ಹೆದ್ದಾರಿ ಅಗಲೀಕರಣಕ್ಕೆ ಸಹಕಾರ ನೀಡಿ


Team Udayavani, Oct 3, 2020, 2:40 PM IST

ಹೆದ್ದಾರಿ ಅಗಲೀಕರಣಕ್ಕೆ ಸಹಕಾರ ನೀಡಿ

ರಾಜ್ಯ ಹೆದ್ದಾರಿ 95ರಕಾಮಗಾರಿಗಾಗಿ ಮನೆಗಳು ಮತ್ತು ಅಂಗಡಿ ಮುಂಗಟ್ಟುಗಳ ತೆರವುಕಾರ್ಯಾಚರಣೆ ಅಳತೆ ಮಾಡುತ್ತಿರುವ ಅಧಿಕಾರಿ ವರ್ಗದೊಂದಿಗೆ ಶಾಸಕ ನಂಜೇಗೌಡರು ಪರಿಶೀಲನೆ ನಡೆಸಿದರು.

ಮಾಲೂರು: ತಾಲೂಕಿನ ಟೇಕಲ್‌ ಹೋಬಳಿ ಕೇಂದ್ರದ ಮೂಲಕ ವೆಂಕಟಗಿರಿ ಕೋಟೆಗೆ ಹಾದುಹೋಗುವಂತೆ ನಿರ್ಮಾಣವಾಗುತ್ತಿರುವ ರಾಜ್ಯ ಹೆದ್ದಾರಿ 95ರ ಕಾಮಗಾರಿಗೆ ಅಡಚರಣೆಯಾಗುತ್ತಿರುವ ಮನೆಗಳನ್ನು ತೆರವು ಮಾಡಲು ಅಗತ್ಯ ಸಹಕಾರ ನೀಡುವಂತೆ ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ರಸ್ತೆಗಳುಅಭಿವೃದ್ಧಿಯಾಗುವುದರಿಂದ ಈ ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳ ಜೊತೆಗೆ ಹೊಸ ಹೊಸ ಕೈಗಾರಿಕೆಗಳು ಮತ್ತು ವ್ಯಾಪಾರ ಅಭಿವೃದ್ಧಿಯಾಗಲಿದ್ದು, ಇಲ್ಲಿನ ಪ್ರತಿಯೊಂದು ವಸ್ತುವಿಗೂ ಬೆಲೆ ಹೆಚ್ಚಾಗಲಿದೆ ಎಂದರು. ಆಂಧ್ರಪ್ರದೇಶದ ವಿ.ಕೋಟೆಗೆ ಬೆಂಗಳೂರು ವಿಮಾನ ನಿಲ್ದಾಣ ಮತ್ತು ಹೊಸೂರು ಮಾರ್ಗದಿಂದಸಂಪರ್ಕಕಲ್ಪಿಸಲುಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವಧಿಯಲ್ಲಿ ಅನುದಾನ ಬಿಡುಗಡೆ ಮಾಡಿಸಿದ್ದು, ಕಾಮಗಾರಿಯು ಹಂತ ಹಂತವಾಗಿನಡೆಯುತ್ತಿದೆ. ಪ್ರಥಮ ಹಂತವಾಗಿ ಮಾಸ್ತಿ ಗ್ರಾಮದ ಮಧ್ಯ ಭಾಗದಲ್ಲಿ ರಸ್ತೆ ಹಾದು ಹೋಗುತ್ತಿರುವ ಕಾರಣ ಕಳೆದ ಎರಡು ಮೂರು ವರ್ಷಗಳ ಹಿಂದೆಯೇ ಮಾಸ್ತಿಯಲ್ಲಿ ಕೆಲವು ಮನೆಗಳ ಅಂಗಡಿಗಳನ್ನುತೆರವುಗೊಳಿಸಿ ರಸ್ತೆ ಅಭಿವೃದ್ಧಿಗೆ ಅಲ್ಲಿನ ಜನರು ಸಹಕಾರ ನೀಡಿದ್ದರು.

ಅದೇ ರೀತಿಯಲ್ಲಿ ಪ್ರಸ್ತುತ ಟೇಕಲ್‌ ಗ್ರಾಮದ ರಸ್ತೆ ಬದಿಯಲ್ಲಿನ ಕೆಲವು ಮನೆಗಳನ್ನು ತೆರವುಮಾಡಬೇಕಾಗಿರುವುದಿಂದ ಸಾರ್ವಜನಿಕರುಅಗತ್ಯ ಸಹಕಾರ ನೀಡುವಂತೆ ಮನವಿ  ಮಾಡಿದರು. ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲು ಸೇತುವೆ ಕಾಮಗಾರಿಯು ಶೀಘ್ರವಾಗಿ ಆರಂಭವಾಗಲಿದ್ದು, ಟೇಕಲ್‌ ಹೋಬಳಿ ಕೇಂದ್ರವು ಸೇರಿದಂತೆಈಬಾಗದಅನೇಕ ಹಳ್ಳಿಗಳ ಸಾರಿಗೆ ಸಂಪರ್ಕ ಉತ್ತಮವಾಗಲಿದೆ ಎಂದರು. ಸಂದರ್ಭದಲ್ಲಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಸ್ಥಳೀಯ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.