ಮಾಲೂರು ತಾಲೂಕಲ್ಲಿ ಹತೋಟಿಗೆ ಬಾರದ ಸೋಂಕು


Team Udayavani, May 30, 2021, 7:49 PM IST

covid news

ಮಾಲೂರು: ಕಠಿಣ ಲಾಕ್ಡೌನ್ ನಡುವೆಯೂ ಕೊರೊನಾ ಸೋಂಕು ಹತೋಟಿ ಬಾರದ ಕಾರಣತಾಲೂಕಿನ ಜನತೆ ಆತಂಕದಲ್ಲಿದ್ದಾರೆ.ರಾಜ್ಯದ ಅತಿ ಹೆಚ್ಚು ಸೋಂಕು ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಕೋಲಾರಜಿಲ್ಲೆಯ 6 ತಾಲೂಕು ಪೈಕಿ ಮಾಲೂರು, ಕೋಲಾರನಿರಂತರ ಮೊದಲೆರಡು ಸ್ಥಾನ ಉಳಿದುಕೊಂಡಿವೆ.

ಇದುವರೆಗೂ ಮಾಲೂರು, ಕೋಲಾರ ತಾಲೂಕುಗಳಲ್ಲಿ ಅತಿಹೆಚ್ಚು ಎಂದರೆ 300ಕ್ಕೂ ಹೆಚ್ಚು ಪ್ರಕರಣಒಂದೇ ದಿನ ದಾಖಲಾಗಿರುವ ನಿದರ್ಶನಗಳಿವೆ.ಇತರೆ ತಾಲೂಕುಗಳಲ್ಲಿ ಇಂತಹ ಪರಿಸ್ಥಿತಿ ಇಲ್ಲ.ವಲಸಿಗರಿಂದ ಸೋಂಕು: ಒಂದು ವಾರದಿಂದಮಾಲೂರು ಪಟ್ಟಣದಲ್ಲಿ ಸೋಂಕಿನ ಪ್ರಮಾಣಕಡಿಮೆ ಆದಂತೆ ಕಾಣುತ್ತಿದ್ದರೂ, ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದೆ.

ಇದಕ್ಕೆಕಾರಣ ಉದ್ಯೋಗ ಅರಸಿ ಬೆಂಗಳೂರು,ಮುಂತಾದ ಕಡೆ ಹೋಗಿದ್ದ ವಲಸಿಗರುಡಿ ಸ್ವಗ್ರಾಮಗಳಿಗೆ ವಾಪಸ್ ಆಗಿರುವುದು.ಕಾರ್ಮಿಕರೇ ಕಂಟಕ: ಮತ್ತೂಂದು ಕಾರಣವೆಂದರೆಮಾಲೂರು ತಾಲೂಕಿನಲ್ಲಿರುವ ಕೆಲವು ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು ಹೊರಗಿನಿಂದ ಬರುತ್ತಾರೆ.
ರೈಲಿನಲ್ಲಿ ಮಾಲೂರು ಪ್ರವೇಶಮಾಡುತ್ತಿರುವ ಜನರ ಜೊತೆಗೆ ಇಲ್ಲಿನ ಇಟ್ಟಿಗೆಕಾರ್ಖಾನೆಗಳು, ಕೋಳಿ ಫಾರಂಗಳಲ್ಲಿ ಕೆಲಸಮಾಡುವ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ,ಗುಜರಾತ್, ಅಸ್ಸಾಂ ರಾಜ್ಯಗಳ ಕೂಲಿ ಕಾರ್ಮಿಕರುಸುರಕ್ಷತಾ ಕ್ರಮ ಅನುಸರಿಸದ ಕಾರಣ ಸೋಂಕಿನಪ್ರಮಾಣವು ಹೆಚ್ಚಾಗುತ್ತಿದೆ ಎನ್ನುವುದು ಕೊರೊನಾನಿಯಂತ್ರಣ ಸಮಿತಿ ಅಭಿಪ್ರಾಯವಾಗಿದೆ.

