ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರಿಡಾರ್‌ ಯೋಜನೆ


Team Udayavani, Apr 10, 2021, 1:54 PM IST

ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರಿಡಾರ್‌ ಯೋಜನೆ

ಬಂಗಾರಪೇಟೆ: ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು,ಶಾಶ್ವತ ಪರಿಹಾರಕ್ಕೆ ಯುಗಾದಿ ಹಬ್ಬದಬಳಿಕ ಅರಣ್ಯ ಸಚಿವರನ್ನು ಸ್ಥಳಕ್ಕೆ ಕರೆ ಯಿಸಿ, ಕಾರಿಡಾರ್‌ ಯೋಜನೆ ಕಾರ್ಯಗತವಾಗಲು ಶ್ರಮಿಸುತ್ತೇನೆ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ತಾಲೂಕಿನ ದೋಣಿಮಡುಗುಗ್ರಾಮದಲ್ಲಿ ಆರ್‌ಎಂಎಸ್‌ಎ ಯೋಜನೆಯಲ್ಲಿ 1.37 ಕೋಟಿ ರೂ.ನಲ್ಲಿನಿರ್ಮಾಣ ಮಾಡಿರುವ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಕೆಲವು ಶಿಕ್ಷಕರು 10ನೇತರಗತಿ, ಪಿಯುಸಿ ಪಾಸ್‌ ಆಗದವರು ಇರುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಪದವೀಧರ ಶಿಕ್ಷಕರಿದ್ದರೂ ಖಾಸಗಿಶಾಲೆಗಳ ವ್ಯಾಮೋಹದಿಂದ ಸರ್ಕಾರಿಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದವರ್ಷ ಕ್ಷೀಣಿಸುವ ಮೂಲಕ ಮುಚ್ಚುವಹಂತ ತಲುಪಿರುವುದು ವಿಷಾದನೀಯ ಸಂಗತಿ ಎಂದು ಹೇಳಿದರು.

ಮೈದಾನ ಜಾಗ ಖರೀದಿಗೆ ಹಣ: ಬರೀಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಿಲ್ಲ ಬದಲಾಗಿ ಶಿಕ್ಷಕರು,ಪೋಷಕರೂ ಕೈ ಜೋಡಿಸಬೇಕು. ಈನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ. ಈ ಶಾಲೆಯಲ್ಲಿ ಮಕ್ಕಳದೈಹಿಕ ಬೆಳವಣಿಗೆಗೆ ಆಟದ ಮೈದಾನದ ಕೊರತೆಯಿದ್ದು, ಜಾಗ ಖರೀದಿಗೆ ನಾನುಒಂದು ಎಕರೆಗೆ ಬೇಕಾಗುವ ಹಣದಲ್ಲಿ ಅರ್ಧ ಕೊಡುವ ಭರವಸೆ ನೀಡಿದರು.

62 ಕೋಟಿ ರೂ. ಅಭಿವೃದ್ಧಿ: ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ದೋಣಿಮಗಡು ಪಂಚಾಯ್ತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಚೆಕ್‌ಡ್ಯಾಂ ನಿರ್ಮಾಣ ಮಾಡಿ ದಾಖಲೆಮಾಡಲಾಗಿದೆ. ಈ ಗ್ರಾಪಂನಲ್ಲಿ 8ವರ್ಷಗಳಿಂದ 62 ಕೋಟಿ ರೂ.ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಯಾವುದೇ ಪ್ರಯೋಜನವಾಗಿಲ್ಲ: ಕಾಡಾನೆಗಳ ಕಾಟದಿಂದ ಈ ಭಾಗದರೈತರು ಹೈರಾಣರಾಗಿದ್ದಾರೆ. ಹಿಂದೆ ಸೋಲಾರ್‌ ಪೆನ್ಸಿಂಗ್‌ಗೆ ಹಣ ಮಂಜೂ ರಾಗಿತ್ತು, ಇದರಿಂದ ಯಾವುದೇಉಪಯೋಗವಿಲ್ಲ. ಆನೆ ಕಾರಿಡಾರ್‌ ಮಾಡಿದರೆ ಮಾತ್ರ ರೈತರಿಗೆ ನೆಮ್ಮದಿಸಿಗುತ್ತದೆ. ಇದನ್ನು ಕಾರ್ಯಗತಗೊಳಿಸಲು ನಾನು ಹಲವು ಬಾರಿ ಸರ್ಕಾರದೊಂದಿಗೆಸಂಘರ್ಷ ನಡೆಸಿರುವೆ, ಯಾವುದೇಅನುಕೂಲ ವಾಗಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಸಭೆಯಲ್ಲಿ ಡಿ.ಕೆ.ಹಳ್ಳಿ ಜಿಪಂ ಸದಸ್ಯ ಬಿ.ವಿ.ಮಹೇಶ್‌, ದೋಣಿ ಮಡಗು ಗ್ರಾಪಂ ಅಧ್ಯಕ್ಷೆ ಮಂಜುಳಾಮಹಾ ದೇವ್‌, ಕೆಜಿಎಫ್ ಬಿಇಒ ಚಂದ್ರಶೇಖರ್‌, ಜಿಪಂ ಎಇಇ ಎಚ್‌.ಡಿ.ಶೇಷಾದ್ರಿ, ಎಇ ರವಿಚಂದ್ರನ್‌, ಭೂ ದಾನಿಗಳಾದ ಪಾಪಿರೆಡ್ಡಿ, ನಾರಾಯಣರೆಡ್ಡಿ, ಬಲಮಂದೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ಜಿ.ವೆಂಕಟೇಶಗೌಡ, ಜಿಲ್ಲಾ ಬಿಜೆಪಿಉಪಾಧ್ಯಕ್ಷ ಬಿ.ಹೊಸರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.