ನೂಕು ನುಗಲ್ಗು ತಪ್ಪಿಸಲು  ಆಯಾ ವಾರ್ಡ್‌ಗಳಲ್ಲಿ ಲಸಿಕೆ


Team Udayavani, May 26, 2021, 5:38 PM IST

covid news

ಬಂಗಾರಪೇಟೆ: ಕೊರೊನಾ ಲಸಿಕೆ ಪಡೆಯಲುಸಾರ್ವಜನಿಕ ಆಸ್ಪತ್ರೆಯಲ್ಲಿ ನೂಕುನುಗ್ಗಲುಉಂಟಾಗಿರುವುದನ್ನು ತಪ್ಪಿಸಲುಎಲ್ಲಾವಾರ್ಡ್‌ಗಳಲ್ಲಿಯೂ ಮುಂದಿನ ದಿನಗಳಲ್ಲಿ ಲಸಿಕೆವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಪುರಸಭೆಮಾಜಿ ಅಧ್ಯಕ್ಷ ಹಾಗೂ ಜಿಲ್ಲಾಕಾಂಗ್ರೆಸ್‌ ಸಮಿತಿ ಅಧ್ಯಕ್ಷಕೆ.ಚಂದ್ರಾರೆಡ್ಡಿ ಹೇಳಿದರು.

ಪಟ್ಟಣದ 17ನೇ ವಾರ್ಡ್‌ನ ನಾಗರಿಕರಿಗೆವಾರ್ಡ್‌ನ ಸಾಯಿ ಟ್ರಾವೆಲ್ಸ್‌ ಬಳಿ ಏರ್ಪಡಿಸಿದ್ದ ಲಸಿಕೆ ಹಾಕುವ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲಾಕಡೆ ಕೊರೊನಾ ಸೋಂಕು ದ್ವಿಗುಣವಾಗುತ್ತಿರುವುದರಿಂದ ನಾಗರಿಕರು ಲಸಿಕೆ ಹಾಕಿಸಿಕೊಳ್ಳಲುಮುಂದಾಗಿದ್ದು, ಸಾರ್ವಜನಿಕ  ಆಸ್ಪತ್ರೆಯಲ್ಲಿಮಾತ್ರ ಲಸಿಕೆ ಹಾಕುವುದರಿಂದ ಜನರಿಗೆತೊಂದರೆಯಾಗಿದೆ.

ಈಬಗ್ಗೆ ಕಾಂಗ್ರೆಸ್‌ ಹಾಗೂ ಪುರಸಭೆ ಒತ್ತಾಯದ ಮೇರೆಗೆ ಪಟ್ಟಣ ಎಲ್ಲಾವಾರ್ಡ್‌ಗಳಲ್ಲಿ ಲಸಿಕೆ ಹಾಕುವ ಯೋಜನೆಕೈಗೊಂಡರೆ ನೂಕುನುಗ್ಗಲು ಇರುವುದಿಲ್ಲಎಂಬ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದ್ದು, ಒಂದೆರಡು ದಿನಗಳಲ್ಲಿ ಈ ಯೋಜನೆಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.

ಅಲ್ಲದೆ, ಪಟ್ಟಣದಲ್ಲಿಯೂ ನಿತ್ಯ ಸೋಂಕಿಗೆ ನಾಲ್ಕೈದು ಮಂದಿ ಮೃತರಾಗುತ್ತಿದ್ದು, ರುದ್ರಭೂಮಿಯಲ್ಲಿ ಜೆಸಿಬಿ ಯಂತ್ರದಮೂಲಕ ಗುಂಡಿ ಅಗೆಯುವುದಕ್ಕೆ ದುಬಾರಿಹಣ ಕೊಡಬೇಕಾಗಿರುವುದನ್ನು ತಪ್ಪಿಸಲುಪುರ ಸಭೆಯಿಂದ ಉಚಿತವಾಗಿ ಗುಂಡಿ ಅಗೆಯಲು ಜೆಸಿಬಿ ಯಂತ್ರ ನೀಡಲು ಸಹನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದಅವರು, ಈಗಾಗಲೇ ಜಿಲ್ಲಾ ಕಾಂಗ್ರೆಸ್‌ಪಕ್ಷದಿಂದ ನಾಗರಿಕರ ಸೇವೆಗೆ ಉಚಿತವಾಗಿ 3ಆ್ಯಂಬುಲೆನ್ಸ್‌ ನೀಡಿದೆ ಎಂದು ಹೇಳಿದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷಎ.ವಿ.ಪ್ರಭಾಕರ್‌, ಪುರಸಭೆ ಸದಸ್ಯ ಸುಹೇಲ್‌,ಕುಂಬಾರಪಾಳ್ಯ ಮಂಜುನಾಥ್‌, ಸಮಾಜಸೇವಕ ಡಿ.ಕಿಶೋರ್‌ ಪಟೇಲ್‌, ಕರವೇಚಲಪತಿ, ಅಯ್ಯಮಂಜು, ಕಾರಹಳ್ಳಿ ಹರೀಶ್‌,ಆರೋಗ್ಯನಿರೀಕ್ಷಕರಾದ ರವಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.