ಕೆಲವು ಸಾವು ದಾಖಲಾಗಿಲ್ಲ: ಸರ್ಕಾರದ ಅಂಕಿಅಂಶ ಪ್ರಕಾರ ತಾಲೂಕಿನಲ್ಲಿ ಕೊರೊನಾದಿಂದಗುರುವಾರದವರೆಗೂ 55 ಮಂದಿ ಮೃತಪಟ್ಟಿದ್ದಾರೆ.ಇದು ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವಮಾಲೂರು ತಾಲೂಕಿನಲ್ಲಿ ಕೆಲವು ಮೃತ ವ್ಯಕ್ತಿಗಳವಿವರ ದಾಖಲೇ ಆಗಿಲ್ಲ ಎನ್ನುವುದು ಕೆಲವರಅಭಿಪ್ರಾಯವಾಗಿದೆ.
ಶಾಸಕರಿಂದ ಶ್ರಮ: ಸರ್ಕಾರದ ಅಸಹಕಾರದನಡುವೆ ದಾನಿಗಳು, ಸ್ಥಳೀಯ ಕೈಗಾರಿಕೆಗಳು,ಗ್ರಾಮ ದೇವತೆ ಮಾರಿಕಾಂಬ ದೇವಾಲಯ ಸಮಿತಿಸಹಕಾರದೊಂದಿಗೆ ಅಗತ್ಯವಾಗಿರುವ ಎಲ್ಲಾ ಮುಂಜಾ ಗ್ರತಾ ಕ್ರಮ ಮತ್ತು ಸೌಲಭ್ಯವನ್ನು ಪಡೆಯು ವಲ್ಲಿ ಸಫಲವಾಗಿರುವ ಶಾಸಕ ಕೆ.ವೈ.ನಂಜೇಗೌಡ ನೇತೃತ್ವದ ತಾಲೂಕು ಅಡಳಿತ, ಅಗಲಿರಳುಕೊರೊನಾ ನಿಯಂತ್ರಣಕ್ಕೆ ಶ್ರಮವಹಿಸುತ್ತಿದೆ.

ಸಾವಿನ ಪ್ರಮಾಣ ಕಡಿಮೆ ಆಗಿಲ್ಲ: ಮೂರುಖಾಸಗಿ ಆಸ್ಪತ್ರೆಗಳ ಜೊತೆಗೆ ಮಾಲೂರು ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚುಕೊರೊನಾ ಬೆಡ್, ನಾಲ್ಕು ವೆಂಟಿಲೇಟರ್, ಆಮ್ಲಜನಕದ ಘಟಕ, ಸಿಲಿಂಡರ್ಗಳು ದಾನಿಗಳುನೀಡಿದ ವೆಂಟಿಲೇಟರ್ ಬಳಸಿಕೊಂಡರೂ ಸಾವಿನಪ್ರಮಾಣ ಕಡಿಮೆಯಾಗಿಲ್ಲ. ಸುರಕ್ಷಿತಾ ಮಾರ್ಗಅನುಸರಿಸುತ್ತಿದ್ದರೂ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ ಎನ್ನುವುದು ತಾಲೂಕಿನ ಜನತೆಗೆ ಆತಂಕಮೂಡಿಸಿದೆ.ಒಟ್ಟಾರೆಯಾಗಿ ಸೋಂಕಿನ ಪ್ರಮಾಣ ಗ್ರಾಮೀಣಭಾಗದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಅರಿವುಮಾಡಿಸುವ ಮೂಲಕ ಸೋಂಕಿತರ ಸಂಖ್ಯೆಯನ್ನುಕಡಿಮೆ ಮಾಡುವ ಕ್ರಮಗಳು ನಡೆಯಬೇಕಾಗಿದೆ.

ಎಂ.ರವಿಕುಮಾರ್

ಟಾಪ್ ನ್ಯೂಸ್

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.