ಸೋಂಕಿತರ ಸಂಖ್ಯೆ ಹೆಚ್ಚಿದ್ರೂ ಎಚ್ಚೆತ್ತುಕೊಳ್ಳದ ಜನ


Team Udayavani, Apr 30, 2021, 2:49 PM IST

covid issue at kolara

ಎಂ.ರವಿಕುಮಾರ್

ಮಾಲೂರು: ಕೋವಿಡ್ ವೈರಸ್‌ ಸರಪಳಿಯನ್ನು ಬ್ರೇಕ್‌ ಮಾಡಲು ಸರ್ಕಾರ ಹಲವು ಕಠಿಣ ಕ್ರಮಗಳನ್ನುಕೈಗೊಂಡಿದ್ದರೂ ತಾಲೂಕಿನ ಜನರುಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ದಿನದ 20 ಗಂಟೆ ಮನೆಯಲ್ಲೇ ಇರುವಜನ, ಅಗತ್ಯ ವಸ್ತುಗಳ ಖರೀದಿಗಾಗಿ ಮೀಸಲಿಟ್ಟ ನಾಲ್ಕು ಗಂಟೆಗಳಲ್ಲಿ ಮಾಸ್ಕ್ಧರಿಸಿದೇ, ಸಾಮಾಜಿಕ ಅಂತರಕಾಯ್ದುಕೊಳ್ಳದೇ ಗುಂಪಾಗಿಸೇರುತ್ತಿದ್ದು, ಸೋಂಕು ದ್ವಿಗುಣಗೊಳ್ಳುವಆತಂಕ ಶುರುವಾಗಿದೆ.ಬೆಳಗಾಗುತ್ತಿದ್ದಂತೆ ಪಟ್ಟಣಿಗರಜೊತೆಗೆ ಹಳ್ಳಿಗಳಿಂದ ಅಗತ್ಯ ವಸ್ತುಗಳಖರೀದಿಗೆ ತಾಲೂಕು ಕೇಂದ್ರಕ್ಕೆ ಬರುವಜನರು ಅಂಗಡಿ ಮುಂಗಟ್ಟುಗಳಮುಂದೆ ಸಾಮಾಜಿಕ ಅಂತರ ಇರಲಿ,ಕಡ್ಡಾಯ ಮಾಸ್ಕ್ ಧರಿಸದೇ ಗುಂಪಾಗಿ ನಿಲ್ಲುತ್ತಿದ್ದಾರೆ.

ಮಾಂಸ ಖರೀದಿಗೆ ವಿಶೇಷ ಆದ್ಯತೆ:ದಿನಸಿ ಅಂಗಡಿಗಳು ಹೆಚ್ಚಾಗಿರುವ ಪುರಸಭೆಯ ಐಡಿಎಸ್‌ಎಂಟಿ ವಾಣಿಜ್ಯ ಸಂಕೀರ್ಣ, ತರಕಾರಿ ಮಾರುಕಟ್ಟೆ, ಬೀದಿಬದಿಯಲ್ಲಿನ ಅಂಗಡಿಗಳ ಮುಂದೆ ಜನರು ಗುಂಪಾಗಿ ನಿಲ್ಲುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಇನ್ನೂ ಮೀನು,ಮಾಂಸ, ಕೋಳಿ ಮೊಟ್ಟೆಯ ಖರೀದಿಗೆ ವಿಶೇಷ ಆದ್ಯತೆ ನೀಡುತ್ತಿರುವ ಗ್ರಾಹಕ, ಕೊರೊನಾ ಸೋಂಕು ಹರಡುವ ಭಯಬಿಟ್ಟು ಖರೀದಿಯಲ್ಲಿ ಮಗ್ನನಾಗುತ್ತಿದ್ದಾನೆ.

2 ಗ್ರಾಮ ಸೀಲ್‌ಡೌನ್‌: ತಾಲೂಕಿನಮಾಸ್ತಿ ಹೋಬಳಿಯ ಗಂಗಸಂದ್ರ,ಲಕ್ಕೂರು ಹೋಬಳಿಯ ಚಲಗನಹಳ್ಳಿಯಲ್ಲಿ ಕೊರೊನಾ ಸೋಂಕು ಹೆಚ್ಚಿರುವಕಾರಣ ಈ ಎರಡೂ ಗ್ರಾಮ ಸಂಪೂರ್ಣಸೀಲ್‌ಡೌನ್‌ ಮಾಡಲಾಗಿದೆ.

ಸಿಗರೇಟ್‌, ಪಾನ್‌ ಮಸಾಲಗಳ ಕೃತಕ ಅಭಾವ: ಕೊರೊನಾ ಕರ್ಫ್ಯೂಸಮಯವನ್ನೇ ದುರ್ಬಳಕೆಮಾಡಿಕೊಂಡ ತಂಬಾಕು, ಬೀಡಿ,ಸಿಗರೇಟ್‌, ಗುಟ್ಕಾ, ಮತ್ತಿತರ ಪಾನ್‌ಮಸಾಲೆಗಳನ್ನು ಸಗಟು ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿ, ಮೂರರಿಂದನಾಲ್ಕು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟಮಾಡುತ್ತಿದ್ದಾರೆ. ಈ ದುಶ್ಚಟಗಳಿಗೆ ದಾಸರಾಗಿರುವವರು ಎಷ್ಟೇಬೆಲೆಯಾದ್ರೂ ಸರಿ ಖರೀದಿಸುತ್ತಿದ್ದಾರೆ.

ರಂಜಾನ್‌ ಖರೀದಿ ಜೋರು:ಮುಸ್ಲಿಮರಿಗೆ ಪವಿತ್ರ ರಂಜಾನ್‌ಉಪವಾಸ ವ್ರತಾಚರಣೆಮಾಸವಾಗಿರುವ ಕಾರಣ, ಅವರ ಅಗತ್ಯವಸ್ತುಗಳ ಖರೀದಿ ಹೆಚ್ಚಾಗಿದೆ. ಹಣ್ಣಿನಅಂಗಡಿಗಳ ಮುಂದೆ ಜನ ದಟ್ಟಣೆಹೆಚ್ಚಾಗುತ್ತಿದೆ. ಬೆಳಗ್ಗೆ 6ರಿಂದ10ಗಂಟೆವರೆಗೆ ಕೊರ್ಫ್ಯೂ ಸಡಿಲಿಕೆಮಾಡಿರುವ ಕಾರಣ ಬಹುಪಾಲುಸರ್ಕಾರಿ ನಿಯೋಜಿತ ಅಧಿಕಾರಿಗಳುಮನೆಯಿಂದ ಹೊರಬರುವ ಪ್ರಮಾಣ ಕಡಿಮೆ. ಹೀಗಾಗಿ ಜನರು ಅಂಡಿಗಳಮುಂದೆ ಸಾಮಾಜಿಕ ಅಂತರ, ಮಾಸ್ಕ್ಇಲ್ಲದೆ ನಿಲ್ಲುತ್ತಿದ್ದು, ತಡೆಯುವವರೇ ಇಲ್ಲದಂತಾಗಿದೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.