ಮಾವು ಮಾರುಕಟ್ಟೆ ಆರಂಭಕ್ಕೆ ತೀರ್ಮಾನ


Team Udayavani, May 27, 2020, 8:05 AM IST

maavu-marukatte

ಕೋಲಾರ: ಕೊರೊನಾ ಆತಂಕ ನಡುವೆಯೂ ರೈತರಿಗೆ ಅನುಕೂಲವಾಗಲು ಮುನ್ನಚ್ಚರಿಕೆ ಕ್ರಮ ಕೈಗೊಂಡು 2.36 ಲಕ್ಷ ಟನ್‌ ಮಾವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌  ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೀಸಿ, ಜಿಪಂ ಸಿಇಒ, ವಿವಿಧ ಇಲಾಖೆ ಅಧಿಕಾರಿಗಳು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಬಾರಿ ಫಸಲು ಕಡಿಮೆ  ಇದ್ದು, 2.36 ಲಕ್ಷ ಟನ್‌ ಸರಕು ಮಾರುಕಟ್ಟೆಗೆ ಬರುತ್ತದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 1.36 ಲಕ್ಷ ಟನ್‌ ಮಾವು ಪೊಸೆಸಿಂಗ್‌ ಯೂನಿಟ್‌ಗಳಿಗೆ ಹೋಗುತ್ತದೆ. ಉಳಿದ ಮಾವು ಮಾರಾಟವನ್ನು ದಿನಕ್ಕೆ ಇಷ್ಟು ಎಂದು ನಿಗದಿಗೊಳಿಸಿ  ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಲಾರಿ ನಿಲುಗಡೆಗೆ ಪ್ರತ್ಯೇಕ ಜಾಗ: ಹೊರ ರಾಜ್ಯದ ಲಾರಿಗಳಿಗೆ ಅವಕಾಶ ನೀಡುವುದಿಲ್ಲ, ಈಗಾಗಲೇ ಬೆಂಗಳೂರಿನ ಲಾರಿ ಮಾಲಿಕರ ಸಂಘದೊಂದಿಗೆ ಮಾತನಾಡಿದ್ದು, ಹೊರ ರಾಜ್ಯದ ಲಾರಿಗಳಿಗೆ ಪ್ರವೇಶ ನೀಡದಂತೆ ಚೆಕ್‌ಪೋಸ್ಟ್‌  ಬಿಗಿಗೊಳಿಸಲಾಗುವುದು. ದಿನಕ್ಕೆ 160 ಲಾರಿ ಬರಲಿದ್ದು, ವಹಿವಾಟು 6 ವಾರ ನಡೆಯಲಿದೆ. ಬರುವ ಲಾರಿಗಳ ನಿಲುಗಡೆಗೆ 10 ಎಕರೆ ಪ್ರತ್ಯೇಕ ಜಾಗ ನೀಡಲಿದ್ದು,

ಬರುವ ಲಾರಿ ಚಾಲಕರು, ಕ್ಲೀನರ್‌ಗಳು ಅಲ್ಲೇ ಇರಬೇಕು, ಅವರಿಗೆ  ಅಲ್ಲೇ ಊಟ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಮಾರುಕಟ್ಟೆಯಿಂದ ಯಾವ ಲಾರಿ ಬರ  ಬೇಕು ಎಂದು ಧ್ವನಿವರ್ಧಕದ ಮೂಲಕ ಸೂಚಿಸಿ ದ ನಂತರ ಆ ಲಾರಿ ಮಾತ್ರ ಮಾರುಕಟ್ಟೆಗೆ ಬಂದು ಮಾವು ಲೋಡ್‌  ಮಾಡಿಕೊಂಡು ಸಾಗಬೇಕು ಎಂದು ತಿಳಿಸಿದರು.

ಹೊರರಾಜ್ಯಗಳ ಮಾವಿಗೂ ನಿಷೇಧ: ನಮ್ಮ ಜಿಲ್ಲೆಯ ಮಾರುಕಟ್ಟೆಗಳಿಗೆ ಹೊರ ರಾಜ್ಯದ ಮಾವು ಬರಲು ಅವಕಾಶ ನೀಡುವುದಿಲ್ಲ, ನಮ್ಮ ರೈತರ ತೋಟಗಳಿಂದ ಬರುವುದಕ್ಕೆ ಆದ್ಯತೆ ನೀಡಲಾಗುವುದು. ಬರುವ ಲಾರಿಗಳಿಗೆ ಸೋಂಕು  ನಿವಾರಕ ಔಷಧಿ ಸಿಂಪಡಣೆ ಮಾಡಿಯೇ ಮಾರುಕಟ್ಟೆ ಒಳಕ್ಕೆ ಬಿಡಲಾಗುವುದು ಎಂದು ವಿವರಿಸಿದರು. ಸೋಂಕಿನ ಪ್ರಕರಣ ಮಾರುಕಟ್ಟೆ ವ್ಯಾಪ್ತಿ  ಯಲ್ಲಿ ಕಂಡು ಬಂದರೆ 2 ದಿನ ವಹಿವಾಟು ಬಂದ್‌ ಮಾಡಿ ನಂತರ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಟ್ರೇಡರ್ ಎಪಿಎಂಸಿ ಹಾಗೂ ತಾಲೂಕು ಆಡಳಿತದ ಬಳಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಸಂಸದ ಎಸ್‌.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ಎಡೀಸಿ ಶಿವ ಸ್ವಾಮಿ, ಜಿಪಂ ಸಿಇಒ ಎಚ್‌.ವಿ.ದರ್ಶನ್‌, ಎಸ್ಪಿ ಕಾರ್ತಿಕ್‌ರೆಡ್ಡಿ, ಎಸಿ ಸೋಮ ಶೇಖರ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕರು, ಮಾವು ಬೆಳೆಗಾರರ ಸಂಘದ ಅಧ್ಯಕ್ಷರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.