ಸರ್ಕಾರಿ ಸೌಲಭ್ಯಕ್ಕೆ ನನ್ನನ್ನೇ ಸಂಪರ್ಕಿಸಿ: ಸಚಿವ ನಾಗೇಶ್‌


Team Udayavani, Oct 14, 2020, 3:50 PM IST

kolar-tdy-2

ಮುಳಬಾಗಿಲು: ಯಾರೇ ಆಗಲಿ, ತಮಗೆ ಬೇಕಾದ ಸರ್ಕಾರಿ ಸೌಲಭ್ಯಕ್ಕಾಗಿ ತಮ್ಮನ್ನು ನೇರವಾಗಿ ಸಂಪರ್ಕಿಸಿ ಅರ್ಜಿ ನೀಡಬೇಕೆಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ತಾಲೂಕಿನ ಅಗರ ಗ್ರಾಪಂ ವ್ಯಾಪ್ತಿಯ ಮಂಡಿಕಲ್‌ ಗ್ರಾಮದ ಶ್ರೀಪ್ರಸನ್ನ ಚೌಡೇಶ್ವರಿದೇವಿದೇಗುಲ ಮುಂದೆ ಏರ್ಪಡಿಸಲಾಗಿದ್ದಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ 10.99 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅದೇ ರೀತಿ ಎಲ್ಲಾ ಗ್ರಾಪಂಗಳಲ್ಲೂ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇನ್ನು ಚೌಡೇಶ್ವರಿದೇವಿ ದೇವಾಲಯದ ಆವರಣದಲ್ಲಿಯಾತ್ರಿ ಭವನ ಸಹ ಮಂಜೂರು ಮಾಡಿಸುತ್ತೇನೆ.ಇಲ್ಲಿರುವ ಎಲ್ಲಾ ಗ್ರಾಮಗಳ ಮುಖಂಡರು ತಮ್ಮ ಗ್ರಾಮಗಳಿಗೆ ಬೇಕಾದ ಸೌಲಭ್ಯಗಳ ಕುರಿತ ಅರ್ಜಿಯನ್ನು ಈಗ ನೀಡಿದರೆ ಸ್ಥಳದಲ್ಲಿಯೇಪರಿಹರಿಸುವುದಾದರೆ ಇಲ್ಲಿಯೇ ಪರಿಹರಿಸುತ್ತೇನೆ. ಇಲ್ಲವಾದಲ್ಲಿ ಹಿರಿಯರಿಗೆ ಕಳುಹಿಸಿ ಅದನ್ನು ಮಂಜೂರು ಮಾಡಿಸುತ್ತೇನೆಂದರು.

ತಾವು ಈಗಾಗಲೇ 30 ಗ್ರಾಪಂಗಳಲ್ಲಿ ಸಂಚಾರಮಾಡಿದ್ದು ಉಳಿದಿರುವ ಗ್ರಾಮಗಳಿಗೆ ಭೇಟಿ ನೀಡಿ ಅವರಿಗೆ ಬೇಕಾದ ಸವಲತ್ತು ಒದಗಿಸುತ್ತೇನೆ. ಅಲ್ಲದೇ ಯಾರೇ ಆಗಲೀ ತಮಗೆ ಬೇಕಾದಸೌಲಭ್ಯಕ್ಕಾಗಿ ತಮ್ಮನ್ನು ನೇರವಾಗಿ ಸಂಪರ್ಕಿಸ ಬೇಕೆಂದರು.

ಅರ್ಜಿ ಸಲ್ಲಿಸಿ: ನವೆಂಬರ್‌ನಲ್ಲಿ 8 ಸಾವಿರ ಸಾಗುವಳಿ ಚೀಟಿ ನೀಡಲಾಗುವುದು, ಭೂ ರಹಿತರು ಸರ್ಕಾರಿ ಜಮೀನುಗಳಿಗೆ ಇನ್ನೂ ಅರ್ಜಿ ಸಲ್ಲಿಸಬಹುದಿದ್ದು ಕಾನೂನು ಚೌಕಟ್ಟಿನಲ್ಲಿ ವಿತರಿಸಲಾಗುವುದು ಎಂದು ಹೇಳಿದರು.

10 ಸಾವಿರ ಮನೆ ಮಂಜೂರು ಮಾಡಿಸುವೆ: ಪ್ರಸ್ತುತ ತಾಲೂಕಿಗೆ 1 ಸಾವಿರ ಮನೆ ಮಂಜೂರಾಗಿದ್ದು, ಇನ್ನೂ 10 ಸಾವಿರ ಮನೆ ತರುವುದಾಗಿ ತಿಳಿಸಿದರಲ್ಲದೇ, ದುಗ್ಗಸಂದ್ರ ಹೋಬಳಿಗೆ ಅನುಕೂಲವಾಗುವಂತೆ ಎಚ್‌.ಗೊಲ್ಲಹಳ್ಳಿಯಲ್ಲಿ ಬೆಸ್ಕಾಂ ಕಚೇರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್‌, ಎಪಿಎಂಸಿಅಧ್ಯಕ್ಷ ಗೊಲ್ಲಹಳ್ಳಿ ವೆಂಕಟೇಶ್‌, ನಿರ್ದೇಶಕರಾದಎಚ್‌.ಎಸ್‌. ಜಗದೀಶ್‌, ಯುವ ಮುಖಂಡ ಎಸ್‌. ಚಲಪತಿಗೌಡ, ಕೆ.ಎಂ. ಸುಧೀಂದ್ರ, ದರಖಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ತಾಪಂ ಸದಸ್ಯ ಮಾರಪ್ಪ, ಪುರಸಭೆ ಮಾಜಿ ಸದಸ್ಯೆ ಕೆ.ಎಂ. ಅರುಣಕುಮಾರಿ, ಮುಖಂಡರಾದ ಕೊಲದೇವಿ ಎಂ.ಶ್ರೀನಿವಾಸ್‌, ಪದ್ಮನಾಭಗೌಡ, ಡಿ. ವೆಂಕಟರಾಮಪ್ಪ, ಎನ್‌. ರಾಮು, ವಿ.ಕೃಷ್ಣಮೂರ್ತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.