ಸರ್ಕಾರಗಳು ವಿಫ‌ಲವಾಗಿದ್ದೆ 2ನೇ ಅಲೆ ತೀವ್ರತೆಗೆ ಕಾರಣ


Team Udayavani, May 15, 2021, 7:27 PM IST

covid effect

ಕೋಲಾರ: ಭಾರತದಲ್ಲಿ ಕೋವಿಡ್‌-19 ಹರಡಿದಪ್ರಾರಂಭದಲ್ಲೇ ಸರಿಯಾದ ರೀತಿಯಲ್ಲಿ ಅರಿಯುವಲ್ಲಿ ಸರ್ಕಾರಗಳು ವಿಫಲವಾಗಿದ್ದರಿಂದಲೇ 2ನೇಅಲೆಯೂ ಅತ್ಯಂತ ತೀವ್ರತೆಯಿಂದ ಕೂಡುವಂತಾಯಿತು ಎಂದು ಸಾಮಾಜಿಕ ಹೋರಾಟಗಾರ ಹಾಗೂವೈದ್ಯ ಡಾ.ಎಚ್‌.ವಿ. ವಾಸು ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಬೆಂಗಳೂರು ಉತ್ತರವಿವಿ ಕನ್ನಡ ಮತ್ತು ಸಮಾಜ ಕಾರ್ಯ ವಿಭಾಗದವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ”ಕೋವಿಡ್‌ 2ನೇ ಅಲೆ ಎಚ್ಚರಿಕೆ ಮತ್ತು ಕೋವಿಡ್‌ತಡೆಯಲು ಅನುಸರಿಸಬೇಕಾದ ಕ್ರಮಗಳು’ ಎಂಬಉಪನ್ಯಾಸ ಮತ್ತು ಸಂವಾದದ ವೆಬಿನಾರ್‌ನಲ್ಲಿಮಾತನಾಡಿದರು.2ನೇ ಅಲೆ ತನ್ನ ರೂಪ ಬದಲಿಸಿ ಸಮುದಾಯದೊಳಗೆ ಪ್ರವೇಶಿಸಿದೆ. ಆದರೆ, ಕಾಯಿಲೆ ಯಾರಿಂದಬಂತು ಎಲ್ಲಿಂದ ಬಂತು ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ, ಅದೇ ಮೂಲ ಕಾರಣವೇಇಷ್ಟೊಂದು ಸಮಸ್ಯೆಗೆ ಕಾರಣವಾಗಿದೆ ಎಂದರು.

ಅನೇಕ ಗೊಂದಲ: ದೇಶದಲ್ಲಿ ಮೊದಲನೇ ಅಲೆಬಂದಾಗ 10 ಸಾವಿರ ವೆಂಟಿಲೇಟರ್‌ಗಳಿದ್ದವು 2ನೇಅಲೆ ಬರುವಷ್ಟರಲ್ಲಿ 25 ಸಾವಿರ ವೆಂಟಿಲೇಟರ್‌ಗಳಾದವು. ಕರ್ನಾಟಕದ ಚಿತ್ರಣ ನೋಡಿದರೆ 950ಐಸಿಯು ಬೆಡ್‌ಗಳಿದ್ದು 2ನೇ ಅಲೆ ಬರುವಷ್ಟರಲ್ಲಿಅಷ್ಟೊಂದು ಬದಲಾವಣೆ ಕಾಣಲಿಲ್ಲ. ಮಹಾರಾಷ್ಟ್ರದಲ್ಲಿ ಮೊದಲನೇ ಅಲೆಯಲ್ಲಿಯೇ 1200 ವೆಂಟಿಲೇಟರ್‌ ಹೆಚ್ಚಿಸಿಕೊಂಡರು. ಎರಡನೇ ಅಲೆಯಲ್ಲಿಪರೀಕ್ಷೆ ಬಗ್ಗೆ ಅನೇಕ ಗೊಂದಲಗಳಿವೆ.

ಟೆಸ್ಟ್‌ನಲ್ಲಿನೆಗೆಟಿವ್‌ ಬಂದು ಸಿಟಿಸ್ಕ್ಯಾನ್‌ ನಲ್ಲಿ ಪಾಸಿಟಿವ್‌ಬಂದಿರುವ ಕೇಸು ನೋಡುತ್ತೇವೆ ಎಂದರು.ಶ್ರಮವಹಿಸಿ ಕಾರ್ಯ: ಈ ವೇಳೆ ಸರ್ಕಾರವನ್ನುಸಮಾಜ ದೂಷಿಸದೆ ನಮ್ಮಿಂದ ಏನು ಮಾಡಲುಸಾಧ್ಯ ಎಂಬುದನ್ನು ನಾವೆಲ್ಲರೂ ಅರಿಯಬೇಕು.ಈ ನಿಟ್ಟಿನಲ್ಲಿ ಕರ್ನಾಟಕ ಕೋವಿಡ್‌ ವಾಲಂಟೀರ್ಸ್‌ಟೀಂ ಕಾರ್ಯಕರ್ತರು ಅಮೆರಿಕ ಮತ್ತು ಬ್ರಿಟನ್ನಿಂದ ಸಹಾಯ ಮಾಡುತ್ತಿದ್ದಾರೆ. ಸರ್ಕಾರದ ಅ ಧಿಕಾ ರಿ ಗಳು ಸಿಬ್ಬಂದಿಗಳು ವರ್ಗ, ಆರೋಗ್ಯಇಲಾಖೆ ಸಿಬ್ಬಂದಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಹೋರಾಡಬೇಕಿದೆ: ವೆಬಿನಾರ್‌ನಲ್ಲಿ ಬೆಂಗಳೂರುಉತ್ತರ ವಿಶ್ವವಿದ್ಯಾಲಯ ಕುಲಪತಿ ಟಿ.ಡಿಕೆಂಪರಾಜು, ಪ್ರಾಸ್ತಾವಿಕವಾಗಿ ಮಾತನಾಡಿ, 2ನೇಅಲೆ ಬಗ್ಗೆ ದೇಶದಲ್ಲಿ ಈಗಾಗಲೇ ಕೋವಿಡ್‌ ತಡೆಗೆಅನೇಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ವಿವಿಮಟ್ಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಎಲ್ಲರೂವ್ಯಾಕ್ಸಿನ್‌ ಹಾಕಿಸಿಕೊಳ್ಳಬೇಕು, ಕೋವಿಡ್‌ ಬಗ್ಗೆಭಯ ಬೇಡ. ಭವಿಷ್ಯತ್ತಿನಲ್ಲಿ ಮಹಾಮಾರಿಹಿಮ್ಮೆಟ್ಟಿಸಲು ಒಂದಾಗಿ ಹೋರಾಡಬೇಕಾಗಿದೆಎಂದರುವೆಬಿನಾರ್‌ನಲ್ಲಿ ಕನ್ನಡ ವಿಭಾಗದ ಡಾ.ನೇತ್ರಾವತಿನಿರೂಪಿಸಿ, ಸಮಾಜ ಕಾರ್ಯ ವಿಭಾಗದ ಸಂಯೋಜಕ ಡಾ.ಗುಂಡಪ್ಪ ದೇವಿಕೇರಿ ವಂದಿಸಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.