆ ಎಂದರು.

ಕೃತಕ ಗರ್ಭದಾರಣೆ ಕಾರ್ಯಕರ್ತರು ಗ್ರಾಮಗಳಿಗೆ ತೆರಳಿ ಹಸುಗಳ ಮಾಲಿಕರಿಂದ ನೈಜ ಮಾಹಿತಿಯನ್ನು ಸಂಗ್ರಹಿಸಿ ಟ್ಯಾಬ್‌ನಲ್ಲಿ ದಾಖಲು ಮಾಡುವಂತೆ ತಿಳಿಸಿದ ಅವರು, ಹಸುಗಳಮಾಲಿಕರು ಸಹ ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದರು. ಈ ವೇಳೆ ಕೋಚಿಮುಲ್‌ ಮಹಿಳಾ ನಿರ್ದೇಶಕಿ ಕಾಂತಮ್ಮ, ಅಂಜನಿ ಸೋಮಣ್ಣ, ಉಪವ್ಯವಸ್ಥಾಪಕ ಡಾ.ಚೇತನ್‌, ವಿಸ್ತರಣಾಧಿಕಾರಿಗಳಾದ ಆರ್‌.ನಾರಾಯಣಸ್ವಾಮಿ, ಮನೋಹರರೆಡ್ಡಿ, ಹುಲ್ಲೂರಪ್ಪ, ನರಸಿಂಹರೆಡ್ಡಿ, ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.