ಖಾಜಿ ಕಲ್ಲಹಳ್ಳಿ ಕಂಟೈನ್‌ಮೆಂಟ್‌ ಜೋನ್‌


Team Udayavani, May 23, 2021, 7:05 PM IST

Containment zone

ಕೋಲಾರ: ತಾಲೂಕಿನ ನರಸಾಪುರ ಹೋಬಳಿಯಖಾಜಿ ಕಲ್ಲಹಳ್ಳಿಯಲ್ಲಿ ಒಂದೇ ದಿನದಲ್ಲಿ 8 ಜನರಿಗೆಕೊರೊನಾ ಪಾಸಿಟಿವ್‌ ಬಂದಿದ್ದು, ಇಡೀ ಗ್ರಾಮವನ್ನುಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ.

ನರಸಾಪುರ ಗ್ರಾಮ ಪಂಚಾಯ್ತಿನಿಂದ ಕೊರೊನಾತಡೆಗಟ್ಟಲು ಧ್ವನಿವರ್ಧಕದ ಮೂಲಕ ಮೂಲಕನರಸಾಪುರ, ಕುರ್ಕಿ ಮತ್ತು ಖಾಜಿ ಕಲ್ಲಹಳ್ಳಿಗ್ರಾಮಗಳಲ್ಲಿ ಜನರಿಗೆ ಕೋವಿಡ್‌-19 ರ ಬಗ್ಗೆ ಅರಿವು ಮೂಡಿಸಲಾಯಿತು.

ನರಸಾಪುರ, ಕುರ್ಕಿ ಹಾಗೂ ಖಾಜಿ ಕಲ್ಲಹಳ್ಳಿಗ್ರಾಮಗಳಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿಓಡಾಡಬಾರದು. ಮನೆಯಿಂದ ಹೊರಗಡೆ ಬರುವವರು ಕಡ್ಡಾಯವಾಗಿ ಮಾಸ್ಕ್ಧರಿಸಿ ಕೋವಿಡ್‌ನಿಯಮ ಪಾಲಿಸಬೇಕು ಎಂದು ಗ್ರಾಮಪಂಚಾಯ್ತಿನಿಂದ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಿದರು.

ಕೋಲಾರ ಡೀಸಿ ಆದೇಶದಂತೆ ನರಸಾಪುರಗ್ರಾಮದಲ್ಲಿ ಬ್ಯಾಂಕ್‌, ದಿನಸಿ ಅಂಗಡಿಗಳು, ಬಾರ್‌ಗಳು, ತರಕಾರಿ ಸಗಟು ಮಾರುಕಟ್ಟೆಯನ್ನು ಮೂರುದಿನ ಸಂಪೂರ್ಣ ಬಂದ್‌ ಮಾಡಲಾಗಿದೆ.ಪಿಡಿಒ ಎಚ್‌.ಎಂ.ರವಿ ಮಾತನಾಡಿ, ಕೋವಿಡ್‌ನಿಯಮ ಉಲ್ಲಂಘಿಸಿ ರಸ್ತೆಗಿಳಿದರೆ ಪೊಲೀಸರು ವಾಹನ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ.

ತುರ್ತುಪರಿಸ್ಥಿತಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಜನಮೂರು ದಿನ ಓಡಾಟ ಮಾಡಬಾರದು.ಮನೆಗಳಲ್ಲಿದ್ದು ಕೊಂಡು ತಮ್ಮ ಅರೋಗ್ಯಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.ನರಸಾಪುರ ಗ್ರಾಪಂ ಅಧ್ಯಕ್ಷೆ ಸುಮಿತ್ರಮ್ಮ ರಾಜಣ್ಣ.ಉಪಾಧ್ಯಕ್ಷ ಸುಮನ್‌ ಚಂದ್ರು, ಸದಸ್ಯರಾದಕೆಇಬಿ ಚಂದ್ರು, ಹಾಲಿವುಡ್‌ ಮುನಿರಾಜು,ಟಿ. ಮಂಜುನಾಥ್‌, ಕುಮಾರ್‌, ರಾಜೇಂದ್ರ,ದೇವರಾಜ್‌, ಕೃಷ್ಣ, ಮುರಳಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.