ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ


Team Udayavani, May 22, 2022, 3:38 PM IST

ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ

ಮುಳಬಾಗಿಲು: ಮುಂಗಾರು ಮಳೆಯಿಂದ ನಷ್ಟವಾಗಿ ರುವ ಬೆಳೆ ಸಮೀಕ್ಷೆ ಮಾಡಿ ಬೆಳೆಗಳನ್ನು ಬಾಧಿಸುತ್ತಿರುವ ನುಸಿ ರೋಗಕ್ಕೆ ಔಷಧಿಯನ್ನು ವಿತರಿಸಬೇಕು. ನಷ್ಟವಾಗಿ ರುವ ಪ್ರತಿ ಎಕೆರೆಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಬೆಳೆ ಇದ್ದರೆ ಬೆಲೆ ಇಲ್ಲ, ಬೆಲೆ ಇದ್ದರೆ ಬೆಳೆ ಇಲ್ಲ ಇವರೆಡು ಇದ್ದರೆ ಪ್ರಕೃತಿ ವಿಕೋಪ ದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಜಿಲ್ಲಾದ್ಯಂತ ಮುಂಗಾರು ಮಳೆ ಆರ್ಭಟಕ್ಕೆ ಲಕ್ಷಾಂತರ ರೂ. ಬಂಡ ವಾಳ ಹಾಕಿ ಬೆಳೆದಿರುವ ಟೊಮೆಟೋ, ಕ್ಯಾಪ್ಸಿಕಂ ಬೆಳೆ ಗಳು ಕೈಗೆ ಬರುವ ಸಮಯದಲ್ಲಿ ರೋಗಬಾಧೆಯಿಂದ ಬೆಳೆ ನಾಶವಾಗಿ ಜನರು ಸಂಕಷ್ಟಕ್ಕೆ ತಲುಪಿದ್ದಾರೆ ಎಂದರು.

ಸತತವಾಗಿ 2 ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗಗಳ ಹಾವಳಿ ನಡುವೆ ರೈತರು ಬೆಳೆಗೆ ಸೂಕ್ತವಾದ ಮಾರುಕಟ್ಟೆ ಇಲ್ಲದೆ ಪಸಲನ್ನು ತೋಟದಲ್ಲಿಯೇ ಕೊಳೆ ಯಲು ಬಿಟ್ಟಿದ್ದಲ್ಲದೇ ರಸ್ತೆಯ ಅಕ್ಕಪಕ್ಕ ಚರಂಡಿಗಳಲ್ಲಿ ಸುರಿದು ರೈತ ಆಕ್ರೋಶ ವ್ಯಕ್ತಪಡಿಸಿದಾಗ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಘೋಷಣೆ ಮಾಡಿತು. ಆದರೆ, ಎರಡು ವರ್ಷಕಳೆದರೂ ಇದು ವರೆಗೂ ರೈತರಿಗೆ ಪರಿಹಾರದ ಹಣ ಸೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ ಮಾತ ನಾಡಿ, ಮುಂಗಾರು ಬಿರುಗಾಳಿ ಸಹಿತ ಅಲಿ ಕಲ್ಲು ಮಳೆಗೆ ವಿಮಾ ಕಂಪನಿಗಳು ಕೊಚ್ಚಿಹೋಗಿವೆ. ಸರ್ಕಾರ ಕೂಡಲೇ ಅವುಗಳನ್ನು ಹುಡುಕಿಕೊಟ್ಟು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಲೇವಡಿ ಮಾಡಿದರು.

ಸರ್ಕಾರಕ್ಕೆ ಅಂಕಿ ಅಂಶಗಳ ಪ್ರಕಾರ ನಷ್ಟವಾಗಿರುವ ಮಾವು ಟೊಮೆಟೋ ಮತ್ತಿತರ ವಾಣಿಜ್ಯ ಬೆಳೆಗಳನ್ನು ಅಧಿಕಾರಿ ಗಳು ಸಮೀಕ್ಷೆ ನಡೆಸಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ನೀಡಬೇಕು ಎಂದು ದೂರಿದರು. ಬಳಿಕ ಹಿರಿಯ ತೋಟಗಾರಿಕ ಸಹಾಯಕ ನಿರ್ದೇಶಕಿ ಶಿವಕುಮಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಐತಂಡ ಹಳ್ಳಿ ಮಂಜುನಾಥ, ಮಹಿಳಾ ಜಿ.ಅಧ್ಯಕ್ಷ ಎ.ನಳಿನಿಗೌಡ, ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ನವೀನ್‌, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಕಿಶೋರ್‌, ಕೇಶವ ರಾಮಮೂರ್ತಿ ಶ್ರೀಕಾಂತ್‌, ಪಾರುಕ್‌ಪಾಷ, ವಿಜಯಪಾಲ್‌, ಬಂಗಾರಿ ಮಂಜು, ರಾಮಕೃಷ್ಣ, ಜಗನ್‌, ವೇಣು, ತರುಣ್‌, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ, ರಾಮಕೃಷ್ಣಪ್ಪ ಇತರರಿದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.