ಕೊರೊನಾ 3ನೇ ಅಲೆ ಎದುರಿಸಲು ಸಜ್ಜಾಗಿ
Team Udayavani, Jul 8, 2021, 8:08 PM IST
ಕೋಲಾರ:ಕೊರೊನಾ ಮೂರನೇ ಅಲೆಗೆಯಾವುದೇತೊಂದರೆಗಳು ಆಗದಂತೆ ಸೂಕ್ತವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ತಯಾರಿನಡೆಸಿಕೊಳ್ಳುಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವಅರವಿಂದ ಲಿಂಬಾವಳಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಜಿಲ್ಲಾ ಪಂಚಾಯತಿಯ ಪ್ರಗತಿ ಪರಿಶೀಲನಾ ಸಭೆಹಾಗೂ ಕೋವಿಡ್ ಮೂರನೇ ಅಲೆಯಪೂರ್ವತಯಾರಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಕೋವಿಡ್ಗೆ ಸಂಬಂಧಿಸಿದನೋಡಲ್ ಅಧಿಕಾರಿಗಳು, ಪೊಲೀಸ್ ಇಲಾಖೆಯಜಂಟಿಯಾಗಿ ಗ್ರಾಮಮಟ್ಟದಲ್ಲಿ ಕೊರೊನಾರೋಗಿಗಳನ್ನು ತಪಾಸಣೆ ನಡೆಸಬೇಕು.
ಹೊರರಾಜ್ಯಗಳಿಂದ ಜಿಲ್ಲೆಗೆ ಮಾರುಕಟ್ಟೆಗಳಿಗೆ ವ್ಯಾಪಾರಕ್ಕೆಬರುವರನ್ನು ಗಡಿಭಾಗದಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಲಸಿಕೆ ಪಡೆದವರಿಗೆ ಹಾಗೂ ನೆಗೆಟಿವ್ಬಂದವರಿಗೆ ಮಾತ್ರ ಅವಕಾಶ ನೀಡಬೇಕು. ಇದಕ್ಕೆಸಂಬಂಧಿಸಿದಂತೆ ಗಡಿಯಲ್ಲಿ ಸೂಕ್ತವಾದ ಕಟ್ಟೆ ಎಚ್ಚರವಹಿಸಬೇಕು ವಹಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು