ಕೋಲಾರ: 1 ,081 ಗ್ರಾಮ ಸೋಂಕು ಮುಕ್ತ


Team Udayavani, Jun 16, 2021, 7:24 PM IST

covid news

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಕ್ರಮೇಣ ನಿಯಂತ್ರಣಕ್ಕೆ ಬರುತ್ತಿದ್ದು, ಜೂ.13 ರಂದುಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಗ್ರಾಮಗಳು ಸೋಂಕುಮುಕ್ತವಾಗಿವೆ. ಜಿಲ್ಲೆಯ ಪಾಟಿಸಿವಿಟಿ ಪ್ರಮಾಣಎರಡು ತಿಂಗಳ ನಂತರ ಶೇ.5ಕ್ಕಿಂತ ಕಡಿಮೆ ಬಂದಿದ್ದು,ಹಸಿರುವಲಯವಾಗಿ ಮಾರ್ಪಟ್ಟಿದೆ.

330ಕ್ಕೂ ಅಧಿಕ ಸಾವು: ಏಪ್ರಿಲ್‌ ಆರಂಭದಿಂದಲೂಜಿಲ್ಲೆಯನ್ನು ಇನ್ನಿಲ್ಲದಂತೆ ಕಾಡಿದ್ದ ಕೊರೊನಾ 2ನೇಅಲೆಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತಿವೆ. ಆದರೆ, ವಾಸ್ತವದಲ್ಲಿಇದಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿರುವುದುಜಿಲ್ಲೆಯ ಜನರಿಂದಲೇ ಕೇಳಿ ಬರುತ್ತಿದೆ.

ನೆರೆಯ ಜಿಲ್ಲೆಯನ್ನೇ ಮೀರಿಸಿದೆ: ಮೊದಲ ಅಲೆಯಲ್ಲಿದಿನಕ್ಕೆ ಹತ್ತಿಪ್ಪತ್ತರ ಸಂಖ್ಯೆಯಲ್ಲಷ್ಟೇ ಇದ್ದ ಕೊರೊನಾಸೋಂಕಿತ ಪ್ರಕರಣ, ಎರಡನೇ ಅಲೆಯಲ್ಲಿ ಒಂದೇದಿನ 1200 ಪತ್ತೆ ಆಗಿದ್ದು ದಾಖಲೆಯಾಗಿದೆ. ಮೊದಲಅಲೆಯಲ್ಲಿ ನೆರೆಯ ಚಿಕ್ಕಬಳ್ಳಾಪುರಕ್ಕಿಂತಲೂ ಕಡಿಮೆಪಾಸಿಟಿವಿಟಿ, ಸಾವುಗಳು, ಸೋಂಕಿತರ ಸಂಖ್ಯೆಯನ್ನುಹೊಂದಿಲ್ಲದ ಕೋಲಾರ ಜಿಲ್ಲೆ, ಎರಡನೇ ಅಲೆಯಲ್ಲಿಚಿಕ್ಕಬಳ್ಳಾಪುರವನ್ನು ಎಲ್ಲಾ ವಿಭಾಗಗಳಲ್ಲೂ ಮೀರಿಸಿಮುನ್ನಡೆದು ಜನರನ್ನು ಕಾಡಿತ್ತು.ಮೊದಲ ಅಲೆ ನಗರದಲ್ಲಿ ಮಾತ್ರವೇ ಹೆಚ್ಚುಬಾಧಿಸಿತ್ತು. ಆದರೆ, ಎರಡನೇ ಅಲೆಯ ಸೋಂಕು ಜಿಲ್ಲೆಯ ಬಹುತೇಕ ಗ್ರಾಮಗಳನ್ನು ಸುತ್ತುವರೆದು ಹಳ್ಳಿಜನರನ್ನು ಕಂಗೆಡುವಂತೆ ಮಾಡಿಬಿಟ್ಟಿದೆ.

ಪಾಸಿಟಿವಿಟಿ ಶೇ.5 ಕ್ಕಿಂತ ಕಡಿಮೆ: ಕೇವಲ ಹತ್ತುದಿನಗಳ ಹಿಂದಷ್ಟೇ ಶೇ.20ಕ್ಕಿಂತಲೂ ಹೆಚ್ಚಿದ್ದ ಪಾಸಿಟಿವಿಟಿ ಜೂ.13 ರಂದು ಶೇ.5ಕ್ಕಿಂತ ಕಡಿಮೆದಾಖಲಾಗುವ ಮೂಲಕ ಇಡೀ ಜಿಲ್ಲೆಯನ್ನು ಹಸಿರು ದಾಖಲಾಗುವಂತಾಗಿದೆ.

1081 ಗ್ರಾಮ ಕೊರೊನಾ ಮುಕ್ತ: ಕೋಲಾರಜಿಲ್ಲೆಯಲ್ಲಿ ಗ್ರಾಮ ಮತ್ತು ಗ್ರಾಪಂ ಕಾರ್ಯಪಡೆ ಮೂಲಕಕೈಗೊಂಡಿದ್ದ ಕೊರೊನಾ ನಿಯಂತ್ರಣ ಕ್ರಮ ಫ‌ಲನೀಡಿದೆ. ಜೂ.13ರಂದು 1081 ಗ್ರಾಮ ಕೊರೊನಾಮುಕ್ತ ಎಂದು ಘೊಷಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿಸದ್ಯಕ್ಕೆ 2 ಸಾವಿರಕ್ಕಿಂತ ಹೆಚ್ಚು ಕೊರೊನಾ ಸಕ್ರಿಯಕೇಸುಗಳು ಇವೆ. ಈ ಪೈಕಿ 1924 ಕೇಸುಗಳುಗ್ರಾಮಾಂತರ ಪ್ರದೇಶದಲ್ಲಿಯೇ ಇರುವುದರಿಂದಇನ್ನು ಆಪಾಯದಿಂದ ಹೊರ ಬಂದಿಲ್ಲ.ಕೋಲಾರ ಜಿಲ್ಲೆಯ 156 ಗ್ರಾಪಂ ಪೈಕಿ 1081ಕೊರೊನಾ ಮುಕ್ತವಾಗಿದ್ದು, 1924 ಸೋಂಕಿತರಿದ್ದಾರೆ.ಈ ಪೈಕಿ 175 ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ,351 ಮಂದಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿದ್ದಾರೆ.1249 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.330 ಮಂದಿಗೂ ಅಧಿಕ ಸಾವನ್ನಪ್ಪಿದ್ದಾರೆ.

ಕೆ.ಎಸ್‌.ಗಣೇಶ್

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.