ರೈತರ ರಕ್ಷಣೆಗೆ ಧಾವಿಸಿ: ವೆಂಕಟೇಶ್‌


Team Udayavani, Jun 3, 2021, 5:48 PM IST

covid news

ಮುಳಬಾಗಿಲು: ಟೊಮೆಟೋ ಬೆಳೆಗೆ ಸೂಕ್ತಬೆಲೆ ದೊರೆಯದೇ ದಿನೇ ದಿನೆ ಬೆಲೆಕುಸಿತದಿಂದಾಗಿ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆಸರ್ಕಾರದ ವತಿಯಿಂದ ನೆರವು ನೀಡಬೇಕೆಂದುಎಪಿಎಂಸಿ ಅಧ್ಯಕ್ಷ ಗೊಲ್ಲಹಳ್ಳಿ ವೆಂಕಟೇಶ್‌ ಮತ್ತುನಿರ್ದೇಶಕಎನ್‌.ಆರ್‌.ಸತ್ಯಣ್ಣ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಿದರು.

ಬೇಸತ್ತಿದ್ದಾರೆ:ಈ ಸಂದರ್ಭದಲ್ಲಿ ಮಾತನಾಡಿದಅವರು, ಹಾಕಿದ ಬಂಡವಾಳ ಸಿಗದೇ ಟೊಮೆಟೋ ಬೆಳೆಗಾರರು ಸಾಲದ ಸುಳಿಗೆ ಸಿಲುಕಿದ್ದಾರೆ.ಲಾಕ್‌ಡೌನ್‌ಕಾರಣ ಮಾರುಕಟ್ಟೆಯಲ್ಲಿ ಉತ್ತಮಬೆಲೆ ಇಲ್ಲ. ಪ್ರಸ್ತುತ ಮಾರುಕಟ್ಟೆಯಲ್ಲಿ 15 ಕೆ.ಜಿ.ಬಾಕ್ಸ್‌ ಟೊಮೆಟೋ 15 ರಿಂದ 50 ರೂ.ಗೆ ಮಾರಾಟ ವಾಗುತ್ತಿದೆ. ರೈತರು ಬೇಸತ್ತುಬೆಳೆಯನ್ನು ರಸ್ತೆಗೆ ಸುರಿದು ಹೋಗಿರುವಘಟನೆಗಳು ಸಂಭವಿಸಿದೆ ಎಂದರು.

ಲಾಕ್‌ಡೌನ್‌ ಪ್ರಕಟಿಸಿದ ಹಿನ್ನೆಲೆ ಹೊರ ರಾಜ್ಯಹಾಗೂ ಸ್ಥಳೀಯ ಸಂಸ್ಕರಣ ಘಟಕಕಾರ್ಯನಿರ್ವಹಿಸದೇ ಇರುವುದು, ಹೊರರಾಜ್ಯದ ಮಾರುಕಟ್ಟೆಗಳು ಲಾಕ್‌ಡೌನ್‌ಆಗಿರುವುದು, ಕಳೆದ 2 ವರ್ಷಗಳಿಗಿಂತಲೂ ಈಸಾಲಿನಲ್ಲಿ ಟೊಮೆಟೋಆವಕ ಹೆಚ್ಚಾಗಿರುವುದು,ಮಾರುಕಟ್ಟೆ ವ್ಯವಹಾರಕ್ಕೆ ಇಂತಿಷ್ಟೇ ಸಮಯಾವಕಾಶ ನಿಗದಿಪಡಿಸಿರುವುದರಿಂದಹೆಚ್ಚಾಗಿ ಉತ್ಪನ್ನ ಮಾರಾಟವಾಗುತ್ತಿಲ್ಲ. ಎಲ್ಲೆಡೆಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಮದುವೆ/ಸಮಾರಂಭಗಳು ನಿರ್ಬಂಧಿಸಿರುವುದರಿಂದ ಉತ್ಪನ್ನಕ್ಕೆ ಹೆಚ್ಚಿನ ಬೇಡಿಕೆ ಇಲ್ಲವಾಗಿದೆ.

ಮುಳಬಾಗಿಲು ತಾಲೂಕಿನಲ್ಲಿ ಅಂದಾಜು2323 ಹೆಕ್ಟೇರ್‌ನಲ್ಲಿ ಸುಮಾರು 81305 ಮೆ.ಟನ್‌ ಟೊಮೆಟೋ ಉತ್ಪಾದನೆ ಇದೆ. ಬೇಡಿಕೆ ಹೆಚ್ಚಾಗದೇ ಇದ್ದಲ್ಲಿ ಧಾರಣೆ ಇನ್ನೂಕುಸಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ರೈತರಸಂಕಷ್ಟಕ್ಕೆ ಸರ್ಕಾರದ ವತಿಯಿಂದನೆರವಾಗಬೇಕು, ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.