ಕೋವಿಡ್ ಮುಕ್ತ ಕೋಲಾರಕ್ಕೆ ಆಂಧ್ರ ಕಂಟಕ


Team Udayavani, May 10, 2020, 5:27 PM IST

ಕೋವಿಡ್  ಮುಕ್ತ ಕೋಲಾರಕ್ಕೆ ಆಂಧ್ರ ಕಂಟಕ

ಕೋಲಾರ: ಕೋವಿಡ್ 19 ಮುಕ್ತ ಹಸಿರು ವಲಯವಾದ ಕೋಲಾರ ಗಡಿಗೆ ಹೊಂದಿಕೊಂಡಿರುವ ಆಂಧ್ರದ ವಿ.ಕೋಟೆ, ಪುಂಗ ನೂರು ಪಾಸಿಟಿವ್‌ ವ್ಯಕ್ತಿಗಳಿಂದ ಕಂಟಕ ಎದುರಾಗಿದ್ದು, ವಿಕೋಟ ಹಾಗೂ ಪುಂಗ ನೂರು ಪಾಸಿಟಿವ್‌ ವ್ಯಕ್ತಿಗಳ ಪ್ರಥಮ ಸಂಪರ್ಕಿತ 79 ಮಂದಿ ಸೇರಿದಂತೆ ಶುಕ್ರವಾರ ಜಿಲ್ಲೆಯಲ್ಲಿ 136 ಮಂದಿಯನ್ನು ಕ್ವಾರಂಟೈನ್‌ ಗೊಳಪಡಿಸಲಾಗಿದೆ.

ವಿ.ಕೋಟೆ ಸೋಂಕಿತ ತರಕಾರಿ ವ್ಯಾಪಾರಿ ನಗರದ ಎಪಿಎಂಸಿಯಲ್ಲಿ ಸುತ್ತಾಡಿ ಹೋಗಿರುವ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿನ 21 ಹಾಗೂ ಟೀ ಅಂಗಡಿಯ 5 ಮಂದಿ ಸೇರಿ 26 ಮಂದಿಯನ್ನು ಪತ್ತೆ ಹಚ್ಚಿ ಮಂಗಸಂದ್ರದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇದೇ ವಿಕೋಟ ವ್ಯಕ್ತಿಯ ಪ್ರಥಮ ಸಂಪರ್ಕಿತರನ್ನು ಕೆಜಿಎಫ್ ಭಾಗದಲ್ಲಿಯೂ ಗುರುತಿಸಿದ್ದು, 13 ಮಂದಿಯನ್ನು ಕ್ವಾರಂಟೈನ್‌ ಗೊಳಪಡಿಸಲಾಗಿದೆ. ವಿ.ಕೋಟೆ ಮೂಲದ ತರಕಾರಿ ವ್ಯಾಪಾರಿಯ ಮೊಬೈಲ್‌ ಜಾಡನ್ನು ಆರೋಗ್ಯ ಅಧಿಕಾರಿ ಗಳು ಅನುಸರಿಸುತ್ತಿದ್ದು, ಒಂದೆರೆಡು ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ಕ್ವಾರಂಟೈನ್‌ಗೊಳಪಡಿಸಲಾಗುವುದು ಎಂದು ಕೋವಿಡ್ 19  ಜಿಲ್ಲಾ ನೋಡಲ್‌ ಅಧಿಕಾರಿ ಡಾ.ಚಾರಿಣಿ ತಿಳಿಸಿದ್ದಾರೆ.

ಹಾಗೆಯೇ ಪುಂಗನೂರು ಸಾಸ್‌ ಫ್ಯಾಕ್ಟರಿಗೆ ಆಂಧ್ರಪ್ರದೇಶದ ಪುಂಗನೂರು ಮೂಲದ ಪಾಸಿಟಿವ್‌ ವ್ಯಕ್ತಿಯೊಬ್ಬರು ಆಗಮಿಸಿ ಜಿಲ್ಲೆ ಯಲ್ಲಿ ಒಂದು ದಿನ ಬಂದು ಹೋಗಿದ್ದು, ಈ ಸಂಬಂಧ ಸುಮಾರು 40 ಮಂದಿಯನ್ನು ಕ್ವಾರಂಟೈನ್‌ಗೊಳಪಡಿಸಲಾಗಿದೆ. ವಿ.ಕೋಟೆ ಮೂಲದ ಸೋಂಕಿತ ತರಕಾರಿ ವ್ಯಾಪಾರಿಯೊಬ್ಬ ನಗರದ ಎಪಿಎಂಸಿ ಮಾರುಕ ‌ಟ್ಟೆಗೆ ಕಳೆದ ಏ.24 ರಂದು ಬಂದಿದ್ದನೆಂಬ ಮಾಹಿತಿಯಿಂದ ಕೋಲಾರದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಶುಕ್ರವಾರ ಬೆಳಗ್ಗೆ ತಹಶೀಲ್ದಾರ್‌, ಆರೋಗ್ಯ ಇಲಾಖೆ ಅಧಿಕಾರಿಗಳು ಮಾರುಕಟ್ಟೆ ಪ್ರಾಂಗಣಕ್ಕೆ ದೌಡಾಯಿಸಿದ್ದರು.

ದಂಡ ತೆತ್ತಿದ್ದ ಸೋಂಕಿತ: ಕಳೆದ ಏ.24 ರಂದು ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದ ಈ ಸೋಂಕಿತ ಮಾರುಕಟ್ಟೆಯಲ್ಲೆಲ್ಲಾ ಓಡಾಡಿದ್ದಾನೆ, ಇಲ್ಲಿನ ಎಪಿಎಂಸಿ ಕ್ಯಾಂಟೀನ್‌ ನಲ್ಲಿ ತಿಂಡಿ ತಿಂದು ಟೀ ಕುಡಿದು ಹೋಗಿ ದ್ದಾನೆ. ಇದರ ಜತೆಗೆ ಮಾಸ್ಕ್ ಧರಿ ಸದೇ ಮಾರುಕಟ್ಟೆಗೆ ಬಂದಿದ್ದ ಈತನಿಗೆ ಎಪಿಎಂಸಿ ಸಿಬ್ಬಂದಿ 100 ರೂ. ದಂಡ ವಿಧಿಸಿ ಮಾಸ್ಕ್ ನೀಡಿದ್ದರು ಎನ್ನಲಾಗಿದ್ದು, ಇದೀಗ ಇಡೀ ಮಾರುಕಟ್ಟೆಯಲ್ಲಿ ಆತಂಕದ ಛಾಯೆ ಆವರಿ ಸಿದೆ.ಕೊರೊನಾದಿಂದ ದೂರವಿರಲು ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಇಲ್ಲಿಗೆ ಬರುವ ವಾಹನಗಳಿಗೂ ಸ್ಯಾನಿಟೈಸರ್‌ ಸಿಂಪಡಿಸಲಾಗುತ್ತಿತ್ತು. ಇಲ್ಲೇ ಮೊದಲ ಬಾರಿಗೆ ಸೋಂಕು ಮುಕ್ತ ದ್ವಾರವನ್ನೂ ಅಳವಡಿಸಲಾಗಿತ್ತು. ಈ ಎಲ್ಲಾ ಎಚ್ಚರಿಕೆ ಕ್ರಮಗಳು ಈ ಸೋಂಕಿ ತನ ಓಡಾಟದಿಂದಾಗಿ ಪ್ರಯೋಜನಕ್ಕೆ ಬಾರದಂತಾಗಿದ್ದು, ಇದೀಗ ಮಾರುಕಟ್ಟೆಯಲ್ಲಿ ಸೋಂಕಿತ ವ್ಯವಹಾರ ನಡೆಸಿದನೆನ್ನಲಾದ 21 ಮಂದಿಯನ್ನು ನಗರ ಹೊರವಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಕ್ವಾರಂಟೆಟೈನ್‌ಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.