ಹಾಲು ಉತ್ಪಾದಕ ಸಹಕಾರ ಸಂಘಗಳು ಕಂಪ್ಯೂಟರೀಕರಣ


Team Udayavani, Oct 16, 2019, 3:58 PM IST

kolar-tdy-2

ಮಾಲೂರು: ಪ್ರಸ್ತುತ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಾಲೂಕಿನ 169 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಂಪ್ಯೂಟರೀಕರಣ ಮಾಡುತ್ತಿರುವುದಾಗಿ ಶಾಸಕ ಹಾಗೂ ಕೋಚಿಮಲ್‌ ನ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.

ಪಟ್ಟಣದ ಶಿಬಿರ ಕಚೇರಿಯಲ್ಲಿ ತಾಲೂಕಿನ 6 ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಪ್ರಥಮ ಹಂತದಲ್ಲಿ 1.37 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್‌ ಹಾಲಿನ ತೂಕದ ಯಂತ್ರ, ಸ್ವಯಂ ಹಾಲು ಶೇಖರಣ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಸೋರಿಕೆಗೆ ತಡೆ: ಪ್ರಸ್ತುತ ಆರಂಭವಾಗಿರುವ ಕಂಪ್ಯೂಟರೀಕರಣದಿಂದ ಹಾಲು ಉತ್ಪಾದಕ ಸಹಕಾರ ಸಂಘಗಳು ಕಾಗದ ರಹಿತ ವಾಹಿವಾಟು ನಡೆಸುವ ಜೊತೆಗೆ ಸಣ್ಣ ಪುಟ್ಟ ಲೋಪಗಳನ್ನು ಸರಿಪಡಿಸಿ, ಸೋರಿಕೆ ಹಾಗೂ ಹಣದ ವರ್ಗಾವಣೆ ನೆರವಾಗಿ ನಡೆಸಲು ಸಾಧ್ಯವಾಗಲಿದೆ ಎಂದರು.

3 ಲಕ್ಷ ರೂ. ಸಹಾಯಧನ: ಪ್ರಸ್ತುತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾಲೂರು ತಾಲೂಕಿನ ಹಾಲು ಉತ್ಪಾದನೆ ಮತ್ತು ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದ್ದು, ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಂತ ಕಟ್ಟಡವನ್ನುಹೊಂದಿವೆ. ಇನ್ನೂ 64 ಸಂಘಗಳಿಗೆ ನಿವೇಶನ ಈಗಾಗಲೇ ಇದ್ದು, ಸ್ವಂತ ಕಟ್ಟಡ ನಿರ್ಮಾಣಕ್ಕೆ 3 ಲಕ್ಷ ರೂ. ಸಹಾಯಧನವನ್ನು ಕೋಚಿಮುಲ್‌ನಿಂದ ನೀಡುತ್ತಿರುವುದಾಗಿ ಅವರು ತಿಳಿಸಿದರು.

ಪ್ರಗತಿಯಲ್ಲಿ ಹಾಸ್ಟೆಲ್‌ ಕಟ್ಟಡ ಕಾಮಗಾರಿ: ಹಾಲು ಉತ್ಪಾದಕರ ಅನುಕೂಲಕ್ಕಾಗಿ ಕೋಲಾರದಲ್ಲಿ ನಿರ್ಮಾಣವಾಗುತ್ತಿರುವ ಎಂವಿಕೆ ಗೋಲ್ಡನ್‌ ಡೇರಿ ಕಟ್ಟಡ ಕಾಮಗಾರಿ ಮತ್ತು ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರ ಉಪಯೋಗ ಎರಡೂ ಜಿಲ್ಲೆಯ ರೈತರಿಗೆ ಶೀಘ್ರವಾಗಿ ಸಿಗಲಿದೆ ಎಂದು ವಿವರಿಸಿದರು.

ಸಹಾಯಧನ ವಿತರಣೆ: ಅಕಾಲಿಕವಾಗಿ ಮೃತರಾದ ತೊರ್ನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಪರೀಕ್ಷಕಿ ಮುನಿರತ್ನಮ್ಮ ಅವರ ಕುಟುಂಬಕ್ಕೆ ಕೋಚಿಮಲ್‌ ದತ್ತಿ ನಿಧಿಯಿಂದ 50 ಸಾವಿರ ರೂ. ಸಹಾಯಧನ ವಿತರಿಸಲಾಯಿತು. ಈ ವೇಳೆ ಕೋಚಿಮಲ್‌ ನಿರ್ದೇಶಕಿ ಕಾಂತಮ್ಮ ಸೋಮಣ್ಣ, ಶಿಬಿರ ಕಚೇರಿಯ ಉಪವ್ಯವಸ್ಥಾಪಕ  ಚೇತನ್‌, ವಿಸ್ತರ್ಣಾಧಿಕಾರಿ ಶ್ರೀಧರಮೂರ್ತಿ, ನಾರಾಯಣಸ್ವಾಮಿ, ಶಿವಕುಮಾರ್‌, ನರಸಿಂಹರೆಡ್ಡಿ, ಕರಿಯಪ್ಪ, ಮರಿಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.