ಹಣ ಕೊಟ್ಟು ಮತ ಖರೀದಿಸಲು ಕಾಂಗ್ರೆಸ್‌ ಪ್ಲಾನ್‌

ಮತದಾರರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ನಂಬಬೇಡಿ: ಮಾಜಿ ಸಚಿವ ವರ್ತೂರ್‌ ಪ್ರಕಾಶ್‌

Team Udayavani, Jan 9, 2023, 4:27 PM IST

ಹಣ ಕೊಟ್ಟು ಮತ ಖರೀದಿಸಲು ಕಾಂಗ್ರೆಸ್‌ ಪ್ಲಾನ್‌

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನವರು ಹಣಕೊಟ್ಟು ಮತ ಖರೀದಿಸಲು ಪ್ಲಾನ್‌ ರೂಪಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನಂಬಬೇಡಿ ಎಂದು ಮಾಜಿ ಸಚಿವ ಆರ್‌. ವರ್ತೂರ್‌ ಪ್ರಕಾಶ್‌ ಹೇಳಿದರು.

ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಚನ್ನಸಂದ್ರ ಗ್ರಾಮದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ತೊರೆದ ಕಾರ್ಯಕರ್ತರನ್ನು ಬಿಜೆಪಿಗೆ ಸ್ವಾಗತಿಸಿ ಮಾತನಾಡಿದ ಅವರು, 70 ವರ್ಷಗಳಿಂದ ಕಾಂಗ್ರೆಸ್‌ಗೆ ಮತ ನೀಡಿದ್ರೂ, ದೇಶಕ್ಕೆ ಅವರು ಏನು ಮಾಡಲಿಲ್ಲ. ಗ್ರಾಮ ಅಭಿವೃದ್ಧಿಯೂ ಮಾಡಲಿಲ್ಲ. ಕೇವಲ ಪಕ್ಷದ ಮುಖಂಡರನ್ನು ಅಭಿವೃದ್ಧಿಪಡಿಸುತ್ತ ಹೋಗುತ್ತಿದೆ.

ದೇಶಕ್ಕಾಗಿ ಜೈ ಎನ್ನುವ ಪದ ಕಾಂಗ್ರೆಸ್‌ಗೆಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಆ ಪಕ್ಷ ದೇಶದಲ್ಲಿ ಧೂಳಿಪಟವಾಗಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ದೇಶ, ಸಂಸ್ಕೃತಿ ಉಳಿಯಬೇಕಾದರೆ, ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಬೇಕು. ಮುಂದಿನ
ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದರೆ ಕೋಲಾರ ಕ್ಷೇತ್ರವನ್ನು ರಾಜ್ಯದಲ್ಲೇ ನಂಬರ್‌ ಒನ್‌ ಮಾಡುತ್ತೇನೆ ಎಂದು ಹೇಳಿದರು. ಕಾಂಗ್ರೆಸ್‌ ಜೆಡಿಎಸ್‌ ತೊರೆದ ಮುಖಂಡರಾದ ಅಪ್ಪಯ್ಯನ್ನ, ಆಂಜನೇಯ, ವೆಂಕಟದಾಸಪ್ಪ,ರಾಮಣ್ಣ, ಆದ್ಯಪ್ಪ, ಡೇರಿ ಅಧ್ಯಕ್ಷ ಮುನಿರಾಜು, ಸಿ.ಎನ್‌.ರಮೇಶ್‌, ನಾಗರಾಜಪ್ಪ, ರಮೇಶ್‌, ಆಂಜಿನಪ್ಪ, ಮುರಳಿ, ರವಿ, ಶಂಕರ್‌, ಆನಂದ್‌, ನರಸಿಂಹ, ರಾಜಣ್ಣ,ಟಿ.ಸಿ.ನಾರಾಯಣಸ್ವಾಮಿ, ದಳಸಗೆರೆ ರವಿ,ವೆಂಕಟರೆಡ್ಡಿ, ನಾರಾಯಣಸ್ವಾಮಿ ಶೆಟ್ಟಿ, ಚಿಕ್ಕನಾರಾಯಣಸ್ವಾಮಿ, ಆಟೋ ಮುನೇಗೌಡ, ಸತೀಶ, ಸಿ.ಎಸ್‌.ನಾಗೇಶ್‌,ಮನೋಜ್‌, ಕೃಷ್ಣಪ್ಪ ಹೆಗಡೆ, ಹೋಟೆಲ್‌ ಸುರೇಶ್‌,ರಾಮಕೃಷ್ಣ, ನಾಗರಾಜ್‌, ನಾರಾಯಣಪ್ಪ, ಮಧು, ಮುನಿರಾಜು, ಮಂಜುನಾಥ್‌, ಕೆಂಚಪ್ಪ, ರಮೇಶ್‌, ಸುನೀಲ್‌,ವಿನೋದ್‌, ಮುಖಂಡರಾದ ಬೆಗ್ಲಿ ಸೂರ್ಯ ಪ್ರಕಾಶ್‌,ತಾಲೂಕು ಅಧ್ಯಕ್ಷ ಸಿ.ಡಿ.ರಾಮಚಂದ್ರಗೌಡ, ಕುರುಬರ ಸಂಘದ ಜಿಲ್ಲಾಧ್ಯಕ್ಷ ತಂಬಳ್ಳಿ ಮುನಿಯಪ್ಪ, ಚನ್ನಸಂದ್ರ ಗ್ರಾಪಂ ಅಧ್ಯಕ್ಷರಾದ ಮುರಳಿ ಭವ್ಯಶ್ರೀ, ಕಡುಗಟ್ಟೂರು ಗ್ರಾಪಂ ಸದಸ್ಯ ದೇವರಾಜ್‌, ತಾಲೂಕು ಮಾಜಿ ಅಧ್ಯಕ್ಷ ಸೂಲೂರು ಆಂಜನಪ್ಪ, ಅಗ್ರಹಾರ ಪಿ.ವೆಂಕಟೇಶ್‌, ದಿಲೀಪ್‌, ಚನ್ನಕೇಶವ, ರವಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